AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSET: ಮುಂದೂಡಲಾಗಿದ್ದ ಕೆ- ಸೆಟ್ ಪರೀಕ್ಷೆಯ ದಿನಾಂಕ ಮರು ನಿಗದಿ

ಅನಿವಾರ್ಯ ಕಾರಣಗಳಿಂದ ಮುಂದೂಡಿದ್ದ ಮೈಸೂರು ವಿಶ್ವವಿದ್ಯಾನಿಲಯ ನಡೆಸುವ ರಾಜ್ಯ ಮಟ್ಟದ ಅರ್ಹತಾ ಪರೀಕ್ಷೆ ಕೆ- ಸೆಟ್​ನ ದಿನಾಂಕವನ್ನು ನಿಗದಿಪಡಿಸಿ ಸೂಚನೆ ಹೊರಡಿಸಿದೆ. ಪರೀಕ್ಷೆಯು ಜುಲೈ 25ರಂದು ನಡೆಯಲಿದೆ.

KSET: ಮುಂದೂಡಲಾಗಿದ್ದ ಕೆ- ಸೆಟ್ ಪರೀಕ್ಷೆಯ ದಿನಾಂಕ ಮರು ನಿಗದಿ
ಮೈಸೂರು ವಿಶ್ವವಿದ್ಯಾಲಯವು ಕೆ-ಸೆಟ್ ಪರೀಕ್ಷೆಯ ದಿನಾಂಕ ಬಿಡುಗಡೆಗೊಳಿಸಿರುವ ಸೂಚನೆ
TV9 Web
| Edited By: |

Updated on: Jul 09, 2021 | 10:40 AM

Share

ಕರೊನಾ ಕಾರಣಗಳಿಂದಾಗಿ ಮುಂದೂಡಲಾಗಿದ್ದ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ- ಸೆಟ್)ಯ ದಿನಾಂಕವನ್ನು ಮರು ನಿಗದಿಗೊಳಿಸಲಾಗಿದೆ. ಜುಲೈ 5ರಂದು ಪರೀಕ್ಷೆಯು ನಡೆಯಲಿದೆ ಎಂದು ಪರೀಕ್ಷೆಯನ್ನು ಆಯೋಜಿಸುವ ಮೈಸೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ. 

ಈ ಮೊದಲು ಏಪ್ರಿಲ್ 11ರಂದು ಕೆ- ಸೆಟ್ ಪರೀಕ್ಷೆಯನ್ನು ಆಯೋಜಿಸಲಾಗಿತ್ತು. ದೇಶದಲ್ಲಿ ಕರೊನಾ ಸೋಂಕು ಹೆಚ್ಚಾದ ಕಾರಣ ಎರಡನೇ ಹಂತದ ಲಾಕ್​ಡೌನ್​ ಅನ್ನು ಹೇರಲಾಗಿತ್ತು. ಈ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಿ ವಿಶ್ವವಿದ್ಯಾಲಯವು ಆದೇಶಹೊರಡಿಸಿತ್ತು. ಈಗ ಮತ್ತೆ ದಿನಾಂಕವನ್ನು ನಿಗದಿ ಮಾಡಿ ಮೈಸೂರು ವಿವಿ ಪ್ರಕಟಣೆ ಹೊರಡಿಸಿದೆ.

ಹೆಚ್ಚಿನ ಮಾಹಿತಿಗೆ ವಿಶ್ವವಿದ್ಯಾಲಯದ ವೆಬ್​ಸೈಟನ್ನು ಸಂಪರ್ಕಿಸಬಹುದು : http://kset.uni-mysore.ac.in/

(University of Mysuru releases new date for KSET exam)

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ