AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರೇಂದ್ರ ಮೋದಿ ಜೀವನ ಮತ್ತು ಕೃತಿಗಳ ಕುರಿತು ಬ್ರೈಲ್ ಲಿಪಿಯಲ್ಲಿ ಬರೆಯಲಾದ ಪುಸ್ತಕ ಬಿಡುಗಡೆ

ವಿಆರ್​ಎಲ್​ ಲಾಜಿಸ್ಟಿಕ್ಸ್ ಲಿಮಿಟೆಡ್​​​​ ಪ್ರಕಾಶನದಲ್ಲಿ ಪ್ರಕಟವಾದ ಪ್ರಧಾನಿ ನರೇಂದ್ರ ಮೋದಿ ಜೀವನ ಮತ್ತು ಕೃತಿಗಳ ಕುರಿತು ಬ್ರೈಲ್ ಲಿಪಿಯಲ್ಲಿ ಬರೆಯಲಾದ 'A Promised Nation Hon'ble Shri Narendra Modi- the Maker of New India' ಪುಸ್ತಕವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಡುಗಡೆ ಮಾಡಿದ್ದಾರೆ.

ನರೇಂದ್ರ ಮೋದಿ ಜೀವನ ಮತ್ತು ಕೃತಿಗಳ ಕುರಿತು ಬ್ರೈಲ್ ಲಿಪಿಯಲ್ಲಿ ಬರೆಯಲಾದ ಪುಸ್ತಕ ಬಿಡುಗಡೆ
ಪುಸ್ತಕ ಬಿಡುಗಡೆ ಮಾಡಿದ ಅಮಿತ್​ ಶಾ
ವಿವೇಕ ಬಿರಾದಾರ
|

Updated on: Jan 26, 2024 | 11:26 AM

Share

ಬೆಂಗಳೂರು/ನವದೆಹಲಿ, ಜನವರಿ 26: ವಿಆರ್​ಎಲ್ (VRL)​ ಲಾಜಿಸ್ಟಿಕ್ಸ್ ಲಿಮಿಟೆಡ್​​​​ ಪ್ರಕಾಶನದಲ್ಲಿ ಪ್ರಕಟವಾದ ಪ್ರಧಾನಿ ನರೇಂದ್ರ ಮೋದಿ (Narendra Modi) ಜೀವನ ಮತ್ತು ಕೃತಿಗಳ ಕುರಿತು ಬ್ರೈಲ್ ಲಿಪಿಯಲ್ಲಿ ಬರೆಯಲಾದ ‘A Promised Nation Hon’ble Shri Narendra Modi- the Maker of New India’ ಪುಸ್ತಕವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಬಿಡುಗಡೆ ಮಾಡಿದ್ದಾರೆ.

ವಿಶೇಷವೆಂದರೆ ಪ್ರಧಾನಿ ಮೋದಿ ಅವರ ಬಗ್ಗೆ ಬರೆದಿರುವ ಈ ಕೃತಿಯ ಪ್ರಕಾಶಕರು ಹುಬ್ಬಳ್ಳಿಯವರು ಎಂಬುದೇ ಹೆಮ್ಮೆಯ ಸಂಗತಿ. ಈ ಪುಸ್ತಕವನ್ನು ನಮ್ಮ ಹುಬ್ಬಳ್ಳಿಯ ವಿಆರ್​ಎಲ್​ ಲಾಜಿಸ್ಟಿಕ್ಸ್ ಲಿಮಿಟೆಡ್ ಪ್ರಕಟಿಸಿದೆ ಎಂದು ಧಾರವಾಡ ಸಂಸದ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಭಿಮಾನ ವ್ಯಕ್ತಪಡಿಸಿದ್ದಾರೆ.

ಬ್ರೈಲ್ ಲಿಪಿಯಲ್ಲಿ ಬರೆಯಲಾಗಿರುವ ಈ ಪುಸ್ತಕವು ದೃಷ್ಟಿಹೀನ ಜನರಿಗೆ ಮೋದಿ ಅವರ ಜೀವನ ಪಯಣದ ಬಗ್ಗೆ ತಿಳಿಯಲು ಸಹಾಯ ಮಾಡುತ್ತದೆ. ಈ ಮಹತ್ತರ ಹೆಜ್ಜೆಯಲ್ಲಿ ನಮ್ಮ ಹುಬ್ಬಳ್ಳಿಯೂ ಒಂದು ಭಾಗವಾಗಿರುವುದು ಹೆಮ್ಮೆಯ ವಿಚಾರ ಎಂದು ಪ್ರಹ್ಲಾದ ಜೋಶಿ ಸಂತಸ ಹಂಚಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ
ಶತಕ ಬಾರಿಸಿ ಇಶಾನ್ ಕಿಶನ್ ದಾಖಲೆ ಮುರಿದ ಪಾಕ್ ಆರಂಭಿಕ
ಶತಕ ಬಾರಿಸಿ ಇಶಾನ್ ಕಿಶನ್ ದಾಖಲೆ ಮುರಿದ ಪಾಕ್ ಆರಂಭಿಕ