AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ಜಂಜಾಟ ಬಿಟ್ಟು ಕರುಗಳ ಮುದ್ದಿಸಿ ಸಂತಸಪಟ್ಟ ಕೇಂದ್ರ ಸಚಿವ ಜೋಶಿ

ಹಿಂದೂ ಧರ್ಮ ಪಾಲನೆ, ಭಾರತೀಯ ಸಂಸ್ಕೃತಿ ಅನುಸರಣೆ ಎಂದರೆ ಯಾವತ್ತೂ ಒಂದು ಹೆಜ್ಜೆ ಇರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಎಂದು ಬಾಗಲಕೋಟೆ ಜಿಲ್ಲೆ ಬಾದಾಮಿಯ ಮನೋರಥ ಪ್ರತಿಷ್ಠಾನ ಗೋಶಾಲೆಯಲ್ಲಿ ಗೋವು ಪೂಜೆ ನೆರವೇರಿಸಿ ಭಕ್ತಿ-ಪ್ರೀತಿ ಮೆರೆದರು.

ರಮೇಶ್ ಬಿ. ಜವಳಗೇರಾ
|

Updated on: Nov 24, 2024 | 8:09 PM

Share
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಇಂದು ಬಾಗಲಕೋಟೆ ಜಿಲ್ಲೆ ಬಾದಾಮಿಯ ಮನೋರಥ ಪ್ರತಿಷ್ಠಾನ ಗೋಶಾಲೆಯಲ್ಲಿ ಗೋವು ಪೂಜೆ ನೆರವೇರಿಸಿ ಭಕ್ತಿ-ಪ್ರೀತಿ ಮೆರೆದರು.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಇಂದು ಬಾಗಲಕೋಟೆ ಜಿಲ್ಲೆ ಬಾದಾಮಿಯ ಮನೋರಥ ಪ್ರತಿಷ್ಠಾನ ಗೋಶಾಲೆಯಲ್ಲಿ ಗೋವು ಪೂಜೆ ನೆರವೇರಿಸಿ ಭಕ್ತಿ-ಪ್ರೀತಿ ಮೆರೆದರು.

1 / 6
ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕೀ ಬಾತ್ ವೀಕ್ಷಣೆಗೆ ಬಾದಾಮಿಗೆ ತೆರಳಿದ್ದ ವೇಳೆ ಸಚಿವರು ಬಾದಾಮಿ ಶ್ರೀ ಬನಶಂಕರಿ ದೇವಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ನೆರವೇರಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕೀ ಬಾತ್ ವೀಕ್ಷಣೆಗೆ ಬಾದಾಮಿಗೆ ತೆರಳಿದ್ದ ವೇಳೆ ಸಚಿವರು ಬಾದಾಮಿ ಶ್ರೀ ಬನಶಂಕರಿ ದೇವಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ನೆರವೇರಿಸಿದರು.

2 / 6
ಬಳಿಕ ಸಚಿವರು ಬಾದಾಮಿಯ ಮನೋರಥ ಪ್ರತಿಷ್ಠಾನದ ಗೋಶಾಲೆಗೆ ತೆರಳಿ ಭಾರತೀಯ ಸಂಪ್ರದಾಯದಂತೆ ದೇಸಿ ಗೋವುಗಳಿಗೂ ಪೂಜೆ ಸಲ್ಲಿಸಿ, ಆರತಿ ಬೆಳಗಿದರು.

ಬಳಿಕ ಸಚಿವರು ಬಾದಾಮಿಯ ಮನೋರಥ ಪ್ರತಿಷ್ಠಾನದ ಗೋಶಾಲೆಗೆ ತೆರಳಿ ಭಾರತೀಯ ಸಂಪ್ರದಾಯದಂತೆ ದೇಸಿ ಗೋವುಗಳಿಗೂ ಪೂಜೆ ಸಲ್ಲಿಸಿ, ಆರತಿ ಬೆಳಗಿದರು.

3 / 6
ಮನೋರಥ ಗೋಶಾಲೆಯಲ್ಲಿ ಭಾರತೀಯ ಪ್ರಸಿದ್ಧ ತಳಿಗಳಾದ ಗೀರ್, ಸಾಹಿವಾಲ್, ಅಮೃತ್ ಮಹಲ್, ಮಲ್ನಾಡ್ ಗಿಡ್ಡ ಹೀಗೆ ವಿವಿಧ ಗೋವುಗಳಿದ್ದು, ಸಚಿವರು ಈ ದೇಸಿ ಹಸು-ಕರುಗಳಿಗೆ ಬೆಲ್ಲ, ಬಾಳೆಹಣ್ಣು, ಅಕ್ಕಿ ತಿನ್ನಿಸಿ ನೇವರಿಸಿದರು.

ಮನೋರಥ ಗೋಶಾಲೆಯಲ್ಲಿ ಭಾರತೀಯ ಪ್ರಸಿದ್ಧ ತಳಿಗಳಾದ ಗೀರ್, ಸಾಹಿವಾಲ್, ಅಮೃತ್ ಮಹಲ್, ಮಲ್ನಾಡ್ ಗಿಡ್ಡ ಹೀಗೆ ವಿವಿಧ ಗೋವುಗಳಿದ್ದು, ಸಚಿವರು ಈ ದೇಸಿ ಹಸು-ಕರುಗಳಿಗೆ ಬೆಲ್ಲ, ಬಾಳೆಹಣ್ಣು, ಅಕ್ಕಿ ತಿನ್ನಿಸಿ ನೇವರಿಸಿದರು.

4 / 6
ಬಾದಾಮಿಯ ಈ ಗೋಶಾಲೆಯಲ್ಲಿ ಸಚಿವರು ಸ್ವಲ್ಪ ಹೊತ್ತು ಎಲ್ಲಾ ರಾಜಕೀಯ ಜಂಜಾಟಗಳಿಂದ ದೂರವಿದ್ದು, ಸಣ್ಣ ಕರುಗಳನ್ನು ಮುದ್ದಿಸುತ್ತ ಸಂತಸದಿಂದ ಕಾಲ ಕಳೆದರು.

ಬಾದಾಮಿಯ ಈ ಗೋಶಾಲೆಯಲ್ಲಿ ಸಚಿವರು ಸ್ವಲ್ಪ ಹೊತ್ತು ಎಲ್ಲಾ ರಾಜಕೀಯ ಜಂಜಾಟಗಳಿಂದ ದೂರವಿದ್ದು, ಸಣ್ಣ ಕರುಗಳನ್ನು ಮುದ್ದಿಸುತ್ತ ಸಂತಸದಿಂದ ಕಾಲ ಕಳೆದರು.

5 / 6
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಹಿಂದೂ ಧರ್ಮ ಪಾಲನೆ, ಭಾರತೀಯ ಸಂಸ್ಕೃತಿ ಅನುಸರಣೆ ಎಂದರೆ ಯಾವತ್ತೂ ಒಂದು ಹೆಜ್ಜೆ ಮುಂದೆ ಇದ್ದು,  ರಾಜಕೀಯ ಜಂಜಾಟ ಬಿಟ್ಟು ಕರುಗಳ ಮುದ್ದಿಸಿ ಸಂತಸಪಟ್ಟರು.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಹಿಂದೂ ಧರ್ಮ ಪಾಲನೆ, ಭಾರತೀಯ ಸಂಸ್ಕೃತಿ ಅನುಸರಣೆ ಎಂದರೆ ಯಾವತ್ತೂ ಒಂದು ಹೆಜ್ಜೆ ಮುಂದೆ ಇದ್ದು, ರಾಜಕೀಯ ಜಂಜಾಟ ಬಿಟ್ಟು ಕರುಗಳ ಮುದ್ದಿಸಿ ಸಂತಸಪಟ್ಟರು.

6 / 6
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್