AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ವಿವಿಪುರಂ ಫುಡ್​ಸ್ಟ್ರೀಟ್​​ನಲ್ಲಿ ಸಾಮಾನ್ಯರಂತೆ ಸ್ನ್ಯಾಕ್ಸ್ ಸೇವನೆ ಮಾಡಿದ ಕೇಂದ್ರ ಸಚಿವ ಎಸ್ ಜೈಶಂಕರ್

ಪಿಇಎಸ್ ಕಾಲೇಜಿನ ರಜತ ಮಹೋತ್ಸವ ವರ್ಷ ಹಿನ್ನೆಲೆ ಬೆಂಗಳೂರಿಗೆ ಭೇಟಿ ನೀಡಿದ ಕೇಂದ್ರ ಸಚಿವ ಎಸ್.ಜಯಶಂಕರ್ ಕಾರ್ಯಕ್ರಮದ ಬಳಿಕ ಸಾಯಂಕಾಲ ಬೆಂಗಳೂರಿನ ವಿವಿಪುರಂ ಫುಡ್​ಸ್ಟ್ರೀಟ್​ಗೆ ಭೇಟಿ ನೀಡಿದರು.

TV9 Web
| Edited By: ವಿವೇಕ ಬಿರಾದಾರ|

Updated on:Aug 12, 2022 | 9:32 PM

Share
ಪಿಇಎಸ್ ಕಾಲೇಜಿನ ರಜತ ಮಹೋತ್ಸವ ವರ್ಷ ಹಿನ್ನೆಲೆ ಬೆಂಗಳೂರಿಗೆ ಭೇಟಿ ನೀಡಿದ ಕೇಂದ್ರ ವಿದೇಶಾಂಗ  ಸಚಿವ ಎಸ್.ಜಯಶಂಕರ್

Union minister s Jai shankar visited Sajjan Rao Circle Food street this evening 12 August

1 / 11
ಎಸ್. ಜಯಶಂಕರ್ ಅವರು ಪಿಇಎಸ್ ಕಾಲೇಜಿನ‌ ಪೆಸೆಟ್ 52 ಮಾಹಿತಿ ಕೇಂದ್ರವನ್ನು ಉದ್ಘಾಟನೆ ಮಾಡಿದರು

Union minister s Jai shankar visited Sajjan Rao Circle Food street this evening 12 August

2 / 11
Union minister s Jai shankar visited Sajjan Rao Circle Food street this evening 12 August

ವಿದ್ಯಾರ್ಥಿಗಳು ತಯಾರಿಸಿರುವ ಡ್ರೋಣ್​​ನ್ನು ಸಚಿವ ಎಸ್​. ಜಯಶಂಕರ್ ವೀಕ್ಷಣೆ ಮಾಡಿದರು.

3 / 11
Union minister s Jai shankar visited Sajjan Rao Circle Food street this evening 12 August

ಎಸ್. ಜೈಶಂಕರ್ ಬೆಂಗಳೂರು ಆನೇಕಲ್​ನ ಬಿಜೆಪಿ ಕಾರ್ಯಕರ್ತರೊಬ್ಬರ ಮನೆಗೆ ಭೇಟಿ ನೀಡಿದರು.

4 / 11
Union minister s Jai shankar visited Sajjan Rao Circle Food street this evening 12 August

ಎಸ್. ಜೈಶಂಕರ್ ಬಿಜೆಪಿ ಕಾರ್ಯಕರ್ತನ ಮನೆಯಲ್ಲಿ ಸಾಮಾನ್ಯರಂತೆ ನೆಲದ ಮೇಲೆ ಕುಳಿತು ಬಾಳೆ ಎಲೆಯಲ್ಲಿ ಬೊಂಬಾಟ್ ಭೋಜನ ಸವಿದಿದ್ದಾರೆ.

5 / 11
Union minister s Jai shankar visited Sajjan Rao Circle Food street this evening 12 August

ಬೆಂಗಳೂರಿನ ವಿವಿಪುರಂ ಫುಡ್​ಸ್ಟ್ರೀಟ್​ಗೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭೇಟಿ ನೀಡಿದರು.

6 / 11
Union minister s Jai shankar visited Sajjan Rao Circle Food street this evening 12 August

ಕೇಂದ್ರ ಸಚಿವ ಎಸ್. ಜೈಶಂಕರ್ ಅವರ ಜೊತೆ ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಉಪಸ್ಥಿತರಿದ್ದರು.

7 / 11
Union minister s Jai shankar visited Sajjan Rao Circle Food street this evening 12 August

ಕೇಂದ್ರ ಸಚಿವ ಎಸ್. ಜೈಶಂಕರ್ ಫುಡ್​ಸ್ಟ್ರೀಟ್​ನಲ್ಲಿರುವ ಅಂಗಡಿಗಳಿಗೆ ಭೇಟಿ ನೀಡಿ ಸ್ನ್ಯಾಕ್ಸ್ ಸೇವನೆ ಮಾಡಿದರು

8 / 11
Union minister s Jai shankar visited Sajjan Rao Circle Food street this evening 12 August

ಕೇಂದ್ರ ಸಚಿವ ಎಸ್. ಜೈಶಂಕರ್ ಅವರ ಜೊತೆ ಗ್ರಾಹಕರು ಮತ್ತು ಅಂಗಡಿಗಳ ಮಾಲೀಕರು ಮಾತುಕತೆ ನಡೆಸಿದರು.

9 / 11
Union minister s Jai shankar visited Sajjan Rao Circle Food street this evening 12 August

ಕೇಂದ್ರ ಸಚಿವ ಎಸ್. ಜೈಶಂಕರ್ ಸ್ಥಳಿಯರೊಂದಿಗೆ ಮಾತನಾಡಿದ ಸಂದರ್ಭ

10 / 11
Union minister s Jai shankar visited Sajjan Rao Circle Food street this evening 12 August

ಕೇಂದ್ರ ಸಚಿವ ಎಸ್. ಜೈಶಂಕರ್ ಮಗುವೊಂದನ್ನು ಮಾತನಾಡಿಸಿದ ಸಂದರ್ಭ

11 / 11

Published On - 9:28 pm, Fri, 12 August 22

Follow Us
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್