AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ವಿವಿಪುರಂ ಫುಡ್​ಸ್ಟ್ರೀಟ್​​ನಲ್ಲಿ ಸಾಮಾನ್ಯರಂತೆ ಸ್ನ್ಯಾಕ್ಸ್ ಸೇವನೆ ಮಾಡಿದ ಕೇಂದ್ರ ಸಚಿವ ಎಸ್ ಜೈಶಂಕರ್

ಪಿಇಎಸ್ ಕಾಲೇಜಿನ ರಜತ ಮಹೋತ್ಸವ ವರ್ಷ ಹಿನ್ನೆಲೆ ಬೆಂಗಳೂರಿಗೆ ಭೇಟಿ ನೀಡಿದ ಕೇಂದ್ರ ಸಚಿವ ಎಸ್.ಜಯಶಂಕರ್ ಕಾರ್ಯಕ್ರಮದ ಬಳಿಕ ಸಾಯಂಕಾಲ ಬೆಂಗಳೂರಿನ ವಿವಿಪುರಂ ಫುಡ್​ಸ್ಟ್ರೀಟ್​ಗೆ ಭೇಟಿ ನೀಡಿದರು.

TV9 Web
| Updated By: ವಿವೇಕ ಬಿರಾದಾರ|

Updated on:Aug 12, 2022 | 9:32 PM

Share
ಪಿಇಎಸ್ ಕಾಲೇಜಿನ ರಜತ ಮಹೋತ್ಸವ ವರ್ಷ ಹಿನ್ನೆಲೆ ಬೆಂಗಳೂರಿಗೆ ಭೇಟಿ ನೀಡಿದ ಕೇಂದ್ರ ವಿದೇಶಾಂಗ  ಸಚಿವ ಎಸ್.ಜಯಶಂಕರ್

Union minister s Jai shankar visited Sajjan Rao Circle Food street this evening 12 August

1 / 11
ಎಸ್. ಜಯಶಂಕರ್ ಅವರು ಪಿಇಎಸ್ ಕಾಲೇಜಿನ‌ ಪೆಸೆಟ್ 52 ಮಾಹಿತಿ ಕೇಂದ್ರವನ್ನು ಉದ್ಘಾಟನೆ ಮಾಡಿದರು

Union minister s Jai shankar visited Sajjan Rao Circle Food street this evening 12 August

2 / 11
Union minister s Jai shankar visited Sajjan Rao Circle Food street this evening 12 August

ವಿದ್ಯಾರ್ಥಿಗಳು ತಯಾರಿಸಿರುವ ಡ್ರೋಣ್​​ನ್ನು ಸಚಿವ ಎಸ್​. ಜಯಶಂಕರ್ ವೀಕ್ಷಣೆ ಮಾಡಿದರು.

3 / 11
Union minister s Jai shankar visited Sajjan Rao Circle Food street this evening 12 August

ಎಸ್. ಜೈಶಂಕರ್ ಬೆಂಗಳೂರು ಆನೇಕಲ್​ನ ಬಿಜೆಪಿ ಕಾರ್ಯಕರ್ತರೊಬ್ಬರ ಮನೆಗೆ ಭೇಟಿ ನೀಡಿದರು.

4 / 11
Union minister s Jai shankar visited Sajjan Rao Circle Food street this evening 12 August

ಎಸ್. ಜೈಶಂಕರ್ ಬಿಜೆಪಿ ಕಾರ್ಯಕರ್ತನ ಮನೆಯಲ್ಲಿ ಸಾಮಾನ್ಯರಂತೆ ನೆಲದ ಮೇಲೆ ಕುಳಿತು ಬಾಳೆ ಎಲೆಯಲ್ಲಿ ಬೊಂಬಾಟ್ ಭೋಜನ ಸವಿದಿದ್ದಾರೆ.

5 / 11
Union minister s Jai shankar visited Sajjan Rao Circle Food street this evening 12 August

ಬೆಂಗಳೂರಿನ ವಿವಿಪುರಂ ಫುಡ್​ಸ್ಟ್ರೀಟ್​ಗೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭೇಟಿ ನೀಡಿದರು.

6 / 11
Union minister s Jai shankar visited Sajjan Rao Circle Food street this evening 12 August

ಕೇಂದ್ರ ಸಚಿವ ಎಸ್. ಜೈಶಂಕರ್ ಅವರ ಜೊತೆ ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಉಪಸ್ಥಿತರಿದ್ದರು.

7 / 11
Union minister s Jai shankar visited Sajjan Rao Circle Food street this evening 12 August

ಕೇಂದ್ರ ಸಚಿವ ಎಸ್. ಜೈಶಂಕರ್ ಫುಡ್​ಸ್ಟ್ರೀಟ್​ನಲ್ಲಿರುವ ಅಂಗಡಿಗಳಿಗೆ ಭೇಟಿ ನೀಡಿ ಸ್ನ್ಯಾಕ್ಸ್ ಸೇವನೆ ಮಾಡಿದರು

8 / 11
Union minister s Jai shankar visited Sajjan Rao Circle Food street this evening 12 August

ಕೇಂದ್ರ ಸಚಿವ ಎಸ್. ಜೈಶಂಕರ್ ಅವರ ಜೊತೆ ಗ್ರಾಹಕರು ಮತ್ತು ಅಂಗಡಿಗಳ ಮಾಲೀಕರು ಮಾತುಕತೆ ನಡೆಸಿದರು.

9 / 11
Union minister s Jai shankar visited Sajjan Rao Circle Food street this evening 12 August

ಕೇಂದ್ರ ಸಚಿವ ಎಸ್. ಜೈಶಂಕರ್ ಸ್ಥಳಿಯರೊಂದಿಗೆ ಮಾತನಾಡಿದ ಸಂದರ್ಭ

10 / 11
Union minister s Jai shankar visited Sajjan Rao Circle Food street this evening 12 August

ಕೇಂದ್ರ ಸಚಿವ ಎಸ್. ಜೈಶಂಕರ್ ಮಗುವೊಂದನ್ನು ಮಾತನಾಡಿಸಿದ ಸಂದರ್ಭ

11 / 11

Published On - 9:28 pm, Fri, 12 August 22

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್