AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭದ್ರಾ ಮೇಲ್ದಂಡೆ ಯೋಜನೆಗೆ ಸಿಕ್ತು ಒಪ್ಪಿಗೆ: ಕೇಂದ್ರ ಇನ್​​ವೆಸ್ಟ್​ಮೆಂಟ್ ಸಮಿತಿ ಸಭೆಯಲ್ಲಿ ಸಿಕ್ತು ಅನುಮೋದನೆ

ಭದ್ರಾ ಮೇಲ್ದಂಡೆ ಯೋಜನೆಗೆ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಕೇಂದ್ರ ಇನ್​​ವೆಸ್ಟ್​ಮೆಂಟ್ ಸಮಿತಿ ಸಭೆಯಲ್ಲಿ ಒಪ್ಪಿಗೆ ದೊರೆತಿದೆ. ಕೇಂದ್ರ ಜಲಶಕ್ತಿ ಸಚಿವಾಲಯದ ಇನ್ವೆಸ್ಟ್​ಮೆಂಟ್ ಸಮಿತಿ ಒಪ್ಪಿಗೆ ನೀಡಿದೆ. ಅಂದಾಜು 16,125 ಕೋಟಿ ರೂಪಾಯಿಯ ಭದ್ರಾ ಮೇಲ್ದಂಡೆ ಯೋಜನೆಗೆ ಇನ್ವೆಸ್ಟ್​ಮೆಂಟ್ ಸಮಿತಿ ಒಪ್ಪಿಗೆ ನೀಡಿದೆ.

ಭದ್ರಾ ಮೇಲ್ದಂಡೆ ಯೋಜನೆಗೆ ಸಿಕ್ತು ಒಪ್ಪಿಗೆ: ಕೇಂದ್ರ ಇನ್​​ವೆಸ್ಟ್​ಮೆಂಟ್ ಸಮಿತಿ ಸಭೆಯಲ್ಲಿ ಸಿಕ್ತು ಅನುಮೋದನೆ
ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಇನ್​​ವೆಸ್ಟ್​ಮೆಂಟ್ ಸಮಿತಿ ಸಭೆಯಲ್ಲಿ ಅನುಮೋದನೆ
KUSHAL V
|

Updated on: Mar 25, 2021 | 11:05 PM

Share

ದೆಹಲಿ: ಭದ್ರಾ ಮೇಲ್ದಂಡೆ ಯೋಜನೆಗೆ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಕೇಂದ್ರ ಇನ್​​ವೆಸ್ಟ್​ಮೆಂಟ್ ಸಮಿತಿ ಸಭೆಯಲ್ಲಿ ಒಪ್ಪಿಗೆ ದೊರೆತಿದೆ. ಕೇಂದ್ರ ಜಲಶಕ್ತಿ ಸಚಿವಾಲಯದ ಇನ್ವೆಸ್ಟ್​ಮೆಂಟ್ ಸಮಿತಿ ಒಪ್ಪಿಗೆ ನೀಡಿದೆ. ಅಂದಾಜು 16,125 ಕೋಟಿ ರೂಪಾಯಿಯ ಭದ್ರಾ ಮೇಲ್ದಂಡೆ ಯೋಜನೆಗೆ ಇನ್ವೆಸ್ಟ್​ಮೆಂಟ್ ಸಮಿತಿ ಒಪ್ಪಿಗೆ ನೀಡಿದೆ. ಯೋಜನೆಯಿಂದ ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಮಗಳೂರು ಜಿಲ್ಲೆಗಳಿಗೆ ಅನುಕೂಲವಾಗಲಿದೆ.

ತಮ್ಮ ಮನವಿಗೆ ಸ್ಪಂದಿಸಿ ಯೋಜನೆಗೆ ಅನುಮೋದನೆ ನೀಡಿದ ಹಿನ್ನೆಲೆಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಶೇಖವತ್​ಗೆ ಸಿಎಂ ಅಭಿನಂದನೆ ಸಲ್ಲಿಸಿದ್ದಾರೆ. ಶೇಖಾವತ್​​ಗೆ ಸಿಎಂ B.S.ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಕೊರೊನಾ 2ನೇ ಅಲೆ: ಯುಗಾದಿ, ಹೋಳಿ, ಶಬ್ ಎ ಬರತ್, ಗುಡ್ ಫ್ರೈಡೇ ಹಬ್ಬಗಳ ಆಚರಣೆಗೆ ಮಾರ್ಗಸೂಚಿ ಪ್ರಕಟ

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ