AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSET: ಮುಂದೂಡಲಾಗಿದ್ದ ಕೆ- ಸೆಟ್ ಪರೀಕ್ಷೆಯ ದಿನಾಂಕ ಮರು ನಿಗದಿ

ಅನಿವಾರ್ಯ ಕಾರಣಗಳಿಂದ ಮುಂದೂಡಿದ್ದ ಮೈಸೂರು ವಿಶ್ವವಿದ್ಯಾನಿಲಯ ನಡೆಸುವ ರಾಜ್ಯ ಮಟ್ಟದ ಅರ್ಹತಾ ಪರೀಕ್ಷೆ ಕೆ- ಸೆಟ್​ನ ದಿನಾಂಕವನ್ನು ನಿಗದಿಪಡಿಸಿ ಸೂಚನೆ ಹೊರಡಿಸಿದೆ. ಪರೀಕ್ಷೆಯು ಜುಲೈ 25ರಂದು ನಡೆಯಲಿದೆ.

KSET: ಮುಂದೂಡಲಾಗಿದ್ದ ಕೆ- ಸೆಟ್ ಪರೀಕ್ಷೆಯ ದಿನಾಂಕ ಮರು ನಿಗದಿ
ಮೈಸೂರು ವಿಶ್ವವಿದ್ಯಾಲಯವು ಕೆ-ಸೆಟ್ ಪರೀಕ್ಷೆಯ ದಿನಾಂಕ ಬಿಡುಗಡೆಗೊಳಿಸಿರುವ ಸೂಚನೆ
TV9 Web
| Edited By: |

Updated on: Jul 09, 2021 | 10:40 AM

Share

ಕರೊನಾ ಕಾರಣಗಳಿಂದಾಗಿ ಮುಂದೂಡಲಾಗಿದ್ದ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ- ಸೆಟ್)ಯ ದಿನಾಂಕವನ್ನು ಮರು ನಿಗದಿಗೊಳಿಸಲಾಗಿದೆ. ಜುಲೈ 5ರಂದು ಪರೀಕ್ಷೆಯು ನಡೆಯಲಿದೆ ಎಂದು ಪರೀಕ್ಷೆಯನ್ನು ಆಯೋಜಿಸುವ ಮೈಸೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ. 

ಈ ಮೊದಲು ಏಪ್ರಿಲ್ 11ರಂದು ಕೆ- ಸೆಟ್ ಪರೀಕ್ಷೆಯನ್ನು ಆಯೋಜಿಸಲಾಗಿತ್ತು. ದೇಶದಲ್ಲಿ ಕರೊನಾ ಸೋಂಕು ಹೆಚ್ಚಾದ ಕಾರಣ ಎರಡನೇ ಹಂತದ ಲಾಕ್​ಡೌನ್​ ಅನ್ನು ಹೇರಲಾಗಿತ್ತು. ಈ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಿ ವಿಶ್ವವಿದ್ಯಾಲಯವು ಆದೇಶಹೊರಡಿಸಿತ್ತು. ಈಗ ಮತ್ತೆ ದಿನಾಂಕವನ್ನು ನಿಗದಿ ಮಾಡಿ ಮೈಸೂರು ವಿವಿ ಪ್ರಕಟಣೆ ಹೊರಡಿಸಿದೆ.

ಹೆಚ್ಚಿನ ಮಾಹಿತಿಗೆ ವಿಶ್ವವಿದ್ಯಾಲಯದ ವೆಬ್​ಸೈಟನ್ನು ಸಂಪರ್ಕಿಸಬಹುದು : http://kset.uni-mysore.ac.in/

(University of Mysuru releases new date for KSET exam)

Follow Us
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಚಿಕ್ಕಬಳ್ಳಾಪುರ: 2 ವರ್ಷದಲ್ಲಿ 30 ಮಂದಿಯನ್ನು ಬಲಿ ಪಡೆದ ಸಾವಿನ ಹೆದ್ದಾರಿ
ಚಿಕ್ಕಬಳ್ಳಾಪುರ: 2 ವರ್ಷದಲ್ಲಿ 30 ಮಂದಿಯನ್ನು ಬಲಿ ಪಡೆದ ಸಾವಿನ ಹೆದ್ದಾರಿ
ಬಿಗ್ ಬಾಸ್ ಅಗ್ನಿಪರೀಕ್ಷೆಯಿಂದ ಆಯ್ಕೆ ಆಗೋರು ಎಷ್ಟು? ಇಲ್ಲಿದೆ ವಿವರ
ಬಿಗ್ ಬಾಸ್ ಅಗ್ನಿಪರೀಕ್ಷೆಯಿಂದ ಆಯ್ಕೆ ಆಗೋರು ಎಷ್ಟು? ಇಲ್ಲಿದೆ ವಿವರ
ಸಾಹುಕಾರ್ ನಿವಾಸಗಳಲ್ಲಿ 22 ಗಂಟೆಯಿಂದ ನಡೆಯುತ್ತಿದೆ ಇಡಿ ಪರಿಶೀಲನೆ
ಸಾಹುಕಾರ್ ನಿವಾಸಗಳಲ್ಲಿ 22 ಗಂಟೆಯಿಂದ ನಡೆಯುತ್ತಿದೆ ಇಡಿ ಪರಿಶೀಲನೆ
ಬೆಳಗ್ಗೆ 7ರಿಂದಲೇ ಬಿಜೆಪಿ ಕಚೇರಿಯಲ್ಲಿ ಬಿ.ಸಿ ನಾಗೇಶ್ ಅಂತಿಮ ದರ್ಶನ
ಬೆಳಗ್ಗೆ 7ರಿಂದಲೇ ಬಿಜೆಪಿ ಕಚೇರಿಯಲ್ಲಿ ಬಿ.ಸಿ ನಾಗೇಶ್ ಅಂತಿಮ ದರ್ಶನ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ