AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನೆರವೇರಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪುತ್ರಿ ವಾಙ್ಮಯಿ ವಿವಾಹ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(nirmala sitharaman) ಅವರ ಏಕೈಕ ಪುತ್ರಿ ವಾಙ್ಮಯಿ ಅವರ ವಿವಾಹ(Wedding) ಇಂದು ಬೆಂಗಳೂರಿನಲ್ಲಿ ನೆರವೇರಿತು.

ಬೆಂಗಳೂರಿನಲ್ಲಿ ನೆರವೇರಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪುತ್ರಿ ವಾಙ್ಮಯಿ ವಿವಾಹ
ನಿರ್ಮಲಾ ಸೀತಾರಾಮನ್ ಪುತ್ರಿ ವಿವಾಹ
ರಮೇಶ್ ಬಿ. ಜವಳಗೇರಾ
| Edited By: |

Updated on:Jun 08, 2023 | 2:22 PM

Share

ಮುಖ್ಯಾಂಶಗಳು

  • ಬೆಂಗಳೂರಿನಲ್ಲಿ ನೆರವೇರಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪುತ್ರಿ ವಿವಾಹ
  • ಉಡುಪಿಯ ಅದಮಾರು ಮಠದ ಬ್ರಾಹ್ಮಣ ಸಂಪ್ರದಾಯ ಪ್ರಕಾರ ವಿವಾಹ
  • ಸಚಿವೆ ನಿರ್ಮಲಾ ಸೀತಾರಾಮನ್ ಅವರ ಏಕೈಕ ಪುತ್ರಿ ವಾಙ್ಮಯಿ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(nirmala sitharaman) ಅವರ ಏಕೈಕ ಪುತ್ರಿ ವಾಙ್ಮಯಿ ಅವರ ವಿವಾಹ(Wedding) ಇಂದು ಬೆಂಗಳೂರಿನಲ್ಲಿ ನೆರವೇರಿತು. ಪ್ರತೀಕ್ ಎಂಬವರ ಜೊತೆ ಉಡುಪಿಯ ಅದಮಾರು ಮಠದ ಬ್ರಾಹ್ಮಣ ಸಂಪ್ರದಾಯ ಪ್ರಕಾರ ವಿವಾಹ ನಡೆಯಿತು.  ವಧು ನಸುಕೆಂಪು ಬಣ್ಣದ ಸೀರೆ ಉಟ್ಟಿದ್ದರೆ, ವರ ಬಿಳಿ ಪಂಚೆ, ಶಾಲನ್ನು ಧರಿಸಿದ್ದರು. ಇನ್ನು ಅದ್ಧೂರಿ ಮದುವೆಯಲ್ಲೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೊಳಕಾಲ್ಮೂರು ಸೀರೆಯಲ್ಲಿ ಕಾಣಿಸಿಕೊಂಡಿರುವುದು ವಿಶೇಷ.

ಅದಮಾರು ಮಠದ ವೈದಿಕ ಕ್ರಮವನ್ನು ವಿವಾಹದಲ್ಲಿ ನೆರವೇರಿಸಲಾಯಿತು. ಅದಮಾರು ಮಠದ ವಿಶ್ವಪ್ರಿಯ ತೀರ್ಥ ಶ್ರೀಪಾದರು ಮತ್ತು ಈಶಪ್ರಿಯ ತೀರ್ಥ ಶ್ರೀಪಾದರು ವಧು ವರರನ್ನು ಹರಸಿ ಕಳುಹಿಸಿದ ಮಧುಪರ್ಕ, ಸೀರೆ, ಶಾಲು, ಗಂಧ ಪ್ರಸಾದವನ್ನು ಮಠದ ವ್ಯವಸ್ಥಾಪಕರಾದ ಗೋವಿಂದ ರಾಜರು ಮತ್ತು ಶಿಷ್ಯರು ಮಂತ್ರಘೋಷದ ಮೂಲಕ ನೀಡಿ ಹರಸಿದರು.

ಈಶಪ್ರಿಯ ತೀರ್ಥ ಶ್ರೀಪಾದರು ಅನುಗ್ರಹಿಸಿ ಕಳುಹಿಸಿದ ಉಡುಪಿ ಸೀರೆಯನ್ನು ಪೌರೋಹಿತ್ಯರು ನಿರ್ಮಲ ಸೀತಾರಾಮನ್ ಅವರಿಗೆ ನೀಡಿದರು. ಇನ್ನು ಸಚಿವೆ ನಿರ್ಮಲಾ ಅವರು ಹಿಂದಿನಿಂದಲೂ ಉಡುಪಿ ಮಠದ ಭಕ್ತರು. ಅವರ ಇಚ್ಛೆಯ ಪ್ರಕಾರ ಪುತ್ರಿಯ ವಿವಾಹ ನೆರವೇರಿಸಿದ್ದಾರೆ.

Published On - 2:00 pm, Thu, 8 June 23

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ