AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಿಯಂತ್ರಣ: ರಾಜ್ಯ ಸರ್ಕಾರದಿಂದ ಅನ್‌ಲಾಕ್‌-6 ಮಾರ್ಗಸೂಚಿ ಬಿಡುಗಡೆ

ಕೇಂದ್ರ ಸರ್ಕಾರದ ಮಾರ್ಗಸೂಚಿ ಅನುಸರಿಸಿ ಗೈಡ್‌ಲೈನ್ಸ್‌ ಬಿಡುಗಡೆ ಮಾಡಲಾಗಿದ್ದು, ಡಿಸೆಂಬರ್‌ 2ರಿಂದ ಅನ್‌ಲಾಕ್‌-6 ಗೈಡ್‌ಲೈನ್ಸ್ ಅನ್ವಯವಾಗಲಿದೆ. ಮಾಸ್ಕ್ ಧರಿಸದವರಿಗೆ ನಗರದಲ್ಲಿ 250 ರೂಪಾಯಿ ದಂಡ ಹಾಗೂ ಗ್ರಾಮೀಣ ಭಾಗದಲ್ಲಿ ಮಾಸ್ಕ್ ಧರಿಸದಿದ್ರೆ 100 ರೂ. ದಂಡ ನಿಗಧಿ ಮಾಡಲಾಗಿದೆ.

ಕೊರೊನಾ ನಿಯಂತ್ರಣ: ರಾಜ್ಯ ಸರ್ಕಾರದಿಂದ ಅನ್‌ಲಾಕ್‌-6 ಮಾರ್ಗಸೂಚಿ ಬಿಡುಗಡೆ
ಪ್ರಾತಿನಿಧಿಕ ಚಿತ್ರ
ಪೃಥ್ವಿಶಂಕರ
|

Updated on: Nov 28, 2020 | 8:56 AM

Share

ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ನಿಯಂತ್ರಣ ವಿಚಾರದ ಬಗ್ಗೆ ರಾಜ್ಯ ಸರ್ಕಾರದಿಂದ ಅನ್‌ಲಾಕ್‌-6 ಗೈಡ್‌ಲೈನ್ಸ್‌ ಬಿಡುಗಡೆ ಮಾಡಲಾಗಿದೆ.

ಕೇಂದ್ರ ಸರ್ಕಾರದ ಮಾರ್ಗಸೂಚಿ ಅನುಸರಿಸಿ ಗೈಡ್‌ಲೈನ್ಸ್‌ ಬಿಡುಗಡೆ ಮಾಡಲಾಗಿದ್ದು, ಡಿಸೆಂಬರ್‌ 2ರಿಂದ ಅನ್‌ಲಾಕ್‌-6 ಗೈಡ್‌ಲೈನ್ಸ್ ಅನ್ವಯವಾಗಲಿದೆ. ಮಾಸ್ಕ್ ಧರಿಸದವರಿಗೆ ನಗರದಲ್ಲಿ 250 ರೂಪಾಯಿ ದಂಡ ಹಾಗೂ ಗ್ರಾಮೀಣ ಭಾಗದಲ್ಲಿ ಮಾಸ್ಕ್ ಧರಿಸದಿದ್ರೆ 100 ರೂ. ದಂಡ ನಿಗಧಿ ಮಾಡಲಾಗಿದೆ.

ಕಂಟೇನ್ಮೆಂಟ್‌ನಲ್ಲಿ ಜನರ ಸಂಚಾರ ಕಟ್ಟುನಿಟ್ಟಾಗಿ ನಿರ್ಬಂಧ ಮಾಡಲಾಗಿದೆ. ಕಂಟೇನ್ಮೆಂಟ್ ವಲಯದಲ್ಲಿ ಜನರ ಸಂಚಾರ ಕಟ್ಟುನಿಟ್ಟಾಗಿ ನಿರ್ಬಂಧಿಸಲಾಗಿದೆ. ಅಗತ್ಯ ಮತ್ತು ವೈದ್ಯಕೀಯ ಸೇವೆ ಹೊರತುಪಡಿಸಿ ಎಲ್ಲಾ ಸೌಲಭ್ಯ ನಿರ್ಬಂಧಿಸಬೇಕು ಜೊತೆಗೆ ಕಣ್ಗಾವಲು ತಂಡ ಕಂಟೇನ್ಮೆಂಟ್ ವಲಯದಲ್ಲಿ ಮನೆ ಮನೆಗೆ ಹೋಗಿ ಪರೀಕ್ಷೆ ನಡೆಸಬೇಕು. ಹಾಗೂ ಸೋಂಕಿತ ವ್ಯಕ್ತಿಯಿಂದ ಸಂಪರ್ಕಕ್ಕೆ ಬಂದವರನ್ನು ಕ್ವಾರಂಟೈನ್​ಗೆ ಒಳಪಡಿಸಬೇಕು ಎಂದು ನಿರ್ದರಿಸಲಾಗಿದೆ.

ಕಚೇರಿಗಳಲ್ಲಿ ಕಡ್ಡಾಯವಾಗಿ ದೈಹಿಕ ಅಂತರ ಅನುಸರಿಸಬೇಕು. ಶೇ.10ರಷ್ಟು ಕೊವಿಡ್‌-19 ಸೋಂಕಿತರಿರುವ ನಗರಗಳ ಕಚೇರಿಗಳಲ್ಲಿ ಒಮ್ಮೆಯೇ ಎಲ್ಲರೂ ಕಾರ್ಯನಿರ್ವಹಿಸುವಂತಿಲ್ಲ. ಅಲ್ಲದೆ ಸಿಬ್ಬಂದಿ ಒಟ್ಟಿಗೆ ಕಾರ್ಯನಿರ್ವಹಿಸದಂತೆ ಕ್ರಮ ಕೈಗೊಳ್ಳಬೇಕು. 65 ವರ್ಷ ಮೇಲ್ಪಟ್ಟವರು ಮತ್ತು 10 ವರ್ಷದೊಳಗಿನ ಮಕ್ಕಳು ಅನಗತ್ಯವಾಗಿ ಮನೆಯಿಂದ ಹೊರಬರದಂತೆ ನೋಡಿಕೊಳ್ಳಬೇಕು ಎಂದು ಅನ್‌ಲಾಕ್‌-6 ಗೈಡ್‌ಲೈನ್ಸ್‌ ನಲ್ಲಿ ನಿರ್ಧರಿಸಲಾಗಿದೆ.

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ