AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಜಿರೆ ಬಾಲಕ ಅನುಭವ್​ ಕಿಡ್ನಾಪ್​ಗೆ ಸುಪಾರಿ ಕೊಟ್ಟ ವ್ಯಕ್ತಿ ಬೇರೆಯೇ ಇದ್ದಾನೆ -SP ಲಕ್ಷ್ಮೀಪ್ರಸಾದ್

ಬಂಧಿತ ಆರೋಪಿಗಳು ಅನುಭವ್​ನನ್ನು ಅಪಹರಿಸಿದ್ದರು. ಆದರೆ ಇವರಿಗೆ ಸುಪಾರಿ ಕೊಟ್ಟಿರುವ ವ್ಯಕ್ತಿ ಬೇರೆ ಇದ್ದಾನೆ. ಹೊರಗಿನ ವ್ಯಕ್ತಿಗಳು ಕುಟುಂಬದ ಬಗ್ಗೆ ವಿಚಾರಿಸ್ತಿದ್ದ ಮಾಹಿತಿ ಲಭ್ಯವಾಗಿದೆ.

ಉಜಿರೆ ಬಾಲಕ ಅನುಭವ್​ ಕಿಡ್ನಾಪ್​ಗೆ ಸುಪಾರಿ ಕೊಟ್ಟ ವ್ಯಕ್ತಿ ಬೇರೆಯೇ ಇದ್ದಾನೆ -SP ಲಕ್ಷ್ಮೀಪ್ರಸಾದ್
ಅನುಭವ್​ ಕಿಡ್ನಾಪ್​ಗೆ ಸುಪಾರಿ ಕೊಟ್ಟ ವ್ಯಕ್ತಿ ಬೇರೆಯೇ ಇದ್ದಾನೆ -SP ಲಕ್ಷ್ಮೀಪ್ರಸಾದ್
KUSHAL V
| Edited By: |

Updated on: Dec 19, 2020 | 5:41 PM

Share

ಮಂಗಳೂರು: ಉಜಿರೆಯಿಂದ ಅಪಹೃತಗೊಂಡಿದ್ದ ಅನುಭವ್​ ಎಂಬ ಬಾಲಕನನ್ನು ಕೋಲಾರದ ಮಾಸ್ತಿ ಗ್ರಾಮದಲ್ಲಿ ಇಂದು ಬೆಳಗಿನ ಜಾವ ರಕ್ಷಿಸಿದ್ದರು. ಜೊತೆಗೆ, 6 ಆರೋಪಿಗಳನ್ನು ಸಹ ಪೊಲೀಸರು ಬಂಧಿಸಿದರು ಎಂದು ಉಜಿರೆಯ ಬಾಲಕ ಅನುಭವ್​ ಕಿಡ್ನಾಪ್​ ಪ್ರಕರಣದ ಬಗ್ಗೆ ದಕ್ಷಿಣ ಕನ್ನಡ ಎಸ್.ಪಿ. ಲಕ್ಷ್ಮೀಪ್ರಸಾದ್ ಹೇಳಿದ್ದಾರೆ.

ಬಂಧಿತ ಆರೋಪಿಗಳು ಅನುಭವ್​ನನ್ನು ಅಪಹರಿಸಿದ್ದರು. ಆದರೆ ಇವರಿಗೆ ಸುಪಾರಿ ಕೊಟ್ಟಿರುವ ವ್ಯಕ್ತಿ ಬೇರೆ ಇದ್ದಾನೆ. ಹೊರಗಿನ ವ್ಯಕ್ತಿಗಳು ಕುಟುಂಬದ ಬಗ್ಗೆ ವಿಚಾರಿಸ್ತಿದ್ದ ಮಾಹಿತಿ ಲಭ್ಯವಾಗಿದೆ. ಅದರ ಆಧಾರದಲ್ಲೂ ನಾವು ಪತ್ತೆ ಕಾರ್ಯ ಆರಂಭಿಸಿದ್ದೆವು. 7 ಲಕ್ಷ ಕೊಡೋದಾಗಿ ಹೊರಗಿನ ವ್ಯಕ್ತಿ ಸುಪಾರಿ ಕೊಟ್ಟಿದ್ದ. ಆತ ಈ ಕುಟುಂಬದ ಪರಿಚಯಸ್ಥ ಎಂಬ ಮಾಹಿತಿಯಿದೆ. ಆತನ ಮಾಹಿತಿ ಲಭ್ಯವಾಗಿದ್ದು, ಬಂಧನಕ್ಕೆ ಬಲೆ ಬೀಸಿದ್ದೇವೆ ಎಂದು ಎಸ್.​ಪಿ ಲಕ್ಷ್ಮೀಪ್ರಸಾದ್ ಹೇಳಿದರು.

ಕಿಡ್ನ್ಯಾಪ್ ಆಗಿದ್ದ ಬಾಲಕ ಅನುಭವ್ ಬಿಚ್ಚಿಟ್ಟ ಅನುಭವ.. ಪೋಷಕರು ಹೇಳಿದ್ದೇನು?

ಉಜಿರೆ ಬಾಲಕನ ಅಪಹರಣ ಪ್ರಕರಣ ಸುಖಾಂತ್ಯ: ಬೆಳಗಿನ ಜಾವ ಕೋಲಾರದಲ್ಲಿ ಬಾಲಕ, ಅಪಹರಣಕಾರರ ಪತ್ತೆ!

ವಿಡಿಯೋ: ಡಿಕೆಶಿ ತಿನಿಸಿದ ಸ್ವೀಟನ್ನು ಬಾಯಿಂದ ತೆಗೆದು ಎಸೆದ ಸಿದ್ದರಾಮಯ್ಯ!
ವಿಡಿಯೋ: ಡಿಕೆಶಿ ತಿನಿಸಿದ ಸ್ವೀಟನ್ನು ಬಾಯಿಂದ ತೆಗೆದು ಎಸೆದ ಸಿದ್ದರಾಮಯ್ಯ!
ಡಿ ಕ್ಲರ್ಕ್ ಆಟಕ್ಕೆ ಸಲಾಂ ಹೊಡೆದ ಕ್ರಿಕೆಟ್ ಜಗತ್ತು; ವಿಡಿಯೋ
ಡಿ ಕ್ಲರ್ಕ್ ಆಟಕ್ಕೆ ಸಲಾಂ ಹೊಡೆದ ಕ್ರಿಕೆಟ್ ಜಗತ್ತು; ವಿಡಿಯೋ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ