AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಜಿರೆ ಬಾಲಕ ಅನುಭವ್​ ಕಿಡ್ನಾಪ್​ಗೆ ಸುಪಾರಿ ಕೊಟ್ಟ ವ್ಯಕ್ತಿ ಬೇರೆಯೇ ಇದ್ದಾನೆ -SP ಲಕ್ಷ್ಮೀಪ್ರಸಾದ್

ಬಂಧಿತ ಆರೋಪಿಗಳು ಅನುಭವ್​ನನ್ನು ಅಪಹರಿಸಿದ್ದರು. ಆದರೆ ಇವರಿಗೆ ಸುಪಾರಿ ಕೊಟ್ಟಿರುವ ವ್ಯಕ್ತಿ ಬೇರೆ ಇದ್ದಾನೆ. ಹೊರಗಿನ ವ್ಯಕ್ತಿಗಳು ಕುಟುಂಬದ ಬಗ್ಗೆ ವಿಚಾರಿಸ್ತಿದ್ದ ಮಾಹಿತಿ ಲಭ್ಯವಾಗಿದೆ.

ಉಜಿರೆ ಬಾಲಕ ಅನುಭವ್​ ಕಿಡ್ನಾಪ್​ಗೆ ಸುಪಾರಿ ಕೊಟ್ಟ ವ್ಯಕ್ತಿ ಬೇರೆಯೇ ಇದ್ದಾನೆ -SP ಲಕ್ಷ್ಮೀಪ್ರಸಾದ್
ಅನುಭವ್​ ಕಿಡ್ನಾಪ್​ಗೆ ಸುಪಾರಿ ಕೊಟ್ಟ ವ್ಯಕ್ತಿ ಬೇರೆಯೇ ಇದ್ದಾನೆ -SP ಲಕ್ಷ್ಮೀಪ್ರಸಾದ್
KUSHAL V
| Edited By: |

Updated on: Dec 19, 2020 | 5:41 PM

Share

ಮಂಗಳೂರು: ಉಜಿರೆಯಿಂದ ಅಪಹೃತಗೊಂಡಿದ್ದ ಅನುಭವ್​ ಎಂಬ ಬಾಲಕನನ್ನು ಕೋಲಾರದ ಮಾಸ್ತಿ ಗ್ರಾಮದಲ್ಲಿ ಇಂದು ಬೆಳಗಿನ ಜಾವ ರಕ್ಷಿಸಿದ್ದರು. ಜೊತೆಗೆ, 6 ಆರೋಪಿಗಳನ್ನು ಸಹ ಪೊಲೀಸರು ಬಂಧಿಸಿದರು ಎಂದು ಉಜಿರೆಯ ಬಾಲಕ ಅನುಭವ್​ ಕಿಡ್ನಾಪ್​ ಪ್ರಕರಣದ ಬಗ್ಗೆ ದಕ್ಷಿಣ ಕನ್ನಡ ಎಸ್.ಪಿ. ಲಕ್ಷ್ಮೀಪ್ರಸಾದ್ ಹೇಳಿದ್ದಾರೆ.

ಬಂಧಿತ ಆರೋಪಿಗಳು ಅನುಭವ್​ನನ್ನು ಅಪಹರಿಸಿದ್ದರು. ಆದರೆ ಇವರಿಗೆ ಸುಪಾರಿ ಕೊಟ್ಟಿರುವ ವ್ಯಕ್ತಿ ಬೇರೆ ಇದ್ದಾನೆ. ಹೊರಗಿನ ವ್ಯಕ್ತಿಗಳು ಕುಟುಂಬದ ಬಗ್ಗೆ ವಿಚಾರಿಸ್ತಿದ್ದ ಮಾಹಿತಿ ಲಭ್ಯವಾಗಿದೆ. ಅದರ ಆಧಾರದಲ್ಲೂ ನಾವು ಪತ್ತೆ ಕಾರ್ಯ ಆರಂಭಿಸಿದ್ದೆವು. 7 ಲಕ್ಷ ಕೊಡೋದಾಗಿ ಹೊರಗಿನ ವ್ಯಕ್ತಿ ಸುಪಾರಿ ಕೊಟ್ಟಿದ್ದ. ಆತ ಈ ಕುಟುಂಬದ ಪರಿಚಯಸ್ಥ ಎಂಬ ಮಾಹಿತಿಯಿದೆ. ಆತನ ಮಾಹಿತಿ ಲಭ್ಯವಾಗಿದ್ದು, ಬಂಧನಕ್ಕೆ ಬಲೆ ಬೀಸಿದ್ದೇವೆ ಎಂದು ಎಸ್.​ಪಿ ಲಕ್ಷ್ಮೀಪ್ರಸಾದ್ ಹೇಳಿದರು.

ಕಿಡ್ನ್ಯಾಪ್ ಆಗಿದ್ದ ಬಾಲಕ ಅನುಭವ್ ಬಿಚ್ಚಿಟ್ಟ ಅನುಭವ.. ಪೋಷಕರು ಹೇಳಿದ್ದೇನು?

ಉಜಿರೆ ಬಾಲಕನ ಅಪಹರಣ ಪ್ರಕರಣ ಸುಖಾಂತ್ಯ: ಬೆಳಗಿನ ಜಾವ ಕೋಲಾರದಲ್ಲಿ ಬಾಲಕ, ಅಪಹರಣಕಾರರ ಪತ್ತೆ!

Follow Us
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !