AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ವಿವಿಪುರಂ ಫುಡ್​ಸ್ಟ್ರೀಟ್​​ನಲ್ಲಿ ಸಾಮಾನ್ಯರಂತೆ ಸ್ನ್ಯಾಕ್ಸ್ ಸೇವನೆ ಮಾಡಿದ ಕೇಂದ್ರ ಸಚಿವ ಎಸ್ ಜೈಶಂಕರ್

ಪಿಇಎಸ್ ಕಾಲೇಜಿನ ರಜತ ಮಹೋತ್ಸವ ವರ್ಷ ಹಿನ್ನೆಲೆ ಬೆಂಗಳೂರಿಗೆ ಭೇಟಿ ನೀಡಿದ ಕೇಂದ್ರ ಸಚಿವ ಎಸ್.ಜಯಶಂಕರ್ ಕಾರ್ಯಕ್ರಮದ ಬಳಿಕ ಸಾಯಂಕಾಲ ಬೆಂಗಳೂರಿನ ವಿವಿಪುರಂ ಫುಡ್​ಸ್ಟ್ರೀಟ್​ಗೆ ಭೇಟಿ ನೀಡಿದರು.

TV9 Web
| Edited By: |

Updated on:Aug 12, 2022 | 9:32 PM

Share
ಪಿಇಎಸ್ ಕಾಲೇಜಿನ ರಜತ ಮಹೋತ್ಸವ ವರ್ಷ ಹಿನ್ನೆಲೆ ಬೆಂಗಳೂರಿಗೆ ಭೇಟಿ ನೀಡಿದ ಕೇಂದ್ರ ವಿದೇಶಾಂಗ  ಸಚಿವ ಎಸ್.ಜಯಶಂಕರ್

Union minister s Jai shankar visited Sajjan Rao Circle Food street this evening 12 August

1 / 11
ಎಸ್. ಜಯಶಂಕರ್ ಅವರು ಪಿಇಎಸ್ ಕಾಲೇಜಿನ‌ ಪೆಸೆಟ್ 52 ಮಾಹಿತಿ ಕೇಂದ್ರವನ್ನು ಉದ್ಘಾಟನೆ ಮಾಡಿದರು

Union minister s Jai shankar visited Sajjan Rao Circle Food street this evening 12 August

2 / 11
Union minister s Jai shankar visited Sajjan Rao Circle Food street this evening 12 August

ವಿದ್ಯಾರ್ಥಿಗಳು ತಯಾರಿಸಿರುವ ಡ್ರೋಣ್​​ನ್ನು ಸಚಿವ ಎಸ್​. ಜಯಶಂಕರ್ ವೀಕ್ಷಣೆ ಮಾಡಿದರು.

3 / 11
Union minister s Jai shankar visited Sajjan Rao Circle Food street this evening 12 August

ಎಸ್. ಜೈಶಂಕರ್ ಬೆಂಗಳೂರು ಆನೇಕಲ್​ನ ಬಿಜೆಪಿ ಕಾರ್ಯಕರ್ತರೊಬ್ಬರ ಮನೆಗೆ ಭೇಟಿ ನೀಡಿದರು.

4 / 11
Union minister s Jai shankar visited Sajjan Rao Circle Food street this evening 12 August

ಎಸ್. ಜೈಶಂಕರ್ ಬಿಜೆಪಿ ಕಾರ್ಯಕರ್ತನ ಮನೆಯಲ್ಲಿ ಸಾಮಾನ್ಯರಂತೆ ನೆಲದ ಮೇಲೆ ಕುಳಿತು ಬಾಳೆ ಎಲೆಯಲ್ಲಿ ಬೊಂಬಾಟ್ ಭೋಜನ ಸವಿದಿದ್ದಾರೆ.

5 / 11
Union minister s Jai shankar visited Sajjan Rao Circle Food street this evening 12 August

ಬೆಂಗಳೂರಿನ ವಿವಿಪುರಂ ಫುಡ್​ಸ್ಟ್ರೀಟ್​ಗೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭೇಟಿ ನೀಡಿದರು.

6 / 11
Union minister s Jai shankar visited Sajjan Rao Circle Food street this evening 12 August

ಕೇಂದ್ರ ಸಚಿವ ಎಸ್. ಜೈಶಂಕರ್ ಅವರ ಜೊತೆ ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಉಪಸ್ಥಿತರಿದ್ದರು.

7 / 11
Union minister s Jai shankar visited Sajjan Rao Circle Food street this evening 12 August

ಕೇಂದ್ರ ಸಚಿವ ಎಸ್. ಜೈಶಂಕರ್ ಫುಡ್​ಸ್ಟ್ರೀಟ್​ನಲ್ಲಿರುವ ಅಂಗಡಿಗಳಿಗೆ ಭೇಟಿ ನೀಡಿ ಸ್ನ್ಯಾಕ್ಸ್ ಸೇವನೆ ಮಾಡಿದರು

8 / 11
Union minister s Jai shankar visited Sajjan Rao Circle Food street this evening 12 August

ಕೇಂದ್ರ ಸಚಿವ ಎಸ್. ಜೈಶಂಕರ್ ಅವರ ಜೊತೆ ಗ್ರಾಹಕರು ಮತ್ತು ಅಂಗಡಿಗಳ ಮಾಲೀಕರು ಮಾತುಕತೆ ನಡೆಸಿದರು.

9 / 11
Union minister s Jai shankar visited Sajjan Rao Circle Food street this evening 12 August

ಕೇಂದ್ರ ಸಚಿವ ಎಸ್. ಜೈಶಂಕರ್ ಸ್ಥಳಿಯರೊಂದಿಗೆ ಮಾತನಾಡಿದ ಸಂದರ್ಭ

10 / 11
Union minister s Jai shankar visited Sajjan Rao Circle Food street this evening 12 August

ಕೇಂದ್ರ ಸಚಿವ ಎಸ್. ಜೈಶಂಕರ್ ಮಗುವೊಂದನ್ನು ಮಾತನಾಡಿಸಿದ ಸಂದರ್ಭ

11 / 11

Published On - 9:28 pm, Fri, 12 August 22

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್