AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಜಿರೆ ಬಾಲಕ ಅನುಭವ್​ ಕಿಡ್ನಾಪ್​ಗೆ ಸುಪಾರಿ ಕೊಟ್ಟ ವ್ಯಕ್ತಿ ಬೇರೆಯೇ ಇದ್ದಾನೆ -SP ಲಕ್ಷ್ಮೀಪ್ರಸಾದ್

ಬಂಧಿತ ಆರೋಪಿಗಳು ಅನುಭವ್​ನನ್ನು ಅಪಹರಿಸಿದ್ದರು. ಆದರೆ ಇವರಿಗೆ ಸುಪಾರಿ ಕೊಟ್ಟಿರುವ ವ್ಯಕ್ತಿ ಬೇರೆ ಇದ್ದಾನೆ. ಹೊರಗಿನ ವ್ಯಕ್ತಿಗಳು ಕುಟುಂಬದ ಬಗ್ಗೆ ವಿಚಾರಿಸ್ತಿದ್ದ ಮಾಹಿತಿ ಲಭ್ಯವಾಗಿದೆ.

ಉಜಿರೆ ಬಾಲಕ ಅನುಭವ್​ ಕಿಡ್ನಾಪ್​ಗೆ ಸುಪಾರಿ ಕೊಟ್ಟ ವ್ಯಕ್ತಿ ಬೇರೆಯೇ ಇದ್ದಾನೆ -SP ಲಕ್ಷ್ಮೀಪ್ರಸಾದ್
ಅನುಭವ್​ ಕಿಡ್ನಾಪ್​ಗೆ ಸುಪಾರಿ ಕೊಟ್ಟ ವ್ಯಕ್ತಿ ಬೇರೆಯೇ ಇದ್ದಾನೆ -SP ಲಕ್ಷ್ಮೀಪ್ರಸಾದ್
KUSHAL V
| Edited By: |

Updated on: Dec 19, 2020 | 5:41 PM

Share

ಮಂಗಳೂರು: ಉಜಿರೆಯಿಂದ ಅಪಹೃತಗೊಂಡಿದ್ದ ಅನುಭವ್​ ಎಂಬ ಬಾಲಕನನ್ನು ಕೋಲಾರದ ಮಾಸ್ತಿ ಗ್ರಾಮದಲ್ಲಿ ಇಂದು ಬೆಳಗಿನ ಜಾವ ರಕ್ಷಿಸಿದ್ದರು. ಜೊತೆಗೆ, 6 ಆರೋಪಿಗಳನ್ನು ಸಹ ಪೊಲೀಸರು ಬಂಧಿಸಿದರು ಎಂದು ಉಜಿರೆಯ ಬಾಲಕ ಅನುಭವ್​ ಕಿಡ್ನಾಪ್​ ಪ್ರಕರಣದ ಬಗ್ಗೆ ದಕ್ಷಿಣ ಕನ್ನಡ ಎಸ್.ಪಿ. ಲಕ್ಷ್ಮೀಪ್ರಸಾದ್ ಹೇಳಿದ್ದಾರೆ.

ಬಂಧಿತ ಆರೋಪಿಗಳು ಅನುಭವ್​ನನ್ನು ಅಪಹರಿಸಿದ್ದರು. ಆದರೆ ಇವರಿಗೆ ಸುಪಾರಿ ಕೊಟ್ಟಿರುವ ವ್ಯಕ್ತಿ ಬೇರೆ ಇದ್ದಾನೆ. ಹೊರಗಿನ ವ್ಯಕ್ತಿಗಳು ಕುಟುಂಬದ ಬಗ್ಗೆ ವಿಚಾರಿಸ್ತಿದ್ದ ಮಾಹಿತಿ ಲಭ್ಯವಾಗಿದೆ. ಅದರ ಆಧಾರದಲ್ಲೂ ನಾವು ಪತ್ತೆ ಕಾರ್ಯ ಆರಂಭಿಸಿದ್ದೆವು. 7 ಲಕ್ಷ ಕೊಡೋದಾಗಿ ಹೊರಗಿನ ವ್ಯಕ್ತಿ ಸುಪಾರಿ ಕೊಟ್ಟಿದ್ದ. ಆತ ಈ ಕುಟುಂಬದ ಪರಿಚಯಸ್ಥ ಎಂಬ ಮಾಹಿತಿಯಿದೆ. ಆತನ ಮಾಹಿತಿ ಲಭ್ಯವಾಗಿದ್ದು, ಬಂಧನಕ್ಕೆ ಬಲೆ ಬೀಸಿದ್ದೇವೆ ಎಂದು ಎಸ್.​ಪಿ ಲಕ್ಷ್ಮೀಪ್ರಸಾದ್ ಹೇಳಿದರು.

ಕಿಡ್ನ್ಯಾಪ್ ಆಗಿದ್ದ ಬಾಲಕ ಅನುಭವ್ ಬಿಚ್ಚಿಟ್ಟ ಅನುಭವ.. ಪೋಷಕರು ಹೇಳಿದ್ದೇನು?

ಉಜಿರೆ ಬಾಲಕನ ಅಪಹರಣ ಪ್ರಕರಣ ಸುಖಾಂತ್ಯ: ಬೆಳಗಿನ ಜಾವ ಕೋಲಾರದಲ್ಲಿ ಬಾಲಕ, ಅಪಹರಣಕಾರರ ಪತ್ತೆ!

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ