AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯಲ್ಲಿ ಆಕ್ಸಿಜನ್ ಬಸ್‌ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಲನೆ

ತಜ್ಞರ ವರದಿಯನ್ನ ಸರ್ಕಾರ ಪರಿಶೀಲನೆ ಮಾಡುತ್ತಾ ಇದೆ. 24ರವರೆಗೆ ಸದ್ಯ ಲಾಕ್​ಡೌನ್ ಘೋಷಿಸಲಾಗಿದೆ. ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಲಾಕ್​ಡೌನ್ ಶುರುವಾಗಿದ್ದೇ 14ರಿಂದ. ಹೀಗಾಗಿ ಚೈನ್ ಲಿಂಕ್ ಕಟ್ ಆಗಲು ಸಮಯ ಬೇಕಾಗುತ್ತದೆ. ರಾಜ್ಯ ಸರ್ಕಾರ ಈ ಕುರಿತು ಮೇ 21 ಅಥವಾ 22ರಂದು ಸೂಕ್ತ ತೀರ್ಮಾನ ಕೈಗೊಳ್ಳಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಆಕ್ಸಿಜನ್ ಬಸ್‌ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಲನೆ
ಪ್ರಲ್ಹಾದ್ ಜೋಶಿ
preethi shettigar
|

Updated on: May 17, 2021 | 6:26 PM

Share

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಇಂದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಬಸ್‌ಗೆ ಚಾಲನೆ ನೀಡಿದ್ದಾರೆ. ಉದ್ಘಾಟನೆ ಬಳಿಕ ಮಾತನಾಡಿದ ಅವರು ಜೈನ್ ಇಂಟರ್ ನ್ಯಾಷನಲ್ ಟ್ರೇಡ್ ಸಂಸ್ಥೆಯಿಂದ ಆಕ್ಸಿಜನ್ ಬಸ್ ಕೊಡುಗೆ ನೀಡಲಾಗಿದೆ. 6 ಸೀಟ್​ಗಳ ಈ ಆಕ್ಸಿಜನ್ ಬಸ್​ನಲ್ಲಿ ಆಕ್ಸಿಜನ್ ಕಾನ್ಸಟ್ರೇಟರ್ ಮೂಲಕ ಆಕ್ಸಿಜನ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಬಳಿಕ ರಾಜ್ಯದಲ್ಲಿ ಲಾಕಡೌನ್ ಮುಂದುವರಿಕೆ ವಿಚಾರವಾಗಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಜ್ಞರ ವರದಿಯನ್ನ ಸರ್ಕಾರ ಪರಿಶೀಲನೆ ಮಾಡುತ್ತಾ ಇದೆ. 24ರವರೆಗೆ ಸದ್ಯ ಲಾಕ್​ಡೌನ್ ಘೋಷಿಸಲಾಗಿದೆ. ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಲಾಕ್​ಡೌನ್ ಶುರುವಾಗಿದ್ದೇ 14ರಿಂದ. ಹೀಗಾಗಿ ಚೈನ್ ಲಿಂಕ್ ಕಟ್ ಆಗಲು ಸಮಯ ಬೇಕಾಗುತ್ತದೆ. ರಾಜ್ಯ ಸರ್ಕಾರ ಈ ಕುರಿತು ಮೇ 21 ಅಥವಾ 22ರಂದು ಸೂಕ್ತ ತೀರ್ಮಾನ ಕೈಗೊಳ್ಳಲಿದೆ. ಪಾಸಿಟಿವ್ ಸಂಖ್ಯೆ ಕಡಿಮೆ ಆಗದಿದ್ದರೇ ಇನ್ನೂ ಕೇಲವು ದಿನಗಳ ಕಾಲ ಲಾಕ್​ಡೌನ್ ಮುಂದುವರೆಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ನಂತರ ಇತ್ತಿಚೇಗೆ ಹೆಚ್ಚು ಕಾಣಿಸಿಕೊಳ್ಳುತ್ತಿರುವ ಬ್ಲಾಕ್​ ಫಂಗಸ್ ವಿಚಾರವಾಗಿ ಮಾತನಾಡಿದ ಅವರು ಧಾರವಾಡ ಜಿಲ್ಲೆಯಲ್ಲಿ ಬ್ಲಾಕ್ ಫಂಗಸ್ ಪ್ರಕರಣಗಳು ಹೆಚ್ಚು ಪತ್ತೆಯಾಗಿವೆ. ಇದೊಂದು ಸೈಡ್ ಎಪೆಕ್ಟ್ ಆಗಿದ್ದು, ಇದಕ್ಕೆ ಕೆಲ ಔಷಧಿಗಳು ಬೇಕು ಎಂದು ವೈದ್ಯರು ಬೇಡಿಕೆ ಇಟ್ಟಿದ್ದಾರೆ. ಈ ಕುರಿತು ನಾನು ಭಾರತ ಸರ್ಕಾರದ ಜತೆ ಮಾತನಾಡಿ ಔಷಧಿ ವ್ಯವಸ್ಥೆ ಮಾಡಲು ಪ್ರಯತ್ನ ಮಾಡುತ್ತಿರುವೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಇದನ್ನೂ ಓದಿ:

ಸಿಡಿ ಪ್ರಕರಣದಲ್ಲಿ ಸಂತ್ರಸ್ಥೆ ಬಂದು ದೂರು ನೀಡುವವರೆಗೆ ಯಾರನ್ನೂ ಬಂಧಿಸಲು ಆಗುವುದಿಲ್ಲ-ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ವ್ಯಾಕ್ಸಿನ್ ಬಗ್ಗೆ ಮೊದಲು ನೆಗೆಟಿವ್ ಮಾತಾಡಿದ್ರು; ಜನರ ಆ ತಪ್ಪು ತಿಳಿವಳಿಕೆಯೂ ಪ್ರೊಡಕ್ಷನ್ ಮೇಲೆ ಪರಿಣಾಮ ಬೀರಿತು: ಪ್ರಹ್ಲಾದ್ ಜೋಶಿ

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ