AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರೇಂದ್ರ ಮೋದಿ ಜೀವನ ಮತ್ತು ಕೃತಿಗಳ ಕುರಿತು ಬ್ರೈಲ್ ಲಿಪಿಯಲ್ಲಿ ಬರೆಯಲಾದ ಪುಸ್ತಕ ಬಿಡುಗಡೆ

ವಿಆರ್​ಎಲ್​ ಲಾಜಿಸ್ಟಿಕ್ಸ್ ಲಿಮಿಟೆಡ್​​​​ ಪ್ರಕಾಶನದಲ್ಲಿ ಪ್ರಕಟವಾದ ಪ್ರಧಾನಿ ನರೇಂದ್ರ ಮೋದಿ ಜೀವನ ಮತ್ತು ಕೃತಿಗಳ ಕುರಿತು ಬ್ರೈಲ್ ಲಿಪಿಯಲ್ಲಿ ಬರೆಯಲಾದ 'A Promised Nation Hon'ble Shri Narendra Modi- the Maker of New India' ಪುಸ್ತಕವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಡುಗಡೆ ಮಾಡಿದ್ದಾರೆ.

ನರೇಂದ್ರ ಮೋದಿ ಜೀವನ ಮತ್ತು ಕೃತಿಗಳ ಕುರಿತು ಬ್ರೈಲ್ ಲಿಪಿಯಲ್ಲಿ ಬರೆಯಲಾದ ಪುಸ್ತಕ ಬಿಡುಗಡೆ
ಪುಸ್ತಕ ಬಿಡುಗಡೆ ಮಾಡಿದ ಅಮಿತ್​ ಶಾ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Jan 26, 2024 | 11:26 AM

Share

ಬೆಂಗಳೂರು/ನವದೆಹಲಿ, ಜನವರಿ 26: ವಿಆರ್​ಎಲ್ (VRL)​ ಲಾಜಿಸ್ಟಿಕ್ಸ್ ಲಿಮಿಟೆಡ್​​​​ ಪ್ರಕಾಶನದಲ್ಲಿ ಪ್ರಕಟವಾದ ಪ್ರಧಾನಿ ನರೇಂದ್ರ ಮೋದಿ (Narendra Modi) ಜೀವನ ಮತ್ತು ಕೃತಿಗಳ ಕುರಿತು ಬ್ರೈಲ್ ಲಿಪಿಯಲ್ಲಿ ಬರೆಯಲಾದ ‘A Promised Nation Hon’ble Shri Narendra Modi- the Maker of New India’ ಪುಸ್ತಕವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಬಿಡುಗಡೆ ಮಾಡಿದ್ದಾರೆ.

ವಿಶೇಷವೆಂದರೆ ಪ್ರಧಾನಿ ಮೋದಿ ಅವರ ಬಗ್ಗೆ ಬರೆದಿರುವ ಈ ಕೃತಿಯ ಪ್ರಕಾಶಕರು ಹುಬ್ಬಳ್ಳಿಯವರು ಎಂಬುದೇ ಹೆಮ್ಮೆಯ ಸಂಗತಿ. ಈ ಪುಸ್ತಕವನ್ನು ನಮ್ಮ ಹುಬ್ಬಳ್ಳಿಯ ವಿಆರ್​ಎಲ್​ ಲಾಜಿಸ್ಟಿಕ್ಸ್ ಲಿಮಿಟೆಡ್ ಪ್ರಕಟಿಸಿದೆ ಎಂದು ಧಾರವಾಡ ಸಂಸದ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಭಿಮಾನ ವ್ಯಕ್ತಪಡಿಸಿದ್ದಾರೆ.

ಬ್ರೈಲ್ ಲಿಪಿಯಲ್ಲಿ ಬರೆಯಲಾಗಿರುವ ಈ ಪುಸ್ತಕವು ದೃಷ್ಟಿಹೀನ ಜನರಿಗೆ ಮೋದಿ ಅವರ ಜೀವನ ಪಯಣದ ಬಗ್ಗೆ ತಿಳಿಯಲು ಸಹಾಯ ಮಾಡುತ್ತದೆ. ಈ ಮಹತ್ತರ ಹೆಜ್ಜೆಯಲ್ಲಿ ನಮ್ಮ ಹುಬ್ಬಳ್ಳಿಯೂ ಒಂದು ಭಾಗವಾಗಿರುವುದು ಹೆಮ್ಮೆಯ ವಿಚಾರ ಎಂದು ಪ್ರಹ್ಲಾದ ಜೋಶಿ ಸಂತಸ ಹಂಚಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ