AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: BSF ಯೋಧ ಗಂಗಾಧರಯ್ಯ ಹಿರೇಮಠ ಹೃದಯಾಘಾತಕ್ಕೆ ಬಲಿ; ರೊಟ್ಟಿಗವಾಡ ಗ್ರಾಮಕ್ಕೆ ತೆರಳಿ ಅಂತಿಮ ನಮಸ ಸಲ್ಲಿಸಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಗಡಿ ಭದ್ರತಾ ಪಡೆಯಲ್ಲಿ(BSF) ಸೇವೆ ಸಲ್ಲಿಸುತ್ತಿದ್ದ ಗಂಗಾಧರಯ್ಯ ಹಿರೇಮಠ (BSF soldier Gangadharayya Hiremath) ಅವರು ಹೃದಯಾಘಾತದಿಂದ (heart attack) ಕೊನೆ ಉಸಿರೆಳೆದಿದ್ದು, ಇಂದು ಧಾರವಾಡ ಜಿಲ್ಲೆಯ ಕುಂದುಗೊಳ (Kundagol) ತಾಲೂಕಿನ ರೊಟ್ಟಿಗವಾಡ ಗ್ರಾಮಕ್ಕೆ ಭೇಟಿ ನೀಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ (Pralhad Joshi) ಅವರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಗೌರವ ನಮನ‌ ಸಲ್ಲಿಸಿದರು.

ಧಾರವಾಡ: BSF ಯೋಧ ಗಂಗಾಧರಯ್ಯ ಹಿರೇಮಠ  ಹೃದಯಾಘಾತಕ್ಕೆ ಬಲಿ; ರೊಟ್ಟಿಗವಾಡ ಗ್ರಾಮಕ್ಕೆ ತೆರಳಿ ಅಂತಿಮ ನಮಸ ಸಲ್ಲಿಸಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ
BSF soldier Gangadharayya
TV9 Web
| Updated By: Digi Tech Desk|

Updated on:Aug 29, 2022 | 3:12 PM

Share

ಧಾರವಾಡ: ಗಡಿ ಭದ್ರತಾ ಪಡೆಯಲ್ಲಿ(BSF) ಸೇವೆ ಸಲ್ಲಿಸುತ್ತಿದ್ದ ಗಂಗಾಧರಯ್ಯ ಹಿರೇಮಠ (BSF soldier Gangadharayya Hiremath) ಅವರು ಹೃದಯಾಘಾತದಿಂದ (heart attack) ಕೊನೆ ಉಸಿರೆಳೆದಿದ್ದು, ಇಂದು ಧಾರವಾಡ ಜಿಲ್ಲೆಯ ಕುಂದುಗೊಳ (Kundagol) ತಾಲೂಕಿನ ರೊಟ್ಟಿಗವಾಡ ಗ್ರಾಮಕ್ಕೆ ಭೇಟಿ ನೀಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ (Pralhad Joshi) ಅವರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಗೌರವ ನಮನ‌ ಸಲ್ಲಿಸಿದರು. ಹುತಾತ್ಮ ವೀರಯೋಧನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಸಚಿವ ಜೋಶಿ ಪ್ರಾರ್ಥಿಸಿದರು (Amar Jawan).

ಕುಂದುಗೋಳ ತಾಲೂಕಿನ ರೊಟ್ಟಿಗವಾಡ ಗ್ರಾಮದಲ್ಲಿ ಇರುವ ಗಂಗಾಧರಯ್ಯ ಹಿರೇಮಠ ಅವರ ಮನೆಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಾಂತ್ವನ ತಿಳಿಸಿದರು. ಭಾರತೀಯ ಸೇನೆ ಸೇವೆ ಸಲ್ಲಿಸುತ್ತಿದ್ದ ನಮ್ಮ ವೀರ ಯೋಧ ಗಂಗಾಧರಯ್ಯ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಜೋಶಿ ಇದೇ ವೇಳೆ ಪ್ರಾರ್ಥಿಸಿದರು. ವೀರ ಯೋಧ ಗಂಗಾಧರಯ್ಯ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಾ ಪಶ್ಚಿಮ ಬಂಗಾಳದ ಕೂಚ್ ಬಿಹಾರ್‌ದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದರು.

Published On - 3:12 pm, Mon, 29 August 22

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?