AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿಯಲ್ಲಿ ದಿಢೀರನೆ ಮಳೆ, ಗಾಳಿ: ಚಳಿ ಜೋರು

ಬೆಂಗಳೂರು: ರಾಜಧಾನಿಯಲ್ಲಿ ಇಂದು ದಿಢೀರನೆ ಮಳೆಯಾಗಿದೆ. ಬೆಳಗ್ಗೆಯಿಂದ ಮೋಡಮುಸುಕಿದ ವಾತಾವರಣ ಇತ್ತಾದರೂ ಅದು ಮಳೆಗೆ ತಿರುಗುವ ಲಕ್ಷಣಗಳು ಇರಲಿಲ್ಲ. ಆದ್ರೆ ಮಧ್ಯಾಹ್ನದ ವೇಳೆಗೆ ನಗರದ ನಾನಾ ಭಾಗಗಳಲ್ಲಿ ಸ್ವಲ್ಪ ಕಾಲ ಮಳೆ ಬಿದ್ದಿದೆ. ಜಯನಗರ, ಶಾಂತಿನಗರ ಸೇರಿದಂತೆ ಹಲವೆಡೆ ಗಾಳಿಯಿಂದ ಕೂಡಿದ ಜೋರು ಮಳೆಯಾಗಿದೆ. ಸಂಜೆ ವೇಳೆಗೆ ಮಳೆ ಇನ್ನೂ ಹೆಚ್ಚಾಗುವ ಸೂಚನೆಯಿದೆ. ಮಂಜು ಬೀಳುವ ಕಾಲಮಾನದಲ್ಲಿ ಮಳೆಯಾಗಿದ್ದು, ತಾಪಮಾನ ಬಹಳಷ್ಟು ಕುಸಿದಿದ್ದು, ಚಳಿ ಜಾಸ್ತಿಯಾಗುವ ಸಾಧ್ಯತೆಯಿದೆ. ನಗರದಲ್ಲಿ ಮಳೆ ಅವಾಂತರ..!! ರಸ್ತೆಲಿ ನೀರು ನಿಂತು ಟ್ರಾಫಿಕ್ […]

ರಾಜಧಾನಿಯಲ್ಲಿ ದಿಢೀರನೆ ಮಳೆ, ಗಾಳಿ: ಚಳಿ ಜೋರು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 20, 2019 | 7:23 PM

Share

ಬೆಂಗಳೂರು: ರಾಜಧಾನಿಯಲ್ಲಿ ಇಂದು ದಿಢೀರನೆ ಮಳೆಯಾಗಿದೆ. ಬೆಳಗ್ಗೆಯಿಂದ ಮೋಡಮುಸುಕಿದ ವಾತಾವರಣ ಇತ್ತಾದರೂ ಅದು ಮಳೆಗೆ ತಿರುಗುವ ಲಕ್ಷಣಗಳು ಇರಲಿಲ್ಲ. ಆದ್ರೆ ಮಧ್ಯಾಹ್ನದ ವೇಳೆಗೆ ನಗರದ ನಾನಾ ಭಾಗಗಳಲ್ಲಿ ಸ್ವಲ್ಪ ಕಾಲ ಮಳೆ ಬಿದ್ದಿದೆ. ಜಯನಗರ, ಶಾಂತಿನಗರ ಸೇರಿದಂತೆ ಹಲವೆಡೆ ಗಾಳಿಯಿಂದ ಕೂಡಿದ ಜೋರು ಮಳೆಯಾಗಿದೆ.

ಸಂಜೆ ವೇಳೆಗೆ ಮಳೆ ಇನ್ನೂ ಹೆಚ್ಚಾಗುವ ಸೂಚನೆಯಿದೆ. ಮಂಜು ಬೀಳುವ ಕಾಲಮಾನದಲ್ಲಿ ಮಳೆಯಾಗಿದ್ದು, ತಾಪಮಾನ ಬಹಳಷ್ಟು ಕುಸಿದಿದ್ದು, ಚಳಿ ಜಾಸ್ತಿಯಾಗುವ ಸಾಧ್ಯತೆಯಿದೆ.

ನಗರದಲ್ಲಿ ಮಳೆ ಅವಾಂತರ..!! ರಸ್ತೆಲಿ ನೀರು ನಿಂತು ಟ್ರಾಫಿಕ್ ಜಾಮ್ ನಿಂದ ಪ್ರಯಾಣಿಕರು ಪರದಾಡತೊಡಗಿದ್ದಾರೆ. ಬಿನ್ನಿಮಿಲ್ ರಸ್ತೆಯಲ್ಲಿಲಿ ಕಿ.ಮೀ. ವರೆಗೂ ಟ್ರಾಫಿಕ್ ಜಾಮ್ ಉಂಟಾಗಿದೆ.  ಈ ಮಧ್ಯೆ, ಚಿಕ್ಕಪೇಟೆ ಸಂಚಾರಿ ಪೊಲೀಸರು ಸುಗಮ ಸಂಚರಕ್ಕಾಗಿ ರಸ್ತೆಗಿಳಿದು ಗುಂಡಿ ಮುಚ್ಚಿ ನೀರು ತೆರವು ಗೊಳಿಸಿದರು. ಸಂಚಾರಿ ಪೊಲೀಸರ ಕೆಲಸಕ್ಕೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಯಿತು.

Published On - 3:14 pm, Wed, 20 November 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ