Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ಜಂಜಾಟ ಬಿಟ್ಟು ಕರುಗಳ ಮುದ್ದಿಸಿ ಸಂತಸಪಟ್ಟ ಕೇಂದ್ರ ಸಚಿವ ಜೋಶಿ

ಹಿಂದೂ ಧರ್ಮ ಪಾಲನೆ, ಭಾರತೀಯ ಸಂಸ್ಕೃತಿ ಅನುಸರಣೆ ಎಂದರೆ ಯಾವತ್ತೂ ಒಂದು ಹೆಜ್ಜೆ ಇರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಎಂದು ಬಾಗಲಕೋಟೆ ಜಿಲ್ಲೆ ಬಾದಾಮಿಯ ಮನೋರಥ ಪ್ರತಿಷ್ಠಾನ ಗೋಶಾಲೆಯಲ್ಲಿ ಗೋವು ಪೂಜೆ ನೆರವೇರಿಸಿ ಭಕ್ತಿ-ಪ್ರೀತಿ ಮೆರೆದರು.

ರಮೇಶ್ ಬಿ. ಜವಳಗೇರಾ
|

Updated on: Nov 24, 2024 | 8:09 PM

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಇಂದು ಬಾಗಲಕೋಟೆ ಜಿಲ್ಲೆ ಬಾದಾಮಿಯ ಮನೋರಥ ಪ್ರತಿಷ್ಠಾನ ಗೋಶಾಲೆಯಲ್ಲಿ ಗೋವು ಪೂಜೆ ನೆರವೇರಿಸಿ ಭಕ್ತಿ-ಪ್ರೀತಿ ಮೆರೆದರು.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಇಂದು ಬಾಗಲಕೋಟೆ ಜಿಲ್ಲೆ ಬಾದಾಮಿಯ ಮನೋರಥ ಪ್ರತಿಷ್ಠಾನ ಗೋಶಾಲೆಯಲ್ಲಿ ಗೋವು ಪೂಜೆ ನೆರವೇರಿಸಿ ಭಕ್ತಿ-ಪ್ರೀತಿ ಮೆರೆದರು.

1 / 6
ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕೀ ಬಾತ್ ವೀಕ್ಷಣೆಗೆ ಬಾದಾಮಿಗೆ ತೆರಳಿದ್ದ ವೇಳೆ ಸಚಿವರು ಬಾದಾಮಿ ಶ್ರೀ ಬನಶಂಕರಿ ದೇವಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ನೆರವೇರಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕೀ ಬಾತ್ ವೀಕ್ಷಣೆಗೆ ಬಾದಾಮಿಗೆ ತೆರಳಿದ್ದ ವೇಳೆ ಸಚಿವರು ಬಾದಾಮಿ ಶ್ರೀ ಬನಶಂಕರಿ ದೇವಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ನೆರವೇರಿಸಿದರು.

2 / 6
ಬಳಿಕ ಸಚಿವರು ಬಾದಾಮಿಯ ಮನೋರಥ ಪ್ರತಿಷ್ಠಾನದ ಗೋಶಾಲೆಗೆ ತೆರಳಿ ಭಾರತೀಯ ಸಂಪ್ರದಾಯದಂತೆ ದೇಸಿ ಗೋವುಗಳಿಗೂ ಪೂಜೆ ಸಲ್ಲಿಸಿ, ಆರತಿ ಬೆಳಗಿದರು.

ಬಳಿಕ ಸಚಿವರು ಬಾದಾಮಿಯ ಮನೋರಥ ಪ್ರತಿಷ್ಠಾನದ ಗೋಶಾಲೆಗೆ ತೆರಳಿ ಭಾರತೀಯ ಸಂಪ್ರದಾಯದಂತೆ ದೇಸಿ ಗೋವುಗಳಿಗೂ ಪೂಜೆ ಸಲ್ಲಿಸಿ, ಆರತಿ ಬೆಳಗಿದರು.

3 / 6
ಮನೋರಥ ಗೋಶಾಲೆಯಲ್ಲಿ ಭಾರತೀಯ ಪ್ರಸಿದ್ಧ ತಳಿಗಳಾದ ಗೀರ್, ಸಾಹಿವಾಲ್, ಅಮೃತ್ ಮಹಲ್, ಮಲ್ನಾಡ್ ಗಿಡ್ಡ ಹೀಗೆ ವಿವಿಧ ಗೋವುಗಳಿದ್ದು, ಸಚಿವರು ಈ ದೇಸಿ ಹಸು-ಕರುಗಳಿಗೆ ಬೆಲ್ಲ, ಬಾಳೆಹಣ್ಣು, ಅಕ್ಕಿ ತಿನ್ನಿಸಿ ನೇವರಿಸಿದರು.

ಮನೋರಥ ಗೋಶಾಲೆಯಲ್ಲಿ ಭಾರತೀಯ ಪ್ರಸಿದ್ಧ ತಳಿಗಳಾದ ಗೀರ್, ಸಾಹಿವಾಲ್, ಅಮೃತ್ ಮಹಲ್, ಮಲ್ನಾಡ್ ಗಿಡ್ಡ ಹೀಗೆ ವಿವಿಧ ಗೋವುಗಳಿದ್ದು, ಸಚಿವರು ಈ ದೇಸಿ ಹಸು-ಕರುಗಳಿಗೆ ಬೆಲ್ಲ, ಬಾಳೆಹಣ್ಣು, ಅಕ್ಕಿ ತಿನ್ನಿಸಿ ನೇವರಿಸಿದರು.

4 / 6
ಬಾದಾಮಿಯ ಈ ಗೋಶಾಲೆಯಲ್ಲಿ ಸಚಿವರು ಸ್ವಲ್ಪ ಹೊತ್ತು ಎಲ್ಲಾ ರಾಜಕೀಯ ಜಂಜಾಟಗಳಿಂದ ದೂರವಿದ್ದು, ಸಣ್ಣ ಕರುಗಳನ್ನು ಮುದ್ದಿಸುತ್ತ ಸಂತಸದಿಂದ ಕಾಲ ಕಳೆದರು.

ಬಾದಾಮಿಯ ಈ ಗೋಶಾಲೆಯಲ್ಲಿ ಸಚಿವರು ಸ್ವಲ್ಪ ಹೊತ್ತು ಎಲ್ಲಾ ರಾಜಕೀಯ ಜಂಜಾಟಗಳಿಂದ ದೂರವಿದ್ದು, ಸಣ್ಣ ಕರುಗಳನ್ನು ಮುದ್ದಿಸುತ್ತ ಸಂತಸದಿಂದ ಕಾಲ ಕಳೆದರು.

5 / 6
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಹಿಂದೂ ಧರ್ಮ ಪಾಲನೆ, ಭಾರತೀಯ ಸಂಸ್ಕೃತಿ ಅನುಸರಣೆ ಎಂದರೆ ಯಾವತ್ತೂ ಒಂದು ಹೆಜ್ಜೆ ಮುಂದೆ ಇದ್ದು,  ರಾಜಕೀಯ ಜಂಜಾಟ ಬಿಟ್ಟು ಕರುಗಳ ಮುದ್ದಿಸಿ ಸಂತಸಪಟ್ಟರು.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಹಿಂದೂ ಧರ್ಮ ಪಾಲನೆ, ಭಾರತೀಯ ಸಂಸ್ಕೃತಿ ಅನುಸರಣೆ ಎಂದರೆ ಯಾವತ್ತೂ ಒಂದು ಹೆಜ್ಜೆ ಮುಂದೆ ಇದ್ದು, ರಾಜಕೀಯ ಜಂಜಾಟ ಬಿಟ್ಟು ಕರುಗಳ ಮುದ್ದಿಸಿ ಸಂತಸಪಟ್ಟರು.

6 / 6
Follow us
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ