ರಾಜಕೀಯ ಜಂಜಾಟ ಬಿಟ್ಟು ಕರುಗಳ ಮುದ್ದಿಸಿ ಸಂತಸಪಟ್ಟ ಕೇಂದ್ರ ಸಚಿವ ಜೋಶಿ
ಹಿಂದೂ ಧರ್ಮ ಪಾಲನೆ, ಭಾರತೀಯ ಸಂಸ್ಕೃತಿ ಅನುಸರಣೆ ಎಂದರೆ ಯಾವತ್ತೂ ಒಂದು ಹೆಜ್ಜೆ ಇರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಎಂದು ಬಾಗಲಕೋಟೆ ಜಿಲ್ಲೆ ಬಾದಾಮಿಯ ಮನೋರಥ ಪ್ರತಿಷ್ಠಾನ ಗೋಶಾಲೆಯಲ್ಲಿ ಗೋವು ಪೂಜೆ ನೆರವೇರಿಸಿ ಭಕ್ತಿ-ಪ್ರೀತಿ ಮೆರೆದರು.

1 / 6

2 / 6

3 / 6

4 / 6

5 / 6

6 / 6
Follow Us




