AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ 20 ಕೋಟಿ ಅನುದಾನ ಘೋಷಿಸಿದ್ದಾರೆ, ಈ ಬಾರಿ ಹಾವೇರಿಯಲ್ಲಿ ಅರ್ಥಪೂರ್ಣ ಕನ್ನಡ ಸಾಹಿತ್ಯ ಸಮ್ಮೇಳನ -ಸಚಿವ ಸುನಿಲ್ ಕುಮಾರ್

ರಾಜ್ಯೋತ್ಸವ ಪ್ರಶಸ್ತಿಗೆ ಒಟ್ಟು 28 ಸಾವಿರ ಅರ್ಜಿಗಳು ಬಂದಿವೆ. ಈ ಬಾರಿ 35 ಕ್ಷೇತ್ರಗಳ 65 ಸಾಧಕರ ಆಯ್ಕೆ ನಡೆಯಲಿದೆ. ತೆರೆಮರೆಯ ಸಾಧಕರನ್ನು ಗುರುತಿಸುವ ಕೆಲಸ ನಡೆಯುತ್ತಿದೆ ಎಂದು ಸುನೀಲ್ ಕುಮಾರ್ ತಿಳಿಸಿದರು.

ಸಿಎಂ 20 ಕೋಟಿ ಅನುದಾನ ಘೋಷಿಸಿದ್ದಾರೆ, ಈ ಬಾರಿ ಹಾವೇರಿಯಲ್ಲಿ ಅರ್ಥಪೂರ್ಣ ಕನ್ನಡ ಸಾಹಿತ್ಯ ಸಮ್ಮೇಳನ -ಸಚಿವ ಸುನಿಲ್ ಕುಮಾರ್
ಸಚಿವ ಸುನೀಲ್ ಕುಮಾರ್
TV9 Web
| Edited By: ಆಯೇಷಾ ಬಾನು|

Updated on:Oct 22, 2022 | 3:16 PM

Share

ಉಡುಪಿ: ಈ ಬಾರಿ ಹಾವೇರಿಯಲ್ಲಿ ಅರ್ಥಪೂರ್ಣವಾಗಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಸಿಎಂ ಬೊಮ್ಮಾಯಿ 20 ಕೋಟಿ ಅನುದಾನ ಘೋಷಿಸಿದ್ದಾರೆ ಎಂದು ಉಡುಪಿಯಲ್ಲಿ ಕನ್ನಡ & ಸಂಸ್ಕೃತಿ ಖಾತೆ ಸಚಿವ ಸುನಿಲ್ ಕುಮಾರ್ ಹೇಳಿದರು. ಉಡುಪಿಯಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಸಚಿವ ಸುನಿಲ್ ಕುಮಾರ್, ಹಾವೇರಿಯಲ್ಲಿ ಅದ್ಧೂರಿಯಾಗಿ ಅರ್ಥಪೂರ್ಣವಾಗಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಸರ್ಕಾರದ ಅನುದಾನಕ್ಕೆ ಯಾವುದೇ ಕೊರತೆಗಳು ಆಗುವುದಿಲ್ಲ. ಪರಿಷತ್ತು ಸರ್ಕಾರದ ನಡುವೆ ವೈರುಧ್ಯ ಅಭಿಪ್ರಾಯ ಇಲ್ಲ. ದೀಪಾವಳಿ ಮುಗಿದ ಕೂಡಲೇ ಸಮ್ಮೇಳನದ ಪೂರ್ವ ತಯಾರಿ ಸಭೆ ನಡೆಯುತ್ತದೆ. ಸಿಎಂ ಬೊಮ್ಮಾಯಿ 20 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದಾರೆ. ಯಾವುದೇ ಕಾರಣಕ್ಕೂ ಅನುದಾನದ ಕೊರತೆಯನ್ನು ಮಾಡುವುದಿಲ್ಲ ಎಂದರು.

ಎಲ್ಲಾ ಜಿಲ್ಲೆಗಳ 35 ಕಲಾ ಪ್ರಕಾರ ಸಾಧಕರಿಗೆ ಪ್ರಶಸ್ತಿ ವಿತರಣೆ

ರಾಜ್ಯೋತ್ಸವ ಪ್ರಶಸ್ತಿಗೆ ಒಟ್ಟು 28 ಸಾವಿರ ಅರ್ಜಿಗಳು ಬಂದಿವೆ. ಈ ಬಾರಿ 35 ಕ್ಷೇತ್ರಗಳ 65 ಸಾಧಕರ ಆಯ್ಕೆ ನಡೆಯಲಿದೆ. ತೆರೆಮರೆಯ ಸಾಧಕರನ್ನು ಗುರುತಿಸುವ ಕೆಲಸ ನಡೆಯುತ್ತಿದೆ. ಸಾಧಕರ ಸಲಹಾ ಸಮಿತಿಯು ಗುರುತಿಸಿ ಆಯ್ಕೆ ಮಾಡಲಿದೆ. ಯಾವುದೇ ಒತ್ತಡಕ್ಕೆ ಮಣಿದು ರಾಜ್ಯೋತ್ಸವ ಪ್ರಶಸ್ತಿ ಕೊಡಲ್ಲ. ಅರ್ಹರು ಹಾಗೂ ಸಾಧನೆಯನ್ನು ಗುರುತಿಸಿ ಪ್ರಶಸ್ತಿ ನೀಡುತ್ತೇವೆ. ಎಲ್ಲಾ ಜಿಲ್ಲೆಗಳ 35 ಕಲಾ ಪ್ರಕಾರ ಸಾಧಕರಿಗೆ ಪ್ರಶಸ್ತಿ ವಿತರಣೆ ಮಾಡಲಾಗುತ್ತೆ ಎಂದು ಸಚಿವ ಸುನಿಲ್ ಕುಮಾರ್ ಮಾಹಿತಿ ನೀಡಿದರು.

ವರ್ಷದಲ್ಲಿ ಒಮ್ಮೆ ವಿದ್ಯುತ್ ದರ ಹೆಚ್ಚಳಕ್ಕೆ ಸಿಎಂಗೆ ಮನವಿ

ರಾಜ್ಯದಲ್ಲಿ ದೀಪಾವಳಿ ಹಬ್ಬಕ್ಕೂ ಲೋಡ್ ಶೆಡ್ಡಿಂಗ್​ ಆಗಲ್ಲ. ಬೇಸಿಗೆಯಲ್ಲಿ ಗ್ರಾಹಕರಿಗೆ ಯಾವುದೇ ಸಮಸ್ಯೆಗಳು ಆಗಲ್ಲ. ಉತ್ಪಾದನೆ ಹೆಚ್ಚಿಸಿ ವಿದ್ಯುತ್ ಸರಬರಾಜು ಮಾಡುತ್ತೇವೆ. ರಾಜ್ಯದ 14,800 ಮೆ.ವ್ಯಾ ವಿದ್ಯುತ್ ನಿರ್ವಹಣೆ ಮಾಡಿದ್ದೇವೆ. ವರ್ಷದಲ್ಲಿ ಒಮ್ಮೆ ವಿದ್ಯುತ್ ದರ ಏರಿಕೆ ಮಾಡಲು ಸಿಎಂ ಗೆ ಮನವಿ ನೀಡಲಾಗಿದೆ. ಮೂರು ತಿಂಗಳಿಗೊಮ್ಮೆ ವಿದ್ಯುತ್ ದರ ಏರಿಸಬಾರದು ಎಂದು ಕೆಆರ್​ಸಿಗೆ ವಿನಂತಿಸಲಾಗಿದೆ ಎಂದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:16 pm, Sat, 22 October 22

Follow Us
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ
‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ