AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ಜಂಜಾಟ ಬಿಟ್ಟು ಕರುಗಳ ಮುದ್ದಿಸಿ ಸಂತಸಪಟ್ಟ ಕೇಂದ್ರ ಸಚಿವ ಜೋಶಿ

ಹಿಂದೂ ಧರ್ಮ ಪಾಲನೆ, ಭಾರತೀಯ ಸಂಸ್ಕೃತಿ ಅನುಸರಣೆ ಎಂದರೆ ಯಾವತ್ತೂ ಒಂದು ಹೆಜ್ಜೆ ಇರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಎಂದು ಬಾಗಲಕೋಟೆ ಜಿಲ್ಲೆ ಬಾದಾಮಿಯ ಮನೋರಥ ಪ್ರತಿಷ್ಠಾನ ಗೋಶಾಲೆಯಲ್ಲಿ ಗೋವು ಪೂಜೆ ನೆರವೇರಿಸಿ ಭಕ್ತಿ-ಪ್ರೀತಿ ಮೆರೆದರು.

ರಮೇಶ್ ಬಿ. ಜವಳಗೇರಾ
|

Updated on: Nov 24, 2024 | 8:09 PM

Share
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಇಂದು ಬಾಗಲಕೋಟೆ ಜಿಲ್ಲೆ ಬಾದಾಮಿಯ ಮನೋರಥ ಪ್ರತಿಷ್ಠಾನ ಗೋಶಾಲೆಯಲ್ಲಿ ಗೋವು ಪೂಜೆ ನೆರವೇರಿಸಿ ಭಕ್ತಿ-ಪ್ರೀತಿ ಮೆರೆದರು.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಇಂದು ಬಾಗಲಕೋಟೆ ಜಿಲ್ಲೆ ಬಾದಾಮಿಯ ಮನೋರಥ ಪ್ರತಿಷ್ಠಾನ ಗೋಶಾಲೆಯಲ್ಲಿ ಗೋವು ಪೂಜೆ ನೆರವೇರಿಸಿ ಭಕ್ತಿ-ಪ್ರೀತಿ ಮೆರೆದರು.

1 / 6
ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕೀ ಬಾತ್ ವೀಕ್ಷಣೆಗೆ ಬಾದಾಮಿಗೆ ತೆರಳಿದ್ದ ವೇಳೆ ಸಚಿವರು ಬಾದಾಮಿ ಶ್ರೀ ಬನಶಂಕರಿ ದೇವಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ನೆರವೇರಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕೀ ಬಾತ್ ವೀಕ್ಷಣೆಗೆ ಬಾದಾಮಿಗೆ ತೆರಳಿದ್ದ ವೇಳೆ ಸಚಿವರು ಬಾದಾಮಿ ಶ್ರೀ ಬನಶಂಕರಿ ದೇವಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ನೆರವೇರಿಸಿದರು.

2 / 6
ಬಳಿಕ ಸಚಿವರು ಬಾದಾಮಿಯ ಮನೋರಥ ಪ್ರತಿಷ್ಠಾನದ ಗೋಶಾಲೆಗೆ ತೆರಳಿ ಭಾರತೀಯ ಸಂಪ್ರದಾಯದಂತೆ ದೇಸಿ ಗೋವುಗಳಿಗೂ ಪೂಜೆ ಸಲ್ಲಿಸಿ, ಆರತಿ ಬೆಳಗಿದರು.

ಬಳಿಕ ಸಚಿವರು ಬಾದಾಮಿಯ ಮನೋರಥ ಪ್ರತಿಷ್ಠಾನದ ಗೋಶಾಲೆಗೆ ತೆರಳಿ ಭಾರತೀಯ ಸಂಪ್ರದಾಯದಂತೆ ದೇಸಿ ಗೋವುಗಳಿಗೂ ಪೂಜೆ ಸಲ್ಲಿಸಿ, ಆರತಿ ಬೆಳಗಿದರು.

3 / 6
ಮನೋರಥ ಗೋಶಾಲೆಯಲ್ಲಿ ಭಾರತೀಯ ಪ್ರಸಿದ್ಧ ತಳಿಗಳಾದ ಗೀರ್, ಸಾಹಿವಾಲ್, ಅಮೃತ್ ಮಹಲ್, ಮಲ್ನಾಡ್ ಗಿಡ್ಡ ಹೀಗೆ ವಿವಿಧ ಗೋವುಗಳಿದ್ದು, ಸಚಿವರು ಈ ದೇಸಿ ಹಸು-ಕರುಗಳಿಗೆ ಬೆಲ್ಲ, ಬಾಳೆಹಣ್ಣು, ಅಕ್ಕಿ ತಿನ್ನಿಸಿ ನೇವರಿಸಿದರು.

ಮನೋರಥ ಗೋಶಾಲೆಯಲ್ಲಿ ಭಾರತೀಯ ಪ್ರಸಿದ್ಧ ತಳಿಗಳಾದ ಗೀರ್, ಸಾಹಿವಾಲ್, ಅಮೃತ್ ಮಹಲ್, ಮಲ್ನಾಡ್ ಗಿಡ್ಡ ಹೀಗೆ ವಿವಿಧ ಗೋವುಗಳಿದ್ದು, ಸಚಿವರು ಈ ದೇಸಿ ಹಸು-ಕರುಗಳಿಗೆ ಬೆಲ್ಲ, ಬಾಳೆಹಣ್ಣು, ಅಕ್ಕಿ ತಿನ್ನಿಸಿ ನೇವರಿಸಿದರು.

4 / 6
ಬಾದಾಮಿಯ ಈ ಗೋಶಾಲೆಯಲ್ಲಿ ಸಚಿವರು ಸ್ವಲ್ಪ ಹೊತ್ತು ಎಲ್ಲಾ ರಾಜಕೀಯ ಜಂಜಾಟಗಳಿಂದ ದೂರವಿದ್ದು, ಸಣ್ಣ ಕರುಗಳನ್ನು ಮುದ್ದಿಸುತ್ತ ಸಂತಸದಿಂದ ಕಾಲ ಕಳೆದರು.

ಬಾದಾಮಿಯ ಈ ಗೋಶಾಲೆಯಲ್ಲಿ ಸಚಿವರು ಸ್ವಲ್ಪ ಹೊತ್ತು ಎಲ್ಲಾ ರಾಜಕೀಯ ಜಂಜಾಟಗಳಿಂದ ದೂರವಿದ್ದು, ಸಣ್ಣ ಕರುಗಳನ್ನು ಮುದ್ದಿಸುತ್ತ ಸಂತಸದಿಂದ ಕಾಲ ಕಳೆದರು.

5 / 6
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಹಿಂದೂ ಧರ್ಮ ಪಾಲನೆ, ಭಾರತೀಯ ಸಂಸ್ಕೃತಿ ಅನುಸರಣೆ ಎಂದರೆ ಯಾವತ್ತೂ ಒಂದು ಹೆಜ್ಜೆ ಮುಂದೆ ಇದ್ದು,  ರಾಜಕೀಯ ಜಂಜಾಟ ಬಿಟ್ಟು ಕರುಗಳ ಮುದ್ದಿಸಿ ಸಂತಸಪಟ್ಟರು.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಹಿಂದೂ ಧರ್ಮ ಪಾಲನೆ, ಭಾರತೀಯ ಸಂಸ್ಕೃತಿ ಅನುಸರಣೆ ಎಂದರೆ ಯಾವತ್ತೂ ಒಂದು ಹೆಜ್ಜೆ ಮುಂದೆ ಇದ್ದು, ರಾಜಕೀಯ ಜಂಜಾಟ ಬಿಟ್ಟು ಕರುಗಳ ಮುದ್ದಿಸಿ ಸಂತಸಪಟ್ಟರು.

6 / 6
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ