AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭದ್ರಾ ಮೇಲ್ದಂಡೆ ಯೋಜನೆಗೆ ಸಿಕ್ತು ಒಪ್ಪಿಗೆ: ಕೇಂದ್ರ ಇನ್​​ವೆಸ್ಟ್​ಮೆಂಟ್ ಸಮಿತಿ ಸಭೆಯಲ್ಲಿ ಸಿಕ್ತು ಅನುಮೋದನೆ

ಭದ್ರಾ ಮೇಲ್ದಂಡೆ ಯೋಜನೆಗೆ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಕೇಂದ್ರ ಇನ್​​ವೆಸ್ಟ್​ಮೆಂಟ್ ಸಮಿತಿ ಸಭೆಯಲ್ಲಿ ಒಪ್ಪಿಗೆ ದೊರೆತಿದೆ. ಕೇಂದ್ರ ಜಲಶಕ್ತಿ ಸಚಿವಾಲಯದ ಇನ್ವೆಸ್ಟ್​ಮೆಂಟ್ ಸಮಿತಿ ಒಪ್ಪಿಗೆ ನೀಡಿದೆ. ಅಂದಾಜು 16,125 ಕೋಟಿ ರೂಪಾಯಿಯ ಭದ್ರಾ ಮೇಲ್ದಂಡೆ ಯೋಜನೆಗೆ ಇನ್ವೆಸ್ಟ್​ಮೆಂಟ್ ಸಮಿತಿ ಒಪ್ಪಿಗೆ ನೀಡಿದೆ.

ಭದ್ರಾ ಮೇಲ್ದಂಡೆ ಯೋಜನೆಗೆ ಸಿಕ್ತು ಒಪ್ಪಿಗೆ: ಕೇಂದ್ರ ಇನ್​​ವೆಸ್ಟ್​ಮೆಂಟ್ ಸಮಿತಿ ಸಭೆಯಲ್ಲಿ ಸಿಕ್ತು ಅನುಮೋದನೆ
ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಇನ್​​ವೆಸ್ಟ್​ಮೆಂಟ್ ಸಮಿತಿ ಸಭೆಯಲ್ಲಿ ಅನುಮೋದನೆ
KUSHAL V
|

Updated on: Mar 25, 2021 | 11:05 PM

Share

ದೆಹಲಿ: ಭದ್ರಾ ಮೇಲ್ದಂಡೆ ಯೋಜನೆಗೆ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಕೇಂದ್ರ ಇನ್​​ವೆಸ್ಟ್​ಮೆಂಟ್ ಸಮಿತಿ ಸಭೆಯಲ್ಲಿ ಒಪ್ಪಿಗೆ ದೊರೆತಿದೆ. ಕೇಂದ್ರ ಜಲಶಕ್ತಿ ಸಚಿವಾಲಯದ ಇನ್ವೆಸ್ಟ್​ಮೆಂಟ್ ಸಮಿತಿ ಒಪ್ಪಿಗೆ ನೀಡಿದೆ. ಅಂದಾಜು 16,125 ಕೋಟಿ ರೂಪಾಯಿಯ ಭದ್ರಾ ಮೇಲ್ದಂಡೆ ಯೋಜನೆಗೆ ಇನ್ವೆಸ್ಟ್​ಮೆಂಟ್ ಸಮಿತಿ ಒಪ್ಪಿಗೆ ನೀಡಿದೆ. ಯೋಜನೆಯಿಂದ ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಮಗಳೂರು ಜಿಲ್ಲೆಗಳಿಗೆ ಅನುಕೂಲವಾಗಲಿದೆ.

ತಮ್ಮ ಮನವಿಗೆ ಸ್ಪಂದಿಸಿ ಯೋಜನೆಗೆ ಅನುಮೋದನೆ ನೀಡಿದ ಹಿನ್ನೆಲೆಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಶೇಖವತ್​ಗೆ ಸಿಎಂ ಅಭಿನಂದನೆ ಸಲ್ಲಿಸಿದ್ದಾರೆ. ಶೇಖಾವತ್​​ಗೆ ಸಿಎಂ B.S.ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಕೊರೊನಾ 2ನೇ ಅಲೆ: ಯುಗಾದಿ, ಹೋಳಿ, ಶಬ್ ಎ ಬರತ್, ಗುಡ್ ಫ್ರೈಡೇ ಹಬ್ಬಗಳ ಆಚರಣೆಗೆ ಮಾರ್ಗಸೂಚಿ ಪ್ರಕಟ

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!