AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಜಿರೆಯಲ್ಲಿ 8 ವರ್ಷದ ಬಾಲಕನ ಕಿಡ್ನಾಪ್ ಪ್ರಕರಣ: ಮೂವರು ಶಂಕಿತರು ಪೊಲೀಸ್​ ವಶಕ್ಕೆ‌

ಪ್ರಕರಣ ಸಂಬಂಧ ಮೂವರು ಶಂಕಿತರನ್ನು ಪೊಲೀಸರು ವಶಕ್ಕೆ‌ ಪಡೆದಿದ್ದಾರೆ ಎಂದು ಹೇಳಲಾಗಿದೆ. ಸದ್ಯ, ಮೂವರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಉಜಿರೆಯಲ್ಲಿ 8 ವರ್ಷದ ಬಾಲಕನ ಕಿಡ್ನಾಪ್ ಪ್ರಕರಣ: ಮೂವರು ಶಂಕಿತರು ಪೊಲೀಸ್​ ವಶಕ್ಕೆ‌
KUSHAL V
|

Updated on: Dec 18, 2020 | 6:40 PM

Share

ಮಂಗಳೂರು: ಉಜಿರೆಯಲ್ಲಿ 8 ವರ್ಷದ ಬಾಲಕ ಅನುಭವ್ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯಾಗಿ 24 ಗಂಟೆಯಾದ್ರು ಬಾಲಕನ ಸುಳಿವು ಇನ್ನೂ ಪತ್ತೆಯಾಗಿಲ್ಲ. ಹೀಗಾಗಿ, ಪೊಲೀಸರಿಂದ 5 ವಿಶೇಷ ತಂಡಗಳ ರಚನೆಯಾಗಿದೆ.

ಇತ್ತ, ಪ್ರಕರಣ ಸಂಬಂಧ ಮೂವರು ಶಂಕಿತರನ್ನು ಪೊಲೀಸರು ವಶಕ್ಕೆ‌ ಪಡೆದಿದ್ದಾರೆ ಎಂದು ಹೇಳಲಾಗಿದೆ. ಸದ್ಯ, ಮೂವರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಉಜಿರೆ ಬಾಲಕನ ಅಪಹರಣ: 60 ಬಿಟ್ ಕಾಯಿನ್​ ಕೇಳ್ತಿದ್ದಾರೆ ಕಿಡ್ನಾಪರ್ಸ್.. ಯಾವ ಲೊಕೇಶನ್​ನಿಂದ?

ಉಜಿರೆಯಲ್ಲಿ 8ವರ್ಷದ ಬಾಲಕನ ಅಪಹರಣ, 17ಕೋಟಿಗೆ ಬೇಡಿಕೆ: ಚಾರ್ಮಾಡಿ ಘಾಟ್​ನಲ್ಲಿ ನಾಕಾಬಂದಿ

Follow Us
KUSHAL V
KUSHAL V
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು