AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ಜಂಜಾಟ ಬಿಟ್ಟು ಕರುಗಳ ಮುದ್ದಿಸಿ ಸಂತಸಪಟ್ಟ ಕೇಂದ್ರ ಸಚಿವ ಜೋಶಿ

ಹಿಂದೂ ಧರ್ಮ ಪಾಲನೆ, ಭಾರತೀಯ ಸಂಸ್ಕೃತಿ ಅನುಸರಣೆ ಎಂದರೆ ಯಾವತ್ತೂ ಒಂದು ಹೆಜ್ಜೆ ಇರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಎಂದು ಬಾಗಲಕೋಟೆ ಜಿಲ್ಲೆ ಬಾದಾಮಿಯ ಮನೋರಥ ಪ್ರತಿಷ್ಠಾನ ಗೋಶಾಲೆಯಲ್ಲಿ ಗೋವು ಪೂಜೆ ನೆರವೇರಿಸಿ ಭಕ್ತಿ-ಪ್ರೀತಿ ಮೆರೆದರು.

ರಮೇಶ್ ಬಿ. ಜವಳಗೇರಾ
|

Updated on: Nov 24, 2024 | 8:09 PM

Share
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಇಂದು ಬಾಗಲಕೋಟೆ ಜಿಲ್ಲೆ ಬಾದಾಮಿಯ ಮನೋರಥ ಪ್ರತಿಷ್ಠಾನ ಗೋಶಾಲೆಯಲ್ಲಿ ಗೋವು ಪೂಜೆ ನೆರವೇರಿಸಿ ಭಕ್ತಿ-ಪ್ರೀತಿ ಮೆರೆದರು.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಇಂದು ಬಾಗಲಕೋಟೆ ಜಿಲ್ಲೆ ಬಾದಾಮಿಯ ಮನೋರಥ ಪ್ರತಿಷ್ಠಾನ ಗೋಶಾಲೆಯಲ್ಲಿ ಗೋವು ಪೂಜೆ ನೆರವೇರಿಸಿ ಭಕ್ತಿ-ಪ್ರೀತಿ ಮೆರೆದರು.

1 / 6
ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕೀ ಬಾತ್ ವೀಕ್ಷಣೆಗೆ ಬಾದಾಮಿಗೆ ತೆರಳಿದ್ದ ವೇಳೆ ಸಚಿವರು ಬಾದಾಮಿ ಶ್ರೀ ಬನಶಂಕರಿ ದೇವಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ನೆರವೇರಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕೀ ಬಾತ್ ವೀಕ್ಷಣೆಗೆ ಬಾದಾಮಿಗೆ ತೆರಳಿದ್ದ ವೇಳೆ ಸಚಿವರು ಬಾದಾಮಿ ಶ್ರೀ ಬನಶಂಕರಿ ದೇವಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ನೆರವೇರಿಸಿದರು.

2 / 6
ಬಳಿಕ ಸಚಿವರು ಬಾದಾಮಿಯ ಮನೋರಥ ಪ್ರತಿಷ್ಠಾನದ ಗೋಶಾಲೆಗೆ ತೆರಳಿ ಭಾರತೀಯ ಸಂಪ್ರದಾಯದಂತೆ ದೇಸಿ ಗೋವುಗಳಿಗೂ ಪೂಜೆ ಸಲ್ಲಿಸಿ, ಆರತಿ ಬೆಳಗಿದರು.

ಬಳಿಕ ಸಚಿವರು ಬಾದಾಮಿಯ ಮನೋರಥ ಪ್ರತಿಷ್ಠಾನದ ಗೋಶಾಲೆಗೆ ತೆರಳಿ ಭಾರತೀಯ ಸಂಪ್ರದಾಯದಂತೆ ದೇಸಿ ಗೋವುಗಳಿಗೂ ಪೂಜೆ ಸಲ್ಲಿಸಿ, ಆರತಿ ಬೆಳಗಿದರು.

3 / 6
ಮನೋರಥ ಗೋಶಾಲೆಯಲ್ಲಿ ಭಾರತೀಯ ಪ್ರಸಿದ್ಧ ತಳಿಗಳಾದ ಗೀರ್, ಸಾಹಿವಾಲ್, ಅಮೃತ್ ಮಹಲ್, ಮಲ್ನಾಡ್ ಗಿಡ್ಡ ಹೀಗೆ ವಿವಿಧ ಗೋವುಗಳಿದ್ದು, ಸಚಿವರು ಈ ದೇಸಿ ಹಸು-ಕರುಗಳಿಗೆ ಬೆಲ್ಲ, ಬಾಳೆಹಣ್ಣು, ಅಕ್ಕಿ ತಿನ್ನಿಸಿ ನೇವರಿಸಿದರು.

ಮನೋರಥ ಗೋಶಾಲೆಯಲ್ಲಿ ಭಾರತೀಯ ಪ್ರಸಿದ್ಧ ತಳಿಗಳಾದ ಗೀರ್, ಸಾಹಿವಾಲ್, ಅಮೃತ್ ಮಹಲ್, ಮಲ್ನಾಡ್ ಗಿಡ್ಡ ಹೀಗೆ ವಿವಿಧ ಗೋವುಗಳಿದ್ದು, ಸಚಿವರು ಈ ದೇಸಿ ಹಸು-ಕರುಗಳಿಗೆ ಬೆಲ್ಲ, ಬಾಳೆಹಣ್ಣು, ಅಕ್ಕಿ ತಿನ್ನಿಸಿ ನೇವರಿಸಿದರು.

4 / 6
ಬಾದಾಮಿಯ ಈ ಗೋಶಾಲೆಯಲ್ಲಿ ಸಚಿವರು ಸ್ವಲ್ಪ ಹೊತ್ತು ಎಲ್ಲಾ ರಾಜಕೀಯ ಜಂಜಾಟಗಳಿಂದ ದೂರವಿದ್ದು, ಸಣ್ಣ ಕರುಗಳನ್ನು ಮುದ್ದಿಸುತ್ತ ಸಂತಸದಿಂದ ಕಾಲ ಕಳೆದರು.

ಬಾದಾಮಿಯ ಈ ಗೋಶಾಲೆಯಲ್ಲಿ ಸಚಿವರು ಸ್ವಲ್ಪ ಹೊತ್ತು ಎಲ್ಲಾ ರಾಜಕೀಯ ಜಂಜಾಟಗಳಿಂದ ದೂರವಿದ್ದು, ಸಣ್ಣ ಕರುಗಳನ್ನು ಮುದ್ದಿಸುತ್ತ ಸಂತಸದಿಂದ ಕಾಲ ಕಳೆದರು.

5 / 6
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಹಿಂದೂ ಧರ್ಮ ಪಾಲನೆ, ಭಾರತೀಯ ಸಂಸ್ಕೃತಿ ಅನುಸರಣೆ ಎಂದರೆ ಯಾವತ್ತೂ ಒಂದು ಹೆಜ್ಜೆ ಮುಂದೆ ಇದ್ದು,  ರಾಜಕೀಯ ಜಂಜಾಟ ಬಿಟ್ಟು ಕರುಗಳ ಮುದ್ದಿಸಿ ಸಂತಸಪಟ್ಟರು.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಹಿಂದೂ ಧರ್ಮ ಪಾಲನೆ, ಭಾರತೀಯ ಸಂಸ್ಕೃತಿ ಅನುಸರಣೆ ಎಂದರೆ ಯಾವತ್ತೂ ಒಂದು ಹೆಜ್ಜೆ ಮುಂದೆ ಇದ್ದು, ರಾಜಕೀಯ ಜಂಜಾಟ ಬಿಟ್ಟು ಕರುಗಳ ಮುದ್ದಿಸಿ ಸಂತಸಪಟ್ಟರು.

6 / 6
ನವೆಂಬರ್​ ಕ್ರಾಂತಿ ಚರ್ಚೆ ನಡುವೆ ಸುರ್ಜೇವಾಲಾ ಭೇಟಿಯಾದ ಸಚಿವ ಜಾರಕಿಹೊಳಿ
ನವೆಂಬರ್​ ಕ್ರಾಂತಿ ಚರ್ಚೆ ನಡುವೆ ಸುರ್ಜೇವಾಲಾ ಭೇಟಿಯಾದ ಸಚಿವ ಜಾರಕಿಹೊಳಿ
ನನ್ನ ಸಿನಿಮಾ ಗ್ರೇಟ್ ಅಂತ ನಾನು ದೇವರಾಣೆಗೂ ಹೇಳಲ್ಲ: ಸೃಜನ್ ಲೋಕೇಶ್ ಮಾತು
ನನ್ನ ಸಿನಿಮಾ ಗ್ರೇಟ್ ಅಂತ ನಾನು ದೇವರಾಣೆಗೂ ಹೇಳಲ್ಲ: ಸೃಜನ್ ಲೋಕೇಶ್ ಮಾತು
ದೆಹಲಿ ಸ್ಫೋಟ; ಮೃತರ ಕುಟುಂಬಗಳಿಗೆ 10 ಲಕ್ಷ ರೂ. ಘೋಷಿಸಿದ ಸಿಎಂ ರೇಖಾ ಗುಪ್ತ
ದೆಹಲಿ ಸ್ಫೋಟ; ಮೃತರ ಕುಟುಂಬಗಳಿಗೆ 10 ಲಕ್ಷ ರೂ. ಘೋಷಿಸಿದ ಸಿಎಂ ರೇಖಾ ಗುಪ್ತ
ವ್ಹೀಲಿಂಗ್​​ ಥ್ರಿಲ್​ಗಾಗಿ ಬುಲೆಟ್ ಬೈಕ್ ಕಳ್ಳತನ ಮಾಡುತ್ತಿದ್ದ ಸೈಕೋ ಕಳ್ಳ
ವ್ಹೀಲಿಂಗ್​​ ಥ್ರಿಲ್​ಗಾಗಿ ಬುಲೆಟ್ ಬೈಕ್ ಕಳ್ಳತನ ಮಾಡುತ್ತಿದ್ದ ಸೈಕೋ ಕಳ್ಳ
‘ಯುಐ’ ಸಿನಿಮಾಗೆ ಜನ ನೀಡಿದ ರೆಸ್ಪಾನ್ಸ್ ಬಗ್ಗೆ ಉಪೇಂದ್ರಗೆ ಬೇಸರ ಇದೆಯಾ?
‘ಯುಐ’ ಸಿನಿಮಾಗೆ ಜನ ನೀಡಿದ ರೆಸ್ಪಾನ್ಸ್ ಬಗ್ಗೆ ಉಪೇಂದ್ರಗೆ ಬೇಸರ ಇದೆಯಾ?
ಪುನತ್ಸಂಗ್ಚು- II ಜಲವಿದ್ಯುತ್ ಯೋಜನೆ ಉದ್ಘಾಟಿಸಿದ ಮೋದಿ- ಭೂತಾನ್ ರಾಜ
ಪುನತ್ಸಂಗ್ಚು- II ಜಲವಿದ್ಯುತ್ ಯೋಜನೆ ಉದ್ಘಾಟಿಸಿದ ಮೋದಿ- ಭೂತಾನ್ ರಾಜ
ಕಬ್ಬು ಬೆಳೆಗಾರರ ಕಿಚ್ಚು: ಸರ್ಕಾರದ ಆದೇಶ ಪ್ರತಿಗೆ ಬೆಂಕಿ ಇಟ್ಟ ರೈತರು
ಕಬ್ಬು ಬೆಳೆಗಾರರ ಕಿಚ್ಚು: ಸರ್ಕಾರದ ಆದೇಶ ಪ್ರತಿಗೆ ಬೆಂಕಿ ಇಟ್ಟ ರೈತರು
ಬಿಹಾರ ಮತದಾನೋತ್ತರ ಸಮೀಕ್ಷೆಯಲ್ಲಿ ಯಾರಿಗೆ ಎಷ್ಟು ಸ್ಥಾನ?
ಬಿಹಾರ ಮತದಾನೋತ್ತರ ಸಮೀಕ್ಷೆಯಲ್ಲಿ ಯಾರಿಗೆ ಎಷ್ಟು ಸ್ಥಾನ?
ಚಂದ್ರಪ್ರಭಾ ಪತ್ನಿಯ ಫೇವರೇಟ್ ಬಿಗ್​​ಬಾಸ್ ಸ್ಪರ್ಧಿಗಳು ಯಾರು?
ಚಂದ್ರಪ್ರಭಾ ಪತ್ನಿಯ ಫೇವರೇಟ್ ಬಿಗ್​​ಬಾಸ್ ಸ್ಪರ್ಧಿಗಳು ಯಾರು?
ಪಾಕಿಸ್ತಾನದಲ್ಲೂ ಕೋರ್ಟ್​ ಹೊರಗೆ ನಿಲ್ಲಿಸಿದ್ದ ಕಾರು ಸ್ಫೋಟ; 12 ಜನರು ಸಾವು
ಪಾಕಿಸ್ತಾನದಲ್ಲೂ ಕೋರ್ಟ್​ ಹೊರಗೆ ನಿಲ್ಲಿಸಿದ್ದ ಕಾರು ಸ್ಫೋಟ; 12 ಜನರು ಸಾವು