AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UPSC Selection: IAS, IPS ಅಧಿಕಾರಿಗಳಿಗೆ ಸರ್ಕಾರಿ ಮನೆ, ಕಾರು, ಸೇವಕ ಸೇರಿದಂತೆ ಅವರ ಸಂಬಳ ಎಷ್ಟು ಗೊತ್ತಾ?

ಭಾರತೀಯ ಆಡಳಿತ ಸೇವೆ UPSC ಮೂಲಕ ನೇಮಕಗೊಂಡ IAS, IPS, IRS, IFS ಮತ್ತು IES ಅಧಿಕಾರಿಗಳಿಗೆ ಸರ್ಕಾರಿ ಬಂಗಲೆ, ಕಾರು, ಸೇವಕ ಜೊತೆಗೆ ಅವರ ಸಂಬಳ ಎಷ್ಟು? ಏನೆಲ್ಲಾ ಸೌಲಭ್ಯಗಳಿವೆ ನೋಡಿ

UPSC Selection: IAS, IPS ಅಧಿಕಾರಿಗಳಿಗೆ ಸರ್ಕಾರಿ ಮನೆ, ಕಾರು, ಸೇವಕ ಸೇರಿದಂತೆ ಅವರ ಸಂಬಳ ಎಷ್ಟು ಗೊತ್ತಾ?
IAS, IPS ಅಧಿಕಾರಿಗಳ ಸಂಬಳ ಸವಲತ್ತು ಎಷ್ಟು ಗೊತ್ತಾ?
ಸಾಧು ಶ್ರೀನಾಥ್​
|

Updated on: May 30, 2024 | 9:51 AM

Share

ಭಾರತೀಯ ಆಡಳಿತ ಸೇವೆಗೆ ಬಾಗಿಲು ತೆರೆಯುವ UPSC ಪರೀಕ್ಷೆಯು ಅಭ್ಯರ್ಥಿಗಳಿಗೆ ಅಗ್ನಿ ಪರೀಕ್ಷೆಯಾಗಿರುತ್ತದೆ. ದೇಶಾದ್ಯಂತ ಪ್ರತಿ ವರ್ಷ 9-10 ಲಕ್ಷ ಅಭ್ಯರ್ಥಿಗಳು ಈ ಪರೀಕ್ಷೆಗೆ ಹಾಜರಾಗುತ್ತಾರೆ. ಅವರಲ್ಲಿ ಕೇವಲ 1,000 ಮಂದಿ ಮಾತ್ರವೇ ದೇಶದಲ್ಲಿ ಆಡಳಿತಾತ್ಮಕ ಸೇವೆಗೆ ಆಯ್ಕೆಯಾಗುತ್ತಾರೆ. IAS, IPS ಕ್ಯಾಟಗರಿಯ ಇತರೆ ಅಧಿಕಾರಿಗಳಿಗೆ ಸರ್ಕಾರ ಏನೆಲ್ಲಾ ಸವಲತ್ತುಗಳನ್ನು ಕಲ್ಪಿಸುತ್ತವೆ ಒಮ್ಮೆ ನೋಡಿಕೊಂಡು ಬರೋಣ ಬನ್ನೀ. UPSC ಪರೀಕ್ಷೆಯಲ್ಲಿ ತೇರ್ಗಡೆಯಾದ ನಂತರ ಭಾರತೀಯ ಆಡಳಿತ ಸೇವೆಯಲ್ಲಿ ಉದ್ಯೋಗ ಪಡೆಯಬಹುದು. ಈ ಪ್ರತಿಷ್ಠಿತ ಉದ್ಯೋಗವು ಉನ್ನತ ಸ್ಥಾನಮಾನ, ಉತ್ತಮ ಸಂಬಳ, ಘನತೆ ಮತ್ತು ಸೌಕರ್ಯಗಳಿಂದ ತುಂಬಿದೆ. ವರ್ಷಕ್ಕೊಮ್ಮೆ ವಿದೇಶ ಪ್ರವಾಸಕ್ಕೆ ಹೋಗಿಬರಬಹುದು. ಈ ಉದ್ಯೋಗವು ಬಂಗಲೆ, ಕಾರ್ ಸೇವಕ, ಮಕ್ಕಳಿಗಾಗಿ ಸೆಂಟ್ರಲ್ ಬೋರ್ಡ್ ಶಾಲೆಗೆ ಪ್ರವೇಶ ಮುಂತಾದ ಸೌಕರ್ಯಗಳ ಕೊಡುಗೆಯೊಂದಿಗೆ ಬರುತ್ತದೆ. ಅಂತಹ ಸರ್ಕಾರಿ ಕೆಲಸವನ್ನು ಯಾರುತಾನೆ ಬಯಸುವುದಿಲ್ಲ ಹೇಳಿ. ಆದ್ದರಿಂದ ಮೆಡಿಕಲ್, ಸಿವಿಲ್, ಮೆಕ್ಯಾನಿಕಲ್ ಎಂಜಿನಿಯರಿಂಗ್ ಮಾಡಿದ ನಂತರವೂ ಅಭ್ಯರ್ಥಿಗಳು UPSC ಪರೀಕ್ಷೆಯನ್ನು ಬರೆಯುವ ಮೂಲಕ ತಮ್ಮ ಅದೃಷ್ಟವನ್ನು ಪ್ರಯತ್ನಿಸುತ್ತಾರೆ. ಭಾರತೀಯ ಆಡಳಿತ ಸೇವೆಯಲ್ಲಿ ಉದ್ಯೋಗ ಪಡೆಯಲು UPSC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ನೀವು ಈ ಪರೀಕ್ಷೆಯನ್ನು ತೆಗೆದುಕೊಳ್ಳಲು ಬಯಸಿದರೆ, ಅದಕ್ಕಾಗಿ ಬರ್ಜರಿ ತಯಾರಿ ನಡೆಸಬೇಕು. ಕಾಲೇಜು ಹಂತದಲ್ಲಿಯೇ ಅದರೆಡೆಗೆ ಸೆಳೆತ ಹೊಂದಿರಬೇಕು. ಯಾವುದೇ ಸ್ಟ್ರೀಮ್‌ನ ಪದವೀಧರರು ಈ ಪರೀಕ್ಷೆಯಲ್ಲಿ ಕಾಣಿಸಿಕೊಳ್ಳಬಹುದು. ಹಾಗಾದರೆ ಈ UPSC ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಅಧಿಕಾರಿಗೆ ಸಂಬಳ ಸವಲತ್ತು ಎಷ್ಟು ಇರುತ್ತದೆ ಎಂಬುದನ್ನು ಇಲ್ಲಿ ನೋಡೋಣ… ಯುಪಿಎಸ್‌ಸಿ ನಡೆಸುವ ವಿವಿಧ ಪರೀಕ್ಷೆಗಳು ಮತ್ತು ಪ್ರಕ್ರಿಯೆಗಳ ಮೂಲಕ, ನೀವು ಐಎಎಸ್ (ಐಎಎಸ್...

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ