AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೇಜಾವರ ಶ್ರೀಪಾದರ ಪೂರ್ವಾಶ್ರಮದ ಸಹೋದರ ವಿಧಿವಶ

ಪೇಜಾವರ ಶ್ರೀಪಾದರ ಪೂರ್ವಾಶ್ರಮದ ಸಹೋದರ ವಿಧಿವಶರಾಗಿದ್ದಾರೆ. ವಿದ್ವಾನ್ ಅಂಗಡಿಮಾರು ರಾಮಚಂದ್ರ ಭಟ್ಟ (72 ) ಅಲ್ಪಕಾಲದ ಅಸೌಖ್ಯ ವಿಧಿವಶ. ಜುಲೈ.8ರ ರಾತ್ರಿ ಪೇಜಾವರ ಮಠದ ಅತಿಥಿಗೃಹದಲ್ಲಿ ನಿಧನರಾಗಿದ್ದು, ಇವರು ಜ್ಯೋತಿಷ್ಯ, ವೇದ-ವೇದಾಂತ ಶಾಸ್ತ್ರಗಳಲ್ಲಿ ಪಾರಂಗತರಾಗಿದ್ದರು.

ಪೇಜಾವರ ಶ್ರೀಪಾದರ ಪೂರ್ವಾಶ್ರಮದ ಸಹೋದರ ವಿಧಿವಶ
ವಿದ್ವಾನ್ ಅಂಗಡಿಮಾರು ರಾಮಚಂದ್ರ ಭಟ್ಟ
ಪ್ರಜ್ವಲ್ ಅಮೀನ್​, ಉಡುಪಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jul 09, 2024 | 10:24 PM

Share

ಉಡುಪಿ, ಜು.09: ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಪೂರ್ವಾಶ್ರಮದ ಸಹೋದರ ವಿಧಿವಶರಾಗಿದ್ದಾರೆ. ವಿದ್ವಾನ್ ಅಂಗಡಿಮಾರು ರಾಮಚಂದ್ರ ಭಟ್ಟ (72 ) ಅಲ್ಪಕಾಲದ ಅಸೌಖ್ಯ ವಿಧಿವಶ. ಜುಲೈ.8ರ ರಾತ್ರಿ ಪೇಜಾವರ ಮಠದ ಅತಿಥಿಗೃಹದಲ್ಲಿ ನಿಧನರಾಗಿದ್ದು, ಪತ್ನಿ, ಓರ್ವ ಪುತ್ರ, ಸಹೋದರ ಸಹೋದರಿಯರು ಹಾಗೂ ಅನೇಕ ಮಂದಿ ಶಿಷ್ಯರನ್ನು ಅಗಲಿದ್ದಾರೆ.

ಜ್ಯೋತಿಷ್ಯ, ವೇದ-ವೇದಾಂತ ಶಾಸ್ತ್ರಗಳಲ್ಲಿ ಪಾರಂಗತರಾಗಿದ್ದ ರಾಮಚಂದ್ರ ಭಟ್, ಮುಂಬಯಿ ಅದಮಾರು ಮಠದ ಶಾಖೆಯ ವ್ಯವಸ್ಥಾಪಕರಾಗಿ ಅನೇಕ ವರ್ಷ ಸೇವೆ ಸಲ್ಲಿಸಿದ್ದರು. ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಐದನೇ ಪರ್ಯಾಯ ಅವಧಿಯಲ್ಲಿ ಶ್ರೀಕೃಷ್ಣ ಮಠದ ಸಹ ದಿವಾನರಾಗಿಯೂ ಸೇವೆ ಸಲ್ಲಿಸಿದ್ದರು. ಇದೀಗ ವಿಧಿವಶರಾಗಿದ್ದಾರೆ.

ಇನ್ನು ಅವರ ಅಪೇಕ್ಷೆಯಂತೆ ಶರೀರವನ್ನು ಮಣಿಪಾಲದ ಕೆಎಂಸಿ ಕಾಲೇಜಿನ ವಿದ್ಯಾರ್ಥಿಗಳ ಅಧ್ಯಯನಕ್ಕಾಗಿ ಹಸ್ತಾಂತರಿಸಲಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:21 pm, Tue, 9 July 24

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ