AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ವಿವಿಪುರಂ ಫುಡ್​ಸ್ಟ್ರೀಟ್​​ನಲ್ಲಿ ಸಾಮಾನ್ಯರಂತೆ ಸ್ನ್ಯಾಕ್ಸ್ ಸೇವನೆ ಮಾಡಿದ ಕೇಂದ್ರ ಸಚಿವ ಎಸ್ ಜೈಶಂಕರ್

ಪಿಇಎಸ್ ಕಾಲೇಜಿನ ರಜತ ಮಹೋತ್ಸವ ವರ್ಷ ಹಿನ್ನೆಲೆ ಬೆಂಗಳೂರಿಗೆ ಭೇಟಿ ನೀಡಿದ ಕೇಂದ್ರ ಸಚಿವ ಎಸ್.ಜಯಶಂಕರ್ ಕಾರ್ಯಕ್ರಮದ ಬಳಿಕ ಸಾಯಂಕಾಲ ಬೆಂಗಳೂರಿನ ವಿವಿಪುರಂ ಫುಡ್​ಸ್ಟ್ರೀಟ್​ಗೆ ಭೇಟಿ ನೀಡಿದರು.

TV9 Web
| Edited By: |

Updated on:Aug 12, 2022 | 9:32 PM

Share
ಪಿಇಎಸ್ ಕಾಲೇಜಿನ ರಜತ ಮಹೋತ್ಸವ ವರ್ಷ ಹಿನ್ನೆಲೆ ಬೆಂಗಳೂರಿಗೆ ಭೇಟಿ ನೀಡಿದ ಕೇಂದ್ರ ವಿದೇಶಾಂಗ  ಸಚಿವ ಎಸ್.ಜಯಶಂಕರ್

Union minister s Jai shankar visited Sajjan Rao Circle Food street this evening 12 August

1 / 11
ಎಸ್. ಜಯಶಂಕರ್ ಅವರು ಪಿಇಎಸ್ ಕಾಲೇಜಿನ‌ ಪೆಸೆಟ್ 52 ಮಾಹಿತಿ ಕೇಂದ್ರವನ್ನು ಉದ್ಘಾಟನೆ ಮಾಡಿದರು

Union minister s Jai shankar visited Sajjan Rao Circle Food street this evening 12 August

2 / 11
Union minister s Jai shankar visited Sajjan Rao Circle Food street this evening 12 August

ವಿದ್ಯಾರ್ಥಿಗಳು ತಯಾರಿಸಿರುವ ಡ್ರೋಣ್​​ನ್ನು ಸಚಿವ ಎಸ್​. ಜಯಶಂಕರ್ ವೀಕ್ಷಣೆ ಮಾಡಿದರು.

3 / 11
Union minister s Jai shankar visited Sajjan Rao Circle Food street this evening 12 August

ಎಸ್. ಜೈಶಂಕರ್ ಬೆಂಗಳೂರು ಆನೇಕಲ್​ನ ಬಿಜೆಪಿ ಕಾರ್ಯಕರ್ತರೊಬ್ಬರ ಮನೆಗೆ ಭೇಟಿ ನೀಡಿದರು.

4 / 11
Union minister s Jai shankar visited Sajjan Rao Circle Food street this evening 12 August

ಎಸ್. ಜೈಶಂಕರ್ ಬಿಜೆಪಿ ಕಾರ್ಯಕರ್ತನ ಮನೆಯಲ್ಲಿ ಸಾಮಾನ್ಯರಂತೆ ನೆಲದ ಮೇಲೆ ಕುಳಿತು ಬಾಳೆ ಎಲೆಯಲ್ಲಿ ಬೊಂಬಾಟ್ ಭೋಜನ ಸವಿದಿದ್ದಾರೆ.

5 / 11
Union minister s Jai shankar visited Sajjan Rao Circle Food street this evening 12 August

ಬೆಂಗಳೂರಿನ ವಿವಿಪುರಂ ಫುಡ್​ಸ್ಟ್ರೀಟ್​ಗೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭೇಟಿ ನೀಡಿದರು.

6 / 11
Union minister s Jai shankar visited Sajjan Rao Circle Food street this evening 12 August

ಕೇಂದ್ರ ಸಚಿವ ಎಸ್. ಜೈಶಂಕರ್ ಅವರ ಜೊತೆ ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಉಪಸ್ಥಿತರಿದ್ದರು.

7 / 11
Union minister s Jai shankar visited Sajjan Rao Circle Food street this evening 12 August

ಕೇಂದ್ರ ಸಚಿವ ಎಸ್. ಜೈಶಂಕರ್ ಫುಡ್​ಸ್ಟ್ರೀಟ್​ನಲ್ಲಿರುವ ಅಂಗಡಿಗಳಿಗೆ ಭೇಟಿ ನೀಡಿ ಸ್ನ್ಯಾಕ್ಸ್ ಸೇವನೆ ಮಾಡಿದರು

8 / 11
Union minister s Jai shankar visited Sajjan Rao Circle Food street this evening 12 August

ಕೇಂದ್ರ ಸಚಿವ ಎಸ್. ಜೈಶಂಕರ್ ಅವರ ಜೊತೆ ಗ್ರಾಹಕರು ಮತ್ತು ಅಂಗಡಿಗಳ ಮಾಲೀಕರು ಮಾತುಕತೆ ನಡೆಸಿದರು.

9 / 11
Union minister s Jai shankar visited Sajjan Rao Circle Food street this evening 12 August

ಕೇಂದ್ರ ಸಚಿವ ಎಸ್. ಜೈಶಂಕರ್ ಸ್ಥಳಿಯರೊಂದಿಗೆ ಮಾತನಾಡಿದ ಸಂದರ್ಭ

10 / 11
Union minister s Jai shankar visited Sajjan Rao Circle Food street this evening 12 August

ಕೇಂದ್ರ ಸಚಿವ ಎಸ್. ಜೈಶಂಕರ್ ಮಗುವೊಂದನ್ನು ಮಾತನಾಡಿಸಿದ ಸಂದರ್ಭ

11 / 11

Published On - 9:28 pm, Fri, 12 August 22

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ