AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರೇಂದ್ರ ಮೋದಿ ಜೀವನ ಮತ್ತು ಕೃತಿಗಳ ಕುರಿತು ಬ್ರೈಲ್ ಲಿಪಿಯಲ್ಲಿ ಬರೆಯಲಾದ ಪುಸ್ತಕ ಬಿಡುಗಡೆ

ವಿಆರ್​ಎಲ್​ ಲಾಜಿಸ್ಟಿಕ್ಸ್ ಲಿಮಿಟೆಡ್​​​​ ಪ್ರಕಾಶನದಲ್ಲಿ ಪ್ರಕಟವಾದ ಪ್ರಧಾನಿ ನರೇಂದ್ರ ಮೋದಿ ಜೀವನ ಮತ್ತು ಕೃತಿಗಳ ಕುರಿತು ಬ್ರೈಲ್ ಲಿಪಿಯಲ್ಲಿ ಬರೆಯಲಾದ 'A Promised Nation Hon'ble Shri Narendra Modi- the Maker of New India' ಪುಸ್ತಕವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಡುಗಡೆ ಮಾಡಿದ್ದಾರೆ.

ನರೇಂದ್ರ ಮೋದಿ ಜೀವನ ಮತ್ತು ಕೃತಿಗಳ ಕುರಿತು ಬ್ರೈಲ್ ಲಿಪಿಯಲ್ಲಿ ಬರೆಯಲಾದ ಪುಸ್ತಕ ಬಿಡುಗಡೆ
ಪುಸ್ತಕ ಬಿಡುಗಡೆ ಮಾಡಿದ ಅಮಿತ್​ ಶಾ
ವಿವೇಕ ಬಿರಾದಾರ
|

Updated on: Jan 26, 2024 | 11:26 AM

Share

ಬೆಂಗಳೂರು/ನವದೆಹಲಿ, ಜನವರಿ 26: ವಿಆರ್​ಎಲ್ (VRL)​ ಲಾಜಿಸ್ಟಿಕ್ಸ್ ಲಿಮಿಟೆಡ್​​​​ ಪ್ರಕಾಶನದಲ್ಲಿ ಪ್ರಕಟವಾದ ಪ್ರಧಾನಿ ನರೇಂದ್ರ ಮೋದಿ (Narendra Modi) ಜೀವನ ಮತ್ತು ಕೃತಿಗಳ ಕುರಿತು ಬ್ರೈಲ್ ಲಿಪಿಯಲ್ಲಿ ಬರೆಯಲಾದ ‘A Promised Nation Hon’ble Shri Narendra Modi- the Maker of New India’ ಪುಸ್ತಕವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಬಿಡುಗಡೆ ಮಾಡಿದ್ದಾರೆ.

ವಿಶೇಷವೆಂದರೆ ಪ್ರಧಾನಿ ಮೋದಿ ಅವರ ಬಗ್ಗೆ ಬರೆದಿರುವ ಈ ಕೃತಿಯ ಪ್ರಕಾಶಕರು ಹುಬ್ಬಳ್ಳಿಯವರು ಎಂಬುದೇ ಹೆಮ್ಮೆಯ ಸಂಗತಿ. ಈ ಪುಸ್ತಕವನ್ನು ನಮ್ಮ ಹುಬ್ಬಳ್ಳಿಯ ವಿಆರ್​ಎಲ್​ ಲಾಜಿಸ್ಟಿಕ್ಸ್ ಲಿಮಿಟೆಡ್ ಪ್ರಕಟಿಸಿದೆ ಎಂದು ಧಾರವಾಡ ಸಂಸದ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಭಿಮಾನ ವ್ಯಕ್ತಪಡಿಸಿದ್ದಾರೆ.

ಬ್ರೈಲ್ ಲಿಪಿಯಲ್ಲಿ ಬರೆಯಲಾಗಿರುವ ಈ ಪುಸ್ತಕವು ದೃಷ್ಟಿಹೀನ ಜನರಿಗೆ ಮೋದಿ ಅವರ ಜೀವನ ಪಯಣದ ಬಗ್ಗೆ ತಿಳಿಯಲು ಸಹಾಯ ಮಾಡುತ್ತದೆ. ಈ ಮಹತ್ತರ ಹೆಜ್ಜೆಯಲ್ಲಿ ನಮ್ಮ ಹುಬ್ಬಳ್ಳಿಯೂ ಒಂದು ಭಾಗವಾಗಿರುವುದು ಹೆಮ್ಮೆಯ ವಿಚಾರ ಎಂದು ಪ್ರಹ್ಲಾದ ಜೋಶಿ ಸಂತಸ ಹಂಚಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ತುಂಬಾ ಸಣ್ಣ ಜೀವನ, ಪಾಸಿಟಿವ್ ಆಗಿರೋಣ’; ರಾಗಿಣಿ ದ್ವಿವೇದಿ ಹೀಗ್ಯಾಕಂದ್ರು?
‘ತುಂಬಾ ಸಣ್ಣ ಜೀವನ, ಪಾಸಿಟಿವ್ ಆಗಿರೋಣ’; ರಾಗಿಣಿ ದ್ವಿವೇದಿ ಹೀಗ್ಯಾಕಂದ್ರು?
ದೇವದತ್ ಪಡಿಕ್ಕಲ್ 4ನೇ ಅರ್ಧಶತಕ: ಹುಬ್ಬಳ್ಳಿ ಟೈಗರ್ಸ್​ಗೆ ಭರ್ಜರಿ ಜಯ
ದೇವದತ್ ಪಡಿಕ್ಕಲ್ 4ನೇ ಅರ್ಧಶತಕ: ಹುಬ್ಬಳ್ಳಿ ಟೈಗರ್ಸ್​ಗೆ ಭರ್ಜರಿ ಜಯ
ಉಫ್... ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಜ್ಯುವೆಲ್
ಉಫ್... ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಜ್ಯುವೆಲ್
Daily Devotional: ಶ್ರಾವಣ ಮಾಸದ ಅಮಾವಾಸ್ಯೆ ಪೂಜಾ ವಿಧಿ-ವಿಧಾನ ತಿಳಿಯಿರಿ
Daily Devotional: ಶ್ರಾವಣ ಮಾಸದ ಅಮಾವಾಸ್ಯೆ ಪೂಜಾ ವಿಧಿ-ವಿಧಾನ ತಿಳಿಯಿರಿ
ಶ್ರಾವಣ ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ಶ್ರಾವಣ ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ಇದ್ದಕ್ಕಿದ್ದಂತೆ ಚಲಿಸಿ ಒಬ್ಬ ವ್ಯಕ್ತಿಯ ಜೀವ ಬಲಿ ಪಡೆದ ಟಾಟಾ ಹ್ಯಾರಿಯರ್!
ಇದ್ದಕ್ಕಿದ್ದಂತೆ ಚಲಿಸಿ ಒಬ್ಬ ವ್ಯಕ್ತಿಯ ಜೀವ ಬಲಿ ಪಡೆದ ಟಾಟಾ ಹ್ಯಾರಿಯರ್!
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ