AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಜಿರೆ ಬಾಲಕ ಅನುಭವ್​ ಕಿಡ್ನಾಪ್​ಗೆ ಸುಪಾರಿ ಕೊಟ್ಟ ವ್ಯಕ್ತಿ ಬೇರೆಯೇ ಇದ್ದಾನೆ -SP ಲಕ್ಷ್ಮೀಪ್ರಸಾದ್

ಬಂಧಿತ ಆರೋಪಿಗಳು ಅನುಭವ್​ನನ್ನು ಅಪಹರಿಸಿದ್ದರು. ಆದರೆ ಇವರಿಗೆ ಸುಪಾರಿ ಕೊಟ್ಟಿರುವ ವ್ಯಕ್ತಿ ಬೇರೆ ಇದ್ದಾನೆ. ಹೊರಗಿನ ವ್ಯಕ್ತಿಗಳು ಕುಟುಂಬದ ಬಗ್ಗೆ ವಿಚಾರಿಸ್ತಿದ್ದ ಮಾಹಿತಿ ಲಭ್ಯವಾಗಿದೆ.

ಉಜಿರೆ ಬಾಲಕ ಅನುಭವ್​ ಕಿಡ್ನಾಪ್​ಗೆ ಸುಪಾರಿ ಕೊಟ್ಟ ವ್ಯಕ್ತಿ ಬೇರೆಯೇ ಇದ್ದಾನೆ -SP ಲಕ್ಷ್ಮೀಪ್ರಸಾದ್
ಅನುಭವ್​ ಕಿಡ್ನಾಪ್​ಗೆ ಸುಪಾರಿ ಕೊಟ್ಟ ವ್ಯಕ್ತಿ ಬೇರೆಯೇ ಇದ್ದಾನೆ -SP ಲಕ್ಷ್ಮೀಪ್ರಸಾದ್
KUSHAL V
| Edited By: |

Updated on: Dec 19, 2020 | 5:41 PM

Share

ಮಂಗಳೂರು: ಉಜಿರೆಯಿಂದ ಅಪಹೃತಗೊಂಡಿದ್ದ ಅನುಭವ್​ ಎಂಬ ಬಾಲಕನನ್ನು ಕೋಲಾರದ ಮಾಸ್ತಿ ಗ್ರಾಮದಲ್ಲಿ ಇಂದು ಬೆಳಗಿನ ಜಾವ ರಕ್ಷಿಸಿದ್ದರು. ಜೊತೆಗೆ, 6 ಆರೋಪಿಗಳನ್ನು ಸಹ ಪೊಲೀಸರು ಬಂಧಿಸಿದರು ಎಂದು ಉಜಿರೆಯ ಬಾಲಕ ಅನುಭವ್​ ಕಿಡ್ನಾಪ್​ ಪ್ರಕರಣದ ಬಗ್ಗೆ ದಕ್ಷಿಣ ಕನ್ನಡ ಎಸ್.ಪಿ. ಲಕ್ಷ್ಮೀಪ್ರಸಾದ್ ಹೇಳಿದ್ದಾರೆ.

ಬಂಧಿತ ಆರೋಪಿಗಳು ಅನುಭವ್​ನನ್ನು ಅಪಹರಿಸಿದ್ದರು. ಆದರೆ ಇವರಿಗೆ ಸುಪಾರಿ ಕೊಟ್ಟಿರುವ ವ್ಯಕ್ತಿ ಬೇರೆ ಇದ್ದಾನೆ. ಹೊರಗಿನ ವ್ಯಕ್ತಿಗಳು ಕುಟುಂಬದ ಬಗ್ಗೆ ವಿಚಾರಿಸ್ತಿದ್ದ ಮಾಹಿತಿ ಲಭ್ಯವಾಗಿದೆ. ಅದರ ಆಧಾರದಲ್ಲೂ ನಾವು ಪತ್ತೆ ಕಾರ್ಯ ಆರಂಭಿಸಿದ್ದೆವು. 7 ಲಕ್ಷ ಕೊಡೋದಾಗಿ ಹೊರಗಿನ ವ್ಯಕ್ತಿ ಸುಪಾರಿ ಕೊಟ್ಟಿದ್ದ. ಆತ ಈ ಕುಟುಂಬದ ಪರಿಚಯಸ್ಥ ಎಂಬ ಮಾಹಿತಿಯಿದೆ. ಆತನ ಮಾಹಿತಿ ಲಭ್ಯವಾಗಿದ್ದು, ಬಂಧನಕ್ಕೆ ಬಲೆ ಬೀಸಿದ್ದೇವೆ ಎಂದು ಎಸ್.​ಪಿ ಲಕ್ಷ್ಮೀಪ್ರಸಾದ್ ಹೇಳಿದರು.

ಕಿಡ್ನ್ಯಾಪ್ ಆಗಿದ್ದ ಬಾಲಕ ಅನುಭವ್ ಬಿಚ್ಚಿಟ್ಟ ಅನುಭವ.. ಪೋಷಕರು ಹೇಳಿದ್ದೇನು?

ಉಜಿರೆ ಬಾಲಕನ ಅಪಹರಣ ಪ್ರಕರಣ ಸುಖಾಂತ್ಯ: ಬೆಳಗಿನ ಜಾವ ಕೋಲಾರದಲ್ಲಿ ಬಾಲಕ, ಅಪಹರಣಕಾರರ ಪತ್ತೆ!

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ