Sign In

By signing in or creating an account, you agree with Associated Broadcasting Company's Terms & Conditions and Privacy Policy.

Gruha Jyothi Scheme: ಗೃಹಜ್ಯೋತಿ ಯೋಜನೆಗೆ ಅಭೂತಪೂರ್ವ ರೆಸ್ಪಾನ್ಸ್​​: ಇಲ್ಲಿಯವರೆಗೆ ಅರ್ಜಿ ಸಲ್ಲಿಸಿದವರೆಷ್ಟು? ಇಲ್ಲಿದೆ ಅಂಕಿ-ಅಂಶ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಅಭೂತಪೂರ್ವ ಯಶಸ್ಸು ದೊರೆತಿದೆ. ಈ ಯಶಸ್ಸಿನ ಮೂಲಕ ಇಂಧನ ಇಲಾಖೆ ಹೊಸ ಮೈಲ್ಲಿಗಲ್ಲು ಸಾಧಿಸಿದೆ. ಅತ್ಯಂತ ವೇಗದಲ್ಲಿ ಗೃಹಜ್ಯೋತಿ ಯೋಜನೆ ರಾಜ್ಯದ ಜನರಿಗೆ ತಲುಪುತ್ತಿದ್ದು, ದಿನದಿಂದ ‌ದಿನಕ್ಕೆ ಅರ್ಜಿದಾರರ‌ ಸಂಖ್ಯೆ ‌ಏರಿಕೆ‌ಯಾಗುತ್ತಿದೆ.

Gruha Jyothi Scheme: ಗೃಹಜ್ಯೋತಿ ಯೋಜನೆಗೆ ಅಭೂತಪೂರ್ವ ರೆಸ್ಪಾನ್ಸ್​​: ಇಲ್ಲಿಯವರೆಗೆ ಅರ್ಜಿ ಸಲ್ಲಿಸಿದವರೆಷ್ಟು? ಇಲ್ಲಿದೆ ಅಂಕಿ-ಅಂಶ
ಗೃಹಜ್ಯೋತಿ ಯೋಜನೆ
Follow us
Poornima Agali Nagaraj
| Updated By: ವಿವೇಕ ಬಿರಾದಾರ

Updated on: Jul 06, 2023 | 9:51 AM

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ (Five Guarantees) ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ (Gruha Jyothi Scheme) ಅಭೂತಪೂರ್ವ ಯಶಸ್ಸು ದೊರೆತಿದೆ. ಈ ಯಶಸ್ಸಿನ ಮೂಲಕ ಇಂಧನ ಇಲಾಖೆ (Energy Department) ಹೊಸ ಮೈಲ್ಲಿಗಲ್ಲು ಸಾಧಿಸಿದೆ. ಅತ್ಯಂತ ವೇಗದಲ್ಲಿ ಗೃಹಜ್ಯೋತಿ ಯೋಜನೆ ರಾಜ್ಯದ ಜನರಿಗೆ ತಲುಪಲುತ್ತಿದ್ದು, ದಿನದಿಂದ ‌ದಿನಕ್ಕೆ ಅರ್ಜಿದಾರರ‌ ಸಂಖ್ಯೆ ‌ಏರಿಕೆ‌ಯಾಗುತ್ತಿದೆ. ಗೃಹಜ್ಯೋತಿ ಯೋಜನೆಗೆ ಅರ್ಜಿ ಆರಂಭವಾಗಿ 17 ದಿನಗಳಲ್ಲಿ ಒಂದು ಕೋಟಿ ಜನ ನೋಂದಣಿ ಮಾಡಿದ್ದಾರೆ. ಒಟ್ಟು 100,20,163ಲಕ್ಷ ಜನರು ಅರ್ಜಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಗೃಹಜ್ಯೋತಿ ಯೋಜನೆ ಆರಂಭ, ಯಾರಿಗೆ ವಿದ್ಯುತ್ ಫ್ರೀ, ಯಾರು ಬಿಲ್ ಕಟ್ಬೇಕು​? ಇಲ್ಲಿದೆ ವಿವರ

ನಿನ್ನೆ (ಜು.05) ಹೆಚ್ಚಿನ ಪ್ರಮಾಣದಲ್ಲಿ ಅರ್ಜಿ ಸಲ್ಲಕೆಯಾಗಿದ್ದವು. ಆದರೆ‌‌ ಇಂದು (ಜು.06) ದ್ವಿಮುಖವಾಗುವ ಸಾಧ್ಯತೆ ಇದೆ. ನಿನ್ನೆ ರಾತ್ರಿ 10.15ರ ವೇಳೆಗೆ ಒಟ್ಟು 2.13.465 ಲಕ್ಷ ಅರ್ಜಿದಾರರು ಅರ್ಜಿ ಸಲ್ಲಿಸಿದ್ದರು.

ಯಾವ ಯಾವ ಎಸ್ಕಾಂಗಳಲ್ಲಿ ಎಷ್ಟು ಅರ್ಜಿ ಸಲ್ಲಿಕೆ

  1. ಬೆಸ್ಕಾಂ ವ್ಯಾಪ್ತಿಯಲ್ಲಿ ಒಟ್ಟು 41.14.567 ಲಕ್ಷ ಜನರಿಂದ ಅರ್ಜಿ ಸಲ್ಲಿಕೆ‌
  2. ಚೆಸ್ಕಾಂ ವ್ಯಾಪ್ತಿಯಲ್ಲಿ ಒಟ್ಟು 15.35.045 ಲಕ್ಷ ಜನರಿಂದ ಅರ್ಜಿ ಸಲ್ಲಿಕೆ
  3. ಜೆಸ್ಕಾಂ ವ್ಯಾಪ್ತಿಯಲ್ಲಿ ಒಟ್ಟು 10.54.359 ಲಕ್ಷ ಜನರಿಂದ ಅರ್ಜಿ ಸಲ್ಲಿಕೆ
  4. ಹೆಸ್ಕಾಂ ವ್ಯಾಪ್ತಿಯಲ್ಲಿ ಒಟ್ಟು 21.09.473ಲಕ್ಷ ಗ್ರಾಹಕರಿಂದ‌ ಅರ್ಜಿ ಸಲ್ಲಿಕೆ
  5. ಮೆಸ್ಕಾಂ ವ್ಯಾಪ್ತಿಯಲ್ಲಿ ಒಟ್ಟು 11.56 294ಲಕ್ಷ ಗ್ರಾಹಕರಿಂದ ಅರ್ಜಿ ಸಲ್ಲಿಕೆ
  6. HRECS ವ್ಯಾಪ್ತಿಯಲ್ಲಿ ಒಟ್ಟು 50.425ಸಾವಿರ ಜನರಿಂದ ಅರ್ಜಿ ಸಲ್ಲಿಕೆ

ಇನ್ನು ಒಟ್ಟು ರಾಜ್ಯಾದ್ಯಂತ 100.20163ಲಕ್ಷ ಗ್ರಾಹಕರು ಅರ್ಜಿ ಸಲ್ಲಿಸಿದ್ದಾರೆ. ತಿಂಗಳ ಅಂತ್ಯದ ವೇಳೆಗೆ 1.50 ಕೋಟಿ ಅರ್ಜಿ ನೊಂದಣಿ ಆಗುವ ಸಾದ್ಯತೆ ಇದೆ. ಇಂಧನ ಇಲಾಖೆ ಈಗಾಗಲೆ ಅರ್ಜಿ ಸಲ್ಲಿಕೆಗೆ ವೈಬ್​​​​ಸೈಟ್​​ ಸರಳೀಕರಣ ‌ಮಾಡಿದೆ. ಗೃಹಜ್ಯೋತಿ ಯೋಜನೆ ಜುಲೈ 1 ರಿಂದ ಅನ್ವಯವಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ ಜು.25 ಆಗಿದೆ. ಜು. 25 ರ ನಂತರ ಅರ್ಜಿ ಸಲ್ಲಿಸಿದರೇ ಆಗಸ್ಟ್​ ತಿಂಗಳ ಉಚಿತ ವಿದ್ಯುತ್  ಸೆಪ್ಟೆಂಬರ್ ತಿಂಗಳಿಗೆ ಸಿಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!