AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರೇಂದ್ರ ಮೋದಿ ಜೀವನ ಮತ್ತು ಕೃತಿಗಳ ಕುರಿತು ಬ್ರೈಲ್ ಲಿಪಿಯಲ್ಲಿ ಬರೆಯಲಾದ ಪುಸ್ತಕ ಬಿಡುಗಡೆ

ವಿಆರ್​ಎಲ್​ ಲಾಜಿಸ್ಟಿಕ್ಸ್ ಲಿಮಿಟೆಡ್​​​​ ಪ್ರಕಾಶನದಲ್ಲಿ ಪ್ರಕಟವಾದ ಪ್ರಧಾನಿ ನರೇಂದ್ರ ಮೋದಿ ಜೀವನ ಮತ್ತು ಕೃತಿಗಳ ಕುರಿತು ಬ್ರೈಲ್ ಲಿಪಿಯಲ್ಲಿ ಬರೆಯಲಾದ 'A Promised Nation Hon'ble Shri Narendra Modi- the Maker of New India' ಪುಸ್ತಕವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಡುಗಡೆ ಮಾಡಿದ್ದಾರೆ.

ನರೇಂದ್ರ ಮೋದಿ ಜೀವನ ಮತ್ತು ಕೃತಿಗಳ ಕುರಿತು ಬ್ರೈಲ್ ಲಿಪಿಯಲ್ಲಿ ಬರೆಯಲಾದ ಪುಸ್ತಕ ಬಿಡುಗಡೆ
ಪುಸ್ತಕ ಬಿಡುಗಡೆ ಮಾಡಿದ ಅಮಿತ್​ ಶಾ
ವಿವೇಕ ಬಿರಾದಾರ
|

Updated on: Jan 26, 2024 | 11:26 AM

Share

ಬೆಂಗಳೂರು/ನವದೆಹಲಿ, ಜನವರಿ 26: ವಿಆರ್​ಎಲ್ (VRL)​ ಲಾಜಿಸ್ಟಿಕ್ಸ್ ಲಿಮಿಟೆಡ್​​​​ ಪ್ರಕಾಶನದಲ್ಲಿ ಪ್ರಕಟವಾದ ಪ್ರಧಾನಿ ನರೇಂದ್ರ ಮೋದಿ (Narendra Modi) ಜೀವನ ಮತ್ತು ಕೃತಿಗಳ ಕುರಿತು ಬ್ರೈಲ್ ಲಿಪಿಯಲ್ಲಿ ಬರೆಯಲಾದ ‘A Promised Nation Hon’ble Shri Narendra Modi- the Maker of New India’ ಪುಸ್ತಕವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಬಿಡುಗಡೆ ಮಾಡಿದ್ದಾರೆ.

ವಿಶೇಷವೆಂದರೆ ಪ್ರಧಾನಿ ಮೋದಿ ಅವರ ಬಗ್ಗೆ ಬರೆದಿರುವ ಈ ಕೃತಿಯ ಪ್ರಕಾಶಕರು ಹುಬ್ಬಳ್ಳಿಯವರು ಎಂಬುದೇ ಹೆಮ್ಮೆಯ ಸಂಗತಿ. ಈ ಪುಸ್ತಕವನ್ನು ನಮ್ಮ ಹುಬ್ಬಳ್ಳಿಯ ವಿಆರ್​ಎಲ್​ ಲಾಜಿಸ್ಟಿಕ್ಸ್ ಲಿಮಿಟೆಡ್ ಪ್ರಕಟಿಸಿದೆ ಎಂದು ಧಾರವಾಡ ಸಂಸದ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಭಿಮಾನ ವ್ಯಕ್ತಪಡಿಸಿದ್ದಾರೆ.

ಬ್ರೈಲ್ ಲಿಪಿಯಲ್ಲಿ ಬರೆಯಲಾಗಿರುವ ಈ ಪುಸ್ತಕವು ದೃಷ್ಟಿಹೀನ ಜನರಿಗೆ ಮೋದಿ ಅವರ ಜೀವನ ಪಯಣದ ಬಗ್ಗೆ ತಿಳಿಯಲು ಸಹಾಯ ಮಾಡುತ್ತದೆ. ಈ ಮಹತ್ತರ ಹೆಜ್ಜೆಯಲ್ಲಿ ನಮ್ಮ ಹುಬ್ಬಳ್ಳಿಯೂ ಒಂದು ಭಾಗವಾಗಿರುವುದು ಹೆಮ್ಮೆಯ ವಿಚಾರ ಎಂದು ಪ್ರಹ್ಲಾದ ಜೋಶಿ ಸಂತಸ ಹಂಚಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ