AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gruha Jyothi Scheme: ಗೃಹಜ್ಯೋತಿ ಯೋಜನೆಗೆ ಅಭೂತಪೂರ್ವ ರೆಸ್ಪಾನ್ಸ್​​: ಇಲ್ಲಿಯವರೆಗೆ ಅರ್ಜಿ ಸಲ್ಲಿಸಿದವರೆಷ್ಟು? ಇಲ್ಲಿದೆ ಅಂಕಿ-ಅಂಶ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಅಭೂತಪೂರ್ವ ಯಶಸ್ಸು ದೊರೆತಿದೆ. ಈ ಯಶಸ್ಸಿನ ಮೂಲಕ ಇಂಧನ ಇಲಾಖೆ ಹೊಸ ಮೈಲ್ಲಿಗಲ್ಲು ಸಾಧಿಸಿದೆ. ಅತ್ಯಂತ ವೇಗದಲ್ಲಿ ಗೃಹಜ್ಯೋತಿ ಯೋಜನೆ ರಾಜ್ಯದ ಜನರಿಗೆ ತಲುಪುತ್ತಿದ್ದು, ದಿನದಿಂದ ‌ದಿನಕ್ಕೆ ಅರ್ಜಿದಾರರ‌ ಸಂಖ್ಯೆ ‌ಏರಿಕೆ‌ಯಾಗುತ್ತಿದೆ.

Gruha Jyothi Scheme: ಗೃಹಜ್ಯೋತಿ ಯೋಜನೆಗೆ ಅಭೂತಪೂರ್ವ ರೆಸ್ಪಾನ್ಸ್​​: ಇಲ್ಲಿಯವರೆಗೆ ಅರ್ಜಿ ಸಲ್ಲಿಸಿದವರೆಷ್ಟು? ಇಲ್ಲಿದೆ ಅಂಕಿ-ಅಂಶ
ಗೃಹಜ್ಯೋತಿ ಯೋಜನೆ
Poornima Agali Nagaraj
Poornima Agali Nagaraj| Edited By: ವಿವೇಕ ಬಿರಾದಾರ|

Updated on: Jul 06, 2023 | 9:51 AM

Share

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ (Five Guarantees) ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ (Gruha Jyothi Scheme) ಅಭೂತಪೂರ್ವ ಯಶಸ್ಸು ದೊರೆತಿದೆ. ಈ ಯಶಸ್ಸಿನ ಮೂಲಕ ಇಂಧನ ಇಲಾಖೆ (Energy Department) ಹೊಸ ಮೈಲ್ಲಿಗಲ್ಲು ಸಾಧಿಸಿದೆ. ಅತ್ಯಂತ ವೇಗದಲ್ಲಿ ಗೃಹಜ್ಯೋತಿ ಯೋಜನೆ ರಾಜ್ಯದ ಜನರಿಗೆ ತಲುಪಲುತ್ತಿದ್ದು, ದಿನದಿಂದ ‌ದಿನಕ್ಕೆ ಅರ್ಜಿದಾರರ‌ ಸಂಖ್ಯೆ ‌ಏರಿಕೆ‌ಯಾಗುತ್ತಿದೆ. ಗೃಹಜ್ಯೋತಿ ಯೋಜನೆಗೆ ಅರ್ಜಿ ಆರಂಭವಾಗಿ 17 ದಿನಗಳಲ್ಲಿ ಒಂದು ಕೋಟಿ ಜನ ನೋಂದಣಿ ಮಾಡಿದ್ದಾರೆ. ಒಟ್ಟು 100,20,163ಲಕ್ಷ ಜನರು ಅರ್ಜಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಗೃಹಜ್ಯೋತಿ ಯೋಜನೆ ಆರಂಭ, ಯಾರಿಗೆ ವಿದ್ಯುತ್ ಫ್ರೀ, ಯಾರು ಬಿಲ್ ಕಟ್ಬೇಕು​? ಇಲ್ಲಿದೆ ವಿವರ

ನಿನ್ನೆ (ಜು.05) ಹೆಚ್ಚಿನ ಪ್ರಮಾಣದಲ್ಲಿ ಅರ್ಜಿ ಸಲ್ಲಕೆಯಾಗಿದ್ದವು. ಆದರೆ‌‌ ಇಂದು (ಜು.06) ದ್ವಿಮುಖವಾಗುವ ಸಾಧ್ಯತೆ ಇದೆ. ನಿನ್ನೆ ರಾತ್ರಿ 10.15ರ ವೇಳೆಗೆ ಒಟ್ಟು 2.13.465 ಲಕ್ಷ ಅರ್ಜಿದಾರರು ಅರ್ಜಿ ಸಲ್ಲಿಸಿದ್ದರು.

ಯಾವ ಯಾವ ಎಸ್ಕಾಂಗಳಲ್ಲಿ ಎಷ್ಟು ಅರ್ಜಿ ಸಲ್ಲಿಕೆ

  1. ಬೆಸ್ಕಾಂ ವ್ಯಾಪ್ತಿಯಲ್ಲಿ ಒಟ್ಟು 41.14.567 ಲಕ್ಷ ಜನರಿಂದ ಅರ್ಜಿ ಸಲ್ಲಿಕೆ‌
  2. ಚೆಸ್ಕಾಂ ವ್ಯಾಪ್ತಿಯಲ್ಲಿ ಒಟ್ಟು 15.35.045 ಲಕ್ಷ ಜನರಿಂದ ಅರ್ಜಿ ಸಲ್ಲಿಕೆ
  3. ಜೆಸ್ಕಾಂ ವ್ಯಾಪ್ತಿಯಲ್ಲಿ ಒಟ್ಟು 10.54.359 ಲಕ್ಷ ಜನರಿಂದ ಅರ್ಜಿ ಸಲ್ಲಿಕೆ
  4. ಹೆಸ್ಕಾಂ ವ್ಯಾಪ್ತಿಯಲ್ಲಿ ಒಟ್ಟು 21.09.473ಲಕ್ಷ ಗ್ರಾಹಕರಿಂದ‌ ಅರ್ಜಿ ಸಲ್ಲಿಕೆ
  5. ಮೆಸ್ಕಾಂ ವ್ಯಾಪ್ತಿಯಲ್ಲಿ ಒಟ್ಟು 11.56 294ಲಕ್ಷ ಗ್ರಾಹಕರಿಂದ ಅರ್ಜಿ ಸಲ್ಲಿಕೆ
  6. HRECS ವ್ಯಾಪ್ತಿಯಲ್ಲಿ ಒಟ್ಟು 50.425ಸಾವಿರ ಜನರಿಂದ ಅರ್ಜಿ ಸಲ್ಲಿಕೆ

ಇನ್ನು ಒಟ್ಟು ರಾಜ್ಯಾದ್ಯಂತ 100.20163ಲಕ್ಷ ಗ್ರಾಹಕರು ಅರ್ಜಿ ಸಲ್ಲಿಸಿದ್ದಾರೆ. ತಿಂಗಳ ಅಂತ್ಯದ ವೇಳೆಗೆ 1.50 ಕೋಟಿ ಅರ್ಜಿ ನೊಂದಣಿ ಆಗುವ ಸಾದ್ಯತೆ ಇದೆ. ಇಂಧನ ಇಲಾಖೆ ಈಗಾಗಲೆ ಅರ್ಜಿ ಸಲ್ಲಿಕೆಗೆ ವೈಬ್​​​​ಸೈಟ್​​ ಸರಳೀಕರಣ ‌ಮಾಡಿದೆ. ಗೃಹಜ್ಯೋತಿ ಯೋಜನೆ ಜುಲೈ 1 ರಿಂದ ಅನ್ವಯವಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ ಜು.25 ಆಗಿದೆ. ಜು. 25 ರ ನಂತರ ಅರ್ಜಿ ಸಲ್ಲಿಸಿದರೇ ಆಗಸ್ಟ್​ ತಿಂಗಳ ಉಚಿತ ವಿದ್ಯುತ್  ಸೆಪ್ಟೆಂಬರ್ ತಿಂಗಳಿಗೆ ಸಿಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ