AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UPSC Selection: IAS, IPS ಅಧಿಕಾರಿಗಳಿಗೆ ಸರ್ಕಾರಿ ಮನೆ, ಕಾರು, ಸೇವಕ ಸೇರಿದಂತೆ ಅವರ ಸಂಬಳ ಎಷ್ಟು ಗೊತ್ತಾ?

ಭಾರತೀಯ ಆಡಳಿತ ಸೇವೆ UPSC ಮೂಲಕ ನೇಮಕಗೊಂಡ IAS, IPS, IRS, IFS ಮತ್ತು IES ಅಧಿಕಾರಿಗಳಿಗೆ ಸರ್ಕಾರಿ ಬಂಗಲೆ, ಕಾರು, ಸೇವಕ ಜೊತೆಗೆ ಅವರ ಸಂಬಳ ಎಷ್ಟು? ಏನೆಲ್ಲಾ ಸೌಲಭ್ಯಗಳಿವೆ ನೋಡಿ

UPSC Selection: IAS, IPS ಅಧಿಕಾರಿಗಳಿಗೆ ಸರ್ಕಾರಿ ಮನೆ, ಕಾರು, ಸೇವಕ ಸೇರಿದಂತೆ ಅವರ ಸಂಬಳ ಎಷ್ಟು ಗೊತ್ತಾ?
IAS, IPS ಅಧಿಕಾರಿಗಳ ಸಂಬಳ ಸವಲತ್ತು ಎಷ್ಟು ಗೊತ್ತಾ?
Follow us
ಸಾಧು ಶ್ರೀನಾಥ್​
|

Updated on: May 30, 2024 | 9:51 AM

ಭಾರತೀಯ ಆಡಳಿತ ಸೇವೆಗೆ ಬಾಗಿಲು ತೆರೆಯುವ UPSC ಪರೀಕ್ಷೆಯು ಅಭ್ಯರ್ಥಿಗಳಿಗೆ ಅಗ್ನಿ ಪರೀಕ್ಷೆಯಾಗಿರುತ್ತದೆ. ದೇಶಾದ್ಯಂತ ಪ್ರತಿ ವರ್ಷ 9-10 ಲಕ್ಷ ಅಭ್ಯರ್ಥಿಗಳು ಈ ಪರೀಕ್ಷೆಗೆ ಹಾಜರಾಗುತ್ತಾರೆ. ಅವರಲ್ಲಿ ಕೇವಲ 1,000 ಮಂದಿ ಮಾತ್ರವೇ ದೇಶದಲ್ಲಿ ಆಡಳಿತಾತ್ಮಕ ಸೇವೆಗೆ ಆಯ್ಕೆಯಾಗುತ್ತಾರೆ. IAS, IPS ಕ್ಯಾಟಗರಿಯ ಇತರೆ ಅಧಿಕಾರಿಗಳಿಗೆ ಸರ್ಕಾರ ಏನೆಲ್ಲಾ ಸವಲತ್ತುಗಳನ್ನು ಕಲ್ಪಿಸುತ್ತವೆ ಒಮ್ಮೆ ನೋಡಿಕೊಂಡು ಬರೋಣ ಬನ್ನೀ. UPSC ಪರೀಕ್ಷೆಯಲ್ಲಿ ತೇರ್ಗಡೆಯಾದ ನಂತರ ಭಾರತೀಯ ಆಡಳಿತ ಸೇವೆಯಲ್ಲಿ ಉದ್ಯೋಗ ಪಡೆಯಬಹುದು. ಈ ಪ್ರತಿಷ್ಠಿತ ಉದ್ಯೋಗವು ಉನ್ನತ ಸ್ಥಾನಮಾನ, ಉತ್ತಮ ಸಂಬಳ, ಘನತೆ ಮತ್ತು ಸೌಕರ್ಯಗಳಿಂದ ತುಂಬಿದೆ. ವರ್ಷಕ್ಕೊಮ್ಮೆ ವಿದೇಶ ಪ್ರವಾಸಕ್ಕೆ ಹೋಗಿಬರಬಹುದು. ಈ ಉದ್ಯೋಗವು ಬಂಗಲೆ, ಕಾರ್ ಸೇವಕ, ಮಕ್ಕಳಿಗಾಗಿ ಸೆಂಟ್ರಲ್ ಬೋರ್ಡ್ ಶಾಲೆಗೆ ಪ್ರವೇಶ ಮುಂತಾದ ಸೌಕರ್ಯಗಳ ಕೊಡುಗೆಯೊಂದಿಗೆ ಬರುತ್ತದೆ. ಅಂತಹ ಸರ್ಕಾರಿ ಕೆಲಸವನ್ನು ಯಾರುತಾನೆ ಬಯಸುವುದಿಲ್ಲ ಹೇಳಿ. ಆದ್ದರಿಂದ ಮೆಡಿಕಲ್, ಸಿವಿಲ್, ಮೆಕ್ಯಾನಿಕಲ್ ಎಂಜಿನಿಯರಿಂಗ್ ಮಾಡಿದ ನಂತರವೂ ಅಭ್ಯರ್ಥಿಗಳು UPSC ಪರೀಕ್ಷೆಯನ್ನು ಬರೆಯುವ ಮೂಲಕ ತಮ್ಮ ಅದೃಷ್ಟವನ್ನು ಪ್ರಯತ್ನಿಸುತ್ತಾರೆ. ಭಾರತೀಯ ಆಡಳಿತ ಸೇವೆಯಲ್ಲಿ ಉದ್ಯೋಗ ಪಡೆಯಲು UPSC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ನೀವು ಈ ಪರೀಕ್ಷೆಯನ್ನು ತೆಗೆದುಕೊಳ್ಳಲು ಬಯಸಿದರೆ, ಅದಕ್ಕಾಗಿ ಬರ್ಜರಿ ತಯಾರಿ ನಡೆಸಬೇಕು. ಕಾಲೇಜು ಹಂತದಲ್ಲಿಯೇ ಅದರೆಡೆಗೆ ಸೆಳೆತ ಹೊಂದಿರಬೇಕು. ಯಾವುದೇ ಸ್ಟ್ರೀಮ್‌ನ ಪದವೀಧರರು ಈ ಪರೀಕ್ಷೆಯಲ್ಲಿ ಕಾಣಿಸಿಕೊಳ್ಳಬಹುದು. ಹಾಗಾದರೆ ಈ UPSC ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಅಧಿಕಾರಿಗೆ ಸಂಬಳ ಸವಲತ್ತು ಎಷ್ಟು ಇರುತ್ತದೆ ಎಂಬುದನ್ನು ಇಲ್ಲಿ ನೋಡೋಣ… ಯುಪಿಎಸ್‌ಸಿ ನಡೆಸುವ ವಿವಿಧ ಪರೀಕ್ಷೆಗಳು ಮತ್ತು ಪ್ರಕ್ರಿಯೆಗಳ ಮೂಲಕ, ನೀವು ಐಎಎಸ್ (ಐಎಎಸ್...

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ