AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ವಿವಿಪುರಂ ಫುಡ್​ಸ್ಟ್ರೀಟ್​​ನಲ್ಲಿ ಸಾಮಾನ್ಯರಂತೆ ಸ್ನ್ಯಾಕ್ಸ್ ಸೇವನೆ ಮಾಡಿದ ಕೇಂದ್ರ ಸಚಿವ ಎಸ್ ಜೈಶಂಕರ್

ಪಿಇಎಸ್ ಕಾಲೇಜಿನ ರಜತ ಮಹೋತ್ಸವ ವರ್ಷ ಹಿನ್ನೆಲೆ ಬೆಂಗಳೂರಿಗೆ ಭೇಟಿ ನೀಡಿದ ಕೇಂದ್ರ ಸಚಿವ ಎಸ್.ಜಯಶಂಕರ್ ಕಾರ್ಯಕ್ರಮದ ಬಳಿಕ ಸಾಯಂಕಾಲ ಬೆಂಗಳೂರಿನ ವಿವಿಪುರಂ ಫುಡ್​ಸ್ಟ್ರೀಟ್​ಗೆ ಭೇಟಿ ನೀಡಿದರು.

TV9 Web
| Edited By: ವಿವೇಕ ಬಿರಾದಾರ|

Updated on:Aug 12, 2022 | 9:32 PM

Share
ಪಿಇಎಸ್ ಕಾಲೇಜಿನ ರಜತ ಮಹೋತ್ಸವ ವರ್ಷ ಹಿನ್ನೆಲೆ ಬೆಂಗಳೂರಿಗೆ ಭೇಟಿ ನೀಡಿದ ಕೇಂದ್ರ ವಿದೇಶಾಂಗ  ಸಚಿವ ಎಸ್.ಜಯಶಂಕರ್

Union minister s Jai shankar visited Sajjan Rao Circle Food street this evening 12 August

1 / 11
ಎಸ್. ಜಯಶಂಕರ್ ಅವರು ಪಿಇಎಸ್ ಕಾಲೇಜಿನ‌ ಪೆಸೆಟ್ 52 ಮಾಹಿತಿ ಕೇಂದ್ರವನ್ನು ಉದ್ಘಾಟನೆ ಮಾಡಿದರು

Union minister s Jai shankar visited Sajjan Rao Circle Food street this evening 12 August

2 / 11
Union minister s Jai shankar visited Sajjan Rao Circle Food street this evening 12 August

ವಿದ್ಯಾರ್ಥಿಗಳು ತಯಾರಿಸಿರುವ ಡ್ರೋಣ್​​ನ್ನು ಸಚಿವ ಎಸ್​. ಜಯಶಂಕರ್ ವೀಕ್ಷಣೆ ಮಾಡಿದರು.

3 / 11
Union minister s Jai shankar visited Sajjan Rao Circle Food street this evening 12 August

ಎಸ್. ಜೈಶಂಕರ್ ಬೆಂಗಳೂರು ಆನೇಕಲ್​ನ ಬಿಜೆಪಿ ಕಾರ್ಯಕರ್ತರೊಬ್ಬರ ಮನೆಗೆ ಭೇಟಿ ನೀಡಿದರು.

4 / 11
Union minister s Jai shankar visited Sajjan Rao Circle Food street this evening 12 August

ಎಸ್. ಜೈಶಂಕರ್ ಬಿಜೆಪಿ ಕಾರ್ಯಕರ್ತನ ಮನೆಯಲ್ಲಿ ಸಾಮಾನ್ಯರಂತೆ ನೆಲದ ಮೇಲೆ ಕುಳಿತು ಬಾಳೆ ಎಲೆಯಲ್ಲಿ ಬೊಂಬಾಟ್ ಭೋಜನ ಸವಿದಿದ್ದಾರೆ.

5 / 11
Union minister s Jai shankar visited Sajjan Rao Circle Food street this evening 12 August

ಬೆಂಗಳೂರಿನ ವಿವಿಪುರಂ ಫುಡ್​ಸ್ಟ್ರೀಟ್​ಗೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭೇಟಿ ನೀಡಿದರು.

6 / 11
Union minister s Jai shankar visited Sajjan Rao Circle Food street this evening 12 August

ಕೇಂದ್ರ ಸಚಿವ ಎಸ್. ಜೈಶಂಕರ್ ಅವರ ಜೊತೆ ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಉಪಸ್ಥಿತರಿದ್ದರು.

7 / 11
Union minister s Jai shankar visited Sajjan Rao Circle Food street this evening 12 August

ಕೇಂದ್ರ ಸಚಿವ ಎಸ್. ಜೈಶಂಕರ್ ಫುಡ್​ಸ್ಟ್ರೀಟ್​ನಲ್ಲಿರುವ ಅಂಗಡಿಗಳಿಗೆ ಭೇಟಿ ನೀಡಿ ಸ್ನ್ಯಾಕ್ಸ್ ಸೇವನೆ ಮಾಡಿದರು

8 / 11
Union minister s Jai shankar visited Sajjan Rao Circle Food street this evening 12 August

ಕೇಂದ್ರ ಸಚಿವ ಎಸ್. ಜೈಶಂಕರ್ ಅವರ ಜೊತೆ ಗ್ರಾಹಕರು ಮತ್ತು ಅಂಗಡಿಗಳ ಮಾಲೀಕರು ಮಾತುಕತೆ ನಡೆಸಿದರು.

9 / 11
Union minister s Jai shankar visited Sajjan Rao Circle Food street this evening 12 August

ಕೇಂದ್ರ ಸಚಿವ ಎಸ್. ಜೈಶಂಕರ್ ಸ್ಥಳಿಯರೊಂದಿಗೆ ಮಾತನಾಡಿದ ಸಂದರ್ಭ

10 / 11
Union minister s Jai shankar visited Sajjan Rao Circle Food street this evening 12 August

ಕೇಂದ್ರ ಸಚಿವ ಎಸ್. ಜೈಶಂಕರ್ ಮಗುವೊಂದನ್ನು ಮಾತನಾಡಿಸಿದ ಸಂದರ್ಭ

11 / 11

Published On - 9:28 pm, Fri, 12 August 22

TV9 Web
TV9 Web

TV9 Kannada

Read More
Follow Us
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ