AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜ್ಞಾನಿಗಳಿಗೆ ಅಗೌರವ ತೋರುವುದು ಬೇಡವೆಂದು ಕಾಂಗ್ರೆಸ್​ಗೆ ಸಲಹೆ ನೀಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಬಜೆಟ್​ ಸೆಷನ್ಸ್ ಬಗ್ಗೆ ಮಾಹಿತಿ ನೀಡಿದ ಪ್ರಲ್ಹಾದ್ ಜೋಶಿ, ಜ.29ರಿಂದ ಫೆ.15ರವರೆಗೆ ಕೇಂದ್ರ ಬಜೆಟ್ ಅಧಿವೇಶನ ನಡೆಯಲಿದೆ. ಜನವರಿ 30ರಂದು ಸರ್ವಪಕ್ಷ ಸಭೆ ನಡೆಯಲಿದೆ. ಫೆ.1ರಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ತಿಳಿಸಿದರು.

ವಿಜ್ಞಾನಿಗಳಿಗೆ ಅಗೌರವ ತೋರುವುದು ಬೇಡವೆಂದು ಕಾಂಗ್ರೆಸ್​ಗೆ ಸಲಹೆ ನೀಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಪ್ರಲ್ಹಾದ್ ಜೋಶಿ
Lakshmi Hegde
| Edited By: |

Updated on: Jan 10, 2021 | 12:30 PM

Share

ಹುಬ್ಬಳ್ಳಿ: ಸಚಿವ ಸಂಪುಟ ವಿಸ್ತರಣೆ ಯಾವಾಗ ಮಾಡಬೇಕು ಎಂದು ವರಿಷ್ಠರಿಗೆ ಗೊತ್ತು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ಇಂದು ನಗರದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ದೆಹಲಿಗೆ ಹೋಗಿದ್ದಾರೆ. ನಾಯಕರ ಜತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.

ಜ.16, 17ರಂದು ಬಿಜೆಪಿ ವರಿಷ್ಠರು ರಾಜ್ಯಕ್ಕೆ ಬರುತ್ತಾರೆ. ಗೃಹ ಇಲಾಖೆಯ ಕಾರ್ಯಕ್ರಮ ನಡೆಯಲಿದ್ದು, ಅದರಲ್ಲಿ ಅಮಿತ್​ ಷಾ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ ಅವರು, ಕೊರೊನಾ ವ್ಯಾಕ್ಸಿನ್​ನ್ನು ಮೊದಲು ಪ್ರಧಾನಿಯೇ ಪಡೆಯಬೇಕು ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ತಿರುಗೇಟು ನೀಡಿದರು. ಪ್ರಧಾನಿ ಮೋದಿಯವರನ್ನು ವಿರೋಧಿಸುವ ಭರದಲ್ಲಿ ದೇಶವನ್ನು ವಿರೋಧಿಸಬೇಡಿ. ವಿಜ್ಞಾನಿಗಳಿಗೆ ಅಗೌರವ ತೋರುವುದು ಬೇಡವೆಂದು ಕಿವಿಮಾತು ಹೇಳಿದರು. ಹಾಗೇ, ಬಿಜೆಪಿ 30 ಪರ್ಸೆಂಟ್​ ಸರ್ಕಾರ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ಬಗ್ಗೆ ಮಾತನಾಡುವುದೇ ಅಪ್ರಸ್ತುತ, ಅಪಹಾಸ್ಯ ಎಂದರು.

ಫೆಬ್ರವರಿ 1ರಂದು ಬಜೆಟ್​ ಇನ್ನು ಬಜೆಟ್​ ಸೆಷನ್ಸ್ ಬಗ್ಗೆ ಮಾಹಿತಿ ನೀಡಿದ ಪ್ರಲ್ಹಾದ್ ಜೋಶಿ, ಜ.29ರಿಂದ ಫೆ.15ರವರೆಗೆ ಕೇಂದ್ರ ಬಜೆಟ್ ಅಧಿವೇಶನ ನಡೆಯಲಿದೆ. ಜನವರಿ 30ರಂದು ಸರ್ವಪಕ್ಷ ಸಭೆ ನಡೆಯಲಿದೆ. ಫೆ.1ರಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ ಬಜೆಟ್ ಮಂಡನೆ ಮಾಡಲಿದ್ದಾರೆ. ಮಾರ್ಚ್ 8ರಿಂದ ಏ.8ರವರೆಗೆ ಬಜೆಟ್‌ನ 2ನೇ ಸೆಷನ್ ನಡೆಯುವುದು. ಕರ್ನಾಟಕದ ಆದ್ಯತೆ ಪಟ್ಟಿಯನ್ನು ಈಗಾಗಲೇ ಕೇಂದ್ರಕ್ಕೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಹನುಮನ ಅನುಗ್ರಹ ಇದ್ದರೆ ಖಂಡಿತ ಸಚಿವನಾಗುತ್ತೇನೆ.. ಲಾಬಿ ಮಾಡಲ್ಲ: ಶಾಸಕ ಸೋಮಶೇಖರ ರೆಡ್ಡಿ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ