AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

UPSC Selection: IAS, IPS ಅಧಿಕಾರಿಗಳಿಗೆ ಸರ್ಕಾರಿ ಮನೆ, ಕಾರು, ಸೇವಕ ಸೇರಿದಂತೆ ಅವರ ಸಂಬಳ ಎಷ್ಟು ಗೊತ್ತಾ?

ಭಾರತೀಯ ಆಡಳಿತ ಸೇವೆ UPSC ಮೂಲಕ ನೇಮಕಗೊಂಡ IAS, IPS, IRS, IFS ಮತ್ತು IES ಅಧಿಕಾರಿಗಳಿಗೆ ಸರ್ಕಾರಿ ಬಂಗಲೆ, ಕಾರು, ಸೇವಕ ಜೊತೆಗೆ ಅವರ ಸಂಬಳ ಎಷ್ಟು? ಏನೆಲ್ಲಾ ಸೌಲಭ್ಯಗಳಿವೆ ನೋಡಿ

UPSC Selection: IAS, IPS ಅಧಿಕಾರಿಗಳಿಗೆ ಸರ್ಕಾರಿ ಮನೆ, ಕಾರು, ಸೇವಕ ಸೇರಿದಂತೆ ಅವರ ಸಂಬಳ ಎಷ್ಟು ಗೊತ್ತಾ?
IAS, IPS ಅಧಿಕಾರಿಗಳ ಸಂಬಳ ಸವಲತ್ತು ಎಷ್ಟು ಗೊತ್ತಾ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 30, 2024 | 9:51 AM

Share

ಭಾರತೀಯ ಆಡಳಿತ ಸೇವೆಗೆ ಬಾಗಿಲು ತೆರೆಯುವ UPSC ಪರೀಕ್ಷೆಯು ಅಭ್ಯರ್ಥಿಗಳಿಗೆ ಅಗ್ನಿ ಪರೀಕ್ಷೆಯಾಗಿರುತ್ತದೆ. ದೇಶಾದ್ಯಂತ ಪ್ರತಿ ವರ್ಷ 9-10 ಲಕ್ಷ ಅಭ್ಯರ್ಥಿಗಳು ಈ ಪರೀಕ್ಷೆಗೆ ಹಾಜರಾಗುತ್ತಾರೆ. ಅವರಲ್ಲಿ ಕೇವಲ 1,000 ಮಂದಿ ಮಾತ್ರವೇ ದೇಶದಲ್ಲಿ ಆಡಳಿತಾತ್ಮಕ ಸೇವೆಗೆ ಆಯ್ಕೆಯಾಗುತ್ತಾರೆ. IAS, IPS ಕ್ಯಾಟಗರಿಯ ಇತರೆ ಅಧಿಕಾರಿಗಳಿಗೆ ಸರ್ಕಾರ ಏನೆಲ್ಲಾ ಸವಲತ್ತುಗಳನ್ನು ಕಲ್ಪಿಸುತ್ತವೆ ಒಮ್ಮೆ ನೋಡಿಕೊಂಡು ಬರೋಣ ಬನ್ನೀ. UPSC ಪರೀಕ್ಷೆಯಲ್ಲಿ ತೇರ್ಗಡೆಯಾದ ನಂತರ ಭಾರತೀಯ ಆಡಳಿತ ಸೇವೆಯಲ್ಲಿ ಉದ್ಯೋಗ ಪಡೆಯಬಹುದು. ಈ ಪ್ರತಿಷ್ಠಿತ ಉದ್ಯೋಗವು ಉನ್ನತ ಸ್ಥಾನಮಾನ, ಉತ್ತಮ ಸಂಬಳ, ಘನತೆ ಮತ್ತು ಸೌಕರ್ಯಗಳಿಂದ ತುಂಬಿದೆ. ವರ್ಷಕ್ಕೊಮ್ಮೆ ವಿದೇಶ ಪ್ರವಾಸಕ್ಕೆ ಹೋಗಿಬರಬಹುದು. ಈ ಉದ್ಯೋಗವು ಬಂಗಲೆ, ಕಾರ್ ಸೇವಕ, ಮಕ್ಕಳಿಗಾಗಿ ಸೆಂಟ್ರಲ್ ಬೋರ್ಡ್ ಶಾಲೆಗೆ ಪ್ರವೇಶ ಮುಂತಾದ ಸೌಕರ್ಯಗಳ ಕೊಡುಗೆಯೊಂದಿಗೆ ಬರುತ್ತದೆ. ಅಂತಹ ಸರ್ಕಾರಿ ಕೆಲಸವನ್ನು ಯಾರುತಾನೆ ಬಯಸುವುದಿಲ್ಲ ಹೇಳಿ. ಆದ್ದರಿಂದ ಮೆಡಿಕಲ್, ಸಿವಿಲ್, ಮೆಕ್ಯಾನಿಕಲ್ ಎಂಜಿನಿಯರಿಂಗ್ ಮಾಡಿದ ನಂತರವೂ ಅಭ್ಯರ್ಥಿಗಳು UPSC ಪರೀಕ್ಷೆಯನ್ನು ಬರೆಯುವ ಮೂಲಕ ತಮ್ಮ ಅದೃಷ್ಟವನ್ನು ಪ್ರಯತ್ನಿಸುತ್ತಾರೆ. ಭಾರತೀಯ ಆಡಳಿತ ಸೇವೆಯಲ್ಲಿ ಉದ್ಯೋಗ ಪಡೆಯಲು UPSC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ನೀವು ಈ ಪರೀಕ್ಷೆಯನ್ನು ತೆಗೆದುಕೊಳ್ಳಲು ಬಯಸಿದರೆ, ಅದಕ್ಕಾಗಿ ಬರ್ಜರಿ ತಯಾರಿ ನಡೆಸಬೇಕು. ಕಾಲೇಜು ಹಂತದಲ್ಲಿಯೇ ಅದರೆಡೆಗೆ ಸೆಳೆತ ಹೊಂದಿರಬೇಕು. ಯಾವುದೇ ಸ್ಟ್ರೀಮ್‌ನ ಪದವೀಧರರು ಈ ಪರೀಕ್ಷೆಯಲ್ಲಿ ಕಾಣಿಸಿಕೊಳ್ಳಬಹುದು. ಹಾಗಾದರೆ ಈ UPSC ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಅಧಿಕಾರಿಗೆ ಸಂಬಳ ಸವಲತ್ತು ಎಷ್ಟು ಇರುತ್ತದೆ ಎಂಬುದನ್ನು ಇಲ್ಲಿ ನೋಡೋಣ… ಯುಪಿಎಸ್‌ಸಿ ನಡೆಸುವ ವಿವಿಧ ಪರೀಕ್ಷೆಗಳು ಮತ್ತು ಪ್ರಕ್ರಿಯೆಗಳ ಮೂಲಕ, ನೀವು ಐಎಎಸ್ (ಐಎಎಸ್...

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಫೈನಲ್​ನಲ್ಲಿ ಸಿಎಸ್​​ಕೆ ದಾಖಲೆ ಮುರಿದ ಆರ್​ಸಿಬಿ
ಫೈನಲ್​ನಲ್ಲಿ ಸಿಎಸ್​​ಕೆ ದಾಖಲೆ ಮುರಿದ ಆರ್​ಸಿಬಿ
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​