AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿಯಲ್ಲಿ ದಿಢೀರನೆ ಮಳೆ, ಗಾಳಿ: ಚಳಿ ಜೋರು

ಬೆಂಗಳೂರು: ರಾಜಧಾನಿಯಲ್ಲಿ ಇಂದು ದಿಢೀರನೆ ಮಳೆಯಾಗಿದೆ. ಬೆಳಗ್ಗೆಯಿಂದ ಮೋಡಮುಸುಕಿದ ವಾತಾವರಣ ಇತ್ತಾದರೂ ಅದು ಮಳೆಗೆ ತಿರುಗುವ ಲಕ್ಷಣಗಳು ಇರಲಿಲ್ಲ. ಆದ್ರೆ ಮಧ್ಯಾಹ್ನದ ವೇಳೆಗೆ ನಗರದ ನಾನಾ ಭಾಗಗಳಲ್ಲಿ ಸ್ವಲ್ಪ ಕಾಲ ಮಳೆ ಬಿದ್ದಿದೆ. ಜಯನಗರ, ಶಾಂತಿನಗರ ಸೇರಿದಂತೆ ಹಲವೆಡೆ ಗಾಳಿಯಿಂದ ಕೂಡಿದ ಜೋರು ಮಳೆಯಾಗಿದೆ. ಸಂಜೆ ವೇಳೆಗೆ ಮಳೆ ಇನ್ನೂ ಹೆಚ್ಚಾಗುವ ಸೂಚನೆಯಿದೆ. ಮಂಜು ಬೀಳುವ ಕಾಲಮಾನದಲ್ಲಿ ಮಳೆಯಾಗಿದ್ದು, ತಾಪಮಾನ ಬಹಳಷ್ಟು ಕುಸಿದಿದ್ದು, ಚಳಿ ಜಾಸ್ತಿಯಾಗುವ ಸಾಧ್ಯತೆಯಿದೆ. ನಗರದಲ್ಲಿ ಮಳೆ ಅವಾಂತರ..!! ರಸ್ತೆಲಿ ನೀರು ನಿಂತು ಟ್ರಾಫಿಕ್ […]

ರಾಜಧಾನಿಯಲ್ಲಿ ದಿಢೀರನೆ ಮಳೆ, ಗಾಳಿ: ಚಳಿ ಜೋರು
ಸಾಧು ಶ್ರೀನಾಥ್​
|

Updated on:Nov 20, 2019 | 7:23 PM

Share

ಬೆಂಗಳೂರು: ರಾಜಧಾನಿಯಲ್ಲಿ ಇಂದು ದಿಢೀರನೆ ಮಳೆಯಾಗಿದೆ. ಬೆಳಗ್ಗೆಯಿಂದ ಮೋಡಮುಸುಕಿದ ವಾತಾವರಣ ಇತ್ತಾದರೂ ಅದು ಮಳೆಗೆ ತಿರುಗುವ ಲಕ್ಷಣಗಳು ಇರಲಿಲ್ಲ. ಆದ್ರೆ ಮಧ್ಯಾಹ್ನದ ವೇಳೆಗೆ ನಗರದ ನಾನಾ ಭಾಗಗಳಲ್ಲಿ ಸ್ವಲ್ಪ ಕಾಲ ಮಳೆ ಬಿದ್ದಿದೆ. ಜಯನಗರ, ಶಾಂತಿನಗರ ಸೇರಿದಂತೆ ಹಲವೆಡೆ ಗಾಳಿಯಿಂದ ಕೂಡಿದ ಜೋರು ಮಳೆಯಾಗಿದೆ.

ಸಂಜೆ ವೇಳೆಗೆ ಮಳೆ ಇನ್ನೂ ಹೆಚ್ಚಾಗುವ ಸೂಚನೆಯಿದೆ. ಮಂಜು ಬೀಳುವ ಕಾಲಮಾನದಲ್ಲಿ ಮಳೆಯಾಗಿದ್ದು, ತಾಪಮಾನ ಬಹಳಷ್ಟು ಕುಸಿದಿದ್ದು, ಚಳಿ ಜಾಸ್ತಿಯಾಗುವ ಸಾಧ್ಯತೆಯಿದೆ.

ನಗರದಲ್ಲಿ ಮಳೆ ಅವಾಂತರ..!! ರಸ್ತೆಲಿ ನೀರು ನಿಂತು ಟ್ರಾಫಿಕ್ ಜಾಮ್ ನಿಂದ ಪ್ರಯಾಣಿಕರು ಪರದಾಡತೊಡಗಿದ್ದಾರೆ. ಬಿನ್ನಿಮಿಲ್ ರಸ್ತೆಯಲ್ಲಿಲಿ ಕಿ.ಮೀ. ವರೆಗೂ ಟ್ರಾಫಿಕ್ ಜಾಮ್ ಉಂಟಾಗಿದೆ.  ಈ ಮಧ್ಯೆ, ಚಿಕ್ಕಪೇಟೆ ಸಂಚಾರಿ ಪೊಲೀಸರು ಸುಗಮ ಸಂಚರಕ್ಕಾಗಿ ರಸ್ತೆಗಿಳಿದು ಗುಂಡಿ ಮುಚ್ಚಿ ನೀರು ತೆರವು ಗೊಳಿಸಿದರು. ಸಂಚಾರಿ ಪೊಲೀಸರ ಕೆಲಸಕ್ಕೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಯಿತು.

Published On - 3:14 pm, Wed, 20 November 19

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ