AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSET: ಮುಂದೂಡಲಾಗಿದ್ದ ಕೆ- ಸೆಟ್ ಪರೀಕ್ಷೆಯ ದಿನಾಂಕ ಮರು ನಿಗದಿ

ಅನಿವಾರ್ಯ ಕಾರಣಗಳಿಂದ ಮುಂದೂಡಿದ್ದ ಮೈಸೂರು ವಿಶ್ವವಿದ್ಯಾನಿಲಯ ನಡೆಸುವ ರಾಜ್ಯ ಮಟ್ಟದ ಅರ್ಹತಾ ಪರೀಕ್ಷೆ ಕೆ- ಸೆಟ್​ನ ದಿನಾಂಕವನ್ನು ನಿಗದಿಪಡಿಸಿ ಸೂಚನೆ ಹೊರಡಿಸಿದೆ. ಪರೀಕ್ಷೆಯು ಜುಲೈ 25ರಂದು ನಡೆಯಲಿದೆ.

KSET: ಮುಂದೂಡಲಾಗಿದ್ದ ಕೆ- ಸೆಟ್ ಪರೀಕ್ಷೆಯ ದಿನಾಂಕ ಮರು ನಿಗದಿ
ಮೈಸೂರು ವಿಶ್ವವಿದ್ಯಾಲಯವು ಕೆ-ಸೆಟ್ ಪರೀಕ್ಷೆಯ ದಿನಾಂಕ ಬಿಡುಗಡೆಗೊಳಿಸಿರುವ ಸೂಚನೆ
TV9 Web
| Edited By: |

Updated on: Jul 09, 2021 | 10:40 AM

Share

ಕರೊನಾ ಕಾರಣಗಳಿಂದಾಗಿ ಮುಂದೂಡಲಾಗಿದ್ದ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ- ಸೆಟ್)ಯ ದಿನಾಂಕವನ್ನು ಮರು ನಿಗದಿಗೊಳಿಸಲಾಗಿದೆ. ಜುಲೈ 5ರಂದು ಪರೀಕ್ಷೆಯು ನಡೆಯಲಿದೆ ಎಂದು ಪರೀಕ್ಷೆಯನ್ನು ಆಯೋಜಿಸುವ ಮೈಸೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ. 

ಈ ಮೊದಲು ಏಪ್ರಿಲ್ 11ರಂದು ಕೆ- ಸೆಟ್ ಪರೀಕ್ಷೆಯನ್ನು ಆಯೋಜಿಸಲಾಗಿತ್ತು. ದೇಶದಲ್ಲಿ ಕರೊನಾ ಸೋಂಕು ಹೆಚ್ಚಾದ ಕಾರಣ ಎರಡನೇ ಹಂತದ ಲಾಕ್​ಡೌನ್​ ಅನ್ನು ಹೇರಲಾಗಿತ್ತು. ಈ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಿ ವಿಶ್ವವಿದ್ಯಾಲಯವು ಆದೇಶಹೊರಡಿಸಿತ್ತು. ಈಗ ಮತ್ತೆ ದಿನಾಂಕವನ್ನು ನಿಗದಿ ಮಾಡಿ ಮೈಸೂರು ವಿವಿ ಪ್ರಕಟಣೆ ಹೊರಡಿಸಿದೆ.

ಹೆಚ್ಚಿನ ಮಾಹಿತಿಗೆ ವಿಶ್ವವಿದ್ಯಾಲಯದ ವೆಬ್​ಸೈಟನ್ನು ಸಂಪರ್ಕಿಸಬಹುದು : http://kset.uni-mysore.ac.in/

(University of Mysuru releases new date for KSET exam)

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?