AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭದ್ರಾ ಮೇಲ್ದಂಡೆ ಯೋಜನೆಗೆ ಸಿಕ್ತು ಒಪ್ಪಿಗೆ: ಕೇಂದ್ರ ಇನ್​​ವೆಸ್ಟ್​ಮೆಂಟ್ ಸಮಿತಿ ಸಭೆಯಲ್ಲಿ ಸಿಕ್ತು ಅನುಮೋದನೆ

ಭದ್ರಾ ಮೇಲ್ದಂಡೆ ಯೋಜನೆಗೆ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಕೇಂದ್ರ ಇನ್​​ವೆಸ್ಟ್​ಮೆಂಟ್ ಸಮಿತಿ ಸಭೆಯಲ್ಲಿ ಒಪ್ಪಿಗೆ ದೊರೆತಿದೆ. ಕೇಂದ್ರ ಜಲಶಕ್ತಿ ಸಚಿವಾಲಯದ ಇನ್ವೆಸ್ಟ್​ಮೆಂಟ್ ಸಮಿತಿ ಒಪ್ಪಿಗೆ ನೀಡಿದೆ. ಅಂದಾಜು 16,125 ಕೋಟಿ ರೂಪಾಯಿಯ ಭದ್ರಾ ಮೇಲ್ದಂಡೆ ಯೋಜನೆಗೆ ಇನ್ವೆಸ್ಟ್​ಮೆಂಟ್ ಸಮಿತಿ ಒಪ್ಪಿಗೆ ನೀಡಿದೆ.

ಭದ್ರಾ ಮೇಲ್ದಂಡೆ ಯೋಜನೆಗೆ ಸಿಕ್ತು ಒಪ್ಪಿಗೆ: ಕೇಂದ್ರ ಇನ್​​ವೆಸ್ಟ್​ಮೆಂಟ್ ಸಮಿತಿ ಸಭೆಯಲ್ಲಿ ಸಿಕ್ತು ಅನುಮೋದನೆ
ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಇನ್​​ವೆಸ್ಟ್​ಮೆಂಟ್ ಸಮಿತಿ ಸಭೆಯಲ್ಲಿ ಅನುಮೋದನೆ
KUSHAL V
|

Updated on: Mar 25, 2021 | 11:05 PM

Share

ದೆಹಲಿ: ಭದ್ರಾ ಮೇಲ್ದಂಡೆ ಯೋಜನೆಗೆ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಕೇಂದ್ರ ಇನ್​​ವೆಸ್ಟ್​ಮೆಂಟ್ ಸಮಿತಿ ಸಭೆಯಲ್ಲಿ ಒಪ್ಪಿಗೆ ದೊರೆತಿದೆ. ಕೇಂದ್ರ ಜಲಶಕ್ತಿ ಸಚಿವಾಲಯದ ಇನ್ವೆಸ್ಟ್​ಮೆಂಟ್ ಸಮಿತಿ ಒಪ್ಪಿಗೆ ನೀಡಿದೆ. ಅಂದಾಜು 16,125 ಕೋಟಿ ರೂಪಾಯಿಯ ಭದ್ರಾ ಮೇಲ್ದಂಡೆ ಯೋಜನೆಗೆ ಇನ್ವೆಸ್ಟ್​ಮೆಂಟ್ ಸಮಿತಿ ಒಪ್ಪಿಗೆ ನೀಡಿದೆ. ಯೋಜನೆಯಿಂದ ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಮಗಳೂರು ಜಿಲ್ಲೆಗಳಿಗೆ ಅನುಕೂಲವಾಗಲಿದೆ.

ತಮ್ಮ ಮನವಿಗೆ ಸ್ಪಂದಿಸಿ ಯೋಜನೆಗೆ ಅನುಮೋದನೆ ನೀಡಿದ ಹಿನ್ನೆಲೆಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಶೇಖವತ್​ಗೆ ಸಿಎಂ ಅಭಿನಂದನೆ ಸಲ್ಲಿಸಿದ್ದಾರೆ. ಶೇಖಾವತ್​​ಗೆ ಸಿಎಂ B.S.ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಕೊರೊನಾ 2ನೇ ಅಲೆ: ಯುಗಾದಿ, ಹೋಳಿ, ಶಬ್ ಎ ಬರತ್, ಗುಡ್ ಫ್ರೈಡೇ ಹಬ್ಬಗಳ ಆಚರಣೆಗೆ ಮಾರ್ಗಸೂಚಿ ಪ್ರಕಟ

ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ