AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ಮಕ್ಕಳ ಸೆಳೆಯಲು ಐಸ್ ಕ್ರೀಂಗೆ ಡ್ರಗ್ಸ್ ಹಾಕಲಾಗ್ತಿದೆ: ಶಿಕ್ಷಣ ಸಚಿವ ಗಂಭೀರ ಹೇಳಿಕೆ

ಚಾಮರಾಜನಗರ: ಚಂದನವನಕ್ಕೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಶುರುವಾದಾಗಿನಿಂದ ರಾಜ್ಯದಲ್ಲಿ ಹಬ್ಬಿರುವ ಗಾಂಜಾ ಘಾಂಟು ಬಯಲಾಗುತ್ತಿದೆ. ಅಲ್ಲದೆ ಕೊರೊನಾದಿಂದಾಗಿ ಖಿನ್ನತೆಗೆ ಒಳಗಾದವರು ಡ್ರಗ್ಸ್ ಮೊರೆ ಹೋಗುತ್ತಿದ್ದಾರೆ ಎಂಬ ಸುದ್ದಿಯನ್ನು ಸಹ ವರದಿ ಮಾಡಲಾಗಿದೆ. ಈ ನಡುವೆ ಸಚಿವ ಸುರೇಶ್ ಕುಮಾರ್ ಶಾಲಾ ಮಕ್ಕಳನ್ನು ಸೆಳೆಯಲು ಐಸ್ ಕ್ರೀಂಗೆ ಡ್ರಗ್ಸ್ ಹಾಕಲಾಗ್ತಿದೆ ಎಂದು ಗಂಭೀರ ಹೇಳಿಕೆ ನೀಡಿದ್ದಾರೆ. ‘ಈ ವಿಷಯ ಹೊಸದೇನೂ ಅಲ್ಲ, ಶಬ್ದವೇಧಿ ಚಿತ್ರ ಸಹ ನಿರ್ಮಾಣವಾಗಿತ್ತು’ ಹೌದು ಚಾಮರಾಜನಗರದಲ್ಲಿ ಸಚಿವ ಎಸ್. ಸುರೇಶ್ ಕುಮಾರ್ […]

ಶಾಲಾ ಮಕ್ಕಳ ಸೆಳೆಯಲು ಐಸ್ ಕ್ರೀಂಗೆ ಡ್ರಗ್ಸ್ ಹಾಕಲಾಗ್ತಿದೆ: ಶಿಕ್ಷಣ ಸಚಿವ ಗಂಭೀರ ಹೇಳಿಕೆ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Sep 07, 2020 | 1:44 PM

Share

ಚಾಮರಾಜನಗರ: ಚಂದನವನಕ್ಕೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಶುರುವಾದಾಗಿನಿಂದ ರಾಜ್ಯದಲ್ಲಿ ಹಬ್ಬಿರುವ ಗಾಂಜಾ ಘಾಂಟು ಬಯಲಾಗುತ್ತಿದೆ. ಅಲ್ಲದೆ ಕೊರೊನಾದಿಂದಾಗಿ ಖಿನ್ನತೆಗೆ ಒಳಗಾದವರು ಡ್ರಗ್ಸ್ ಮೊರೆ ಹೋಗುತ್ತಿದ್ದಾರೆ ಎಂಬ ಸುದ್ದಿಯನ್ನು ಸಹ ವರದಿ ಮಾಡಲಾಗಿದೆ. ಈ ನಡುವೆ ಸಚಿವ ಸುರೇಶ್ ಕುಮಾರ್ ಶಾಲಾ ಮಕ್ಕಳನ್ನು ಸೆಳೆಯಲು ಐಸ್ ಕ್ರೀಂಗೆ ಡ್ರಗ್ಸ್ ಹಾಕಲಾಗ್ತಿದೆ ಎಂದು ಗಂಭೀರ ಹೇಳಿಕೆ ನೀಡಿದ್ದಾರೆ.

‘ಈ ವಿಷಯ ಹೊಸದೇನೂ ಅಲ್ಲ, ಶಬ್ದವೇಧಿ ಚಿತ್ರ ಸಹ ನಿರ್ಮಾಣವಾಗಿತ್ತು’ ಹೌದು ಚಾಮರಾಜನಗರದಲ್ಲಿ ಸಚಿವ ಎಸ್. ಸುರೇಶ್ ಕುಮಾರ್ ಮಕ್ಕಳನ್ನು ಸೆಳೆಯಲು ಐಸ್ ಕ್ರೀಂಗೆ ಚಾಕೋಲೇಟ್‌ಗೂ ಡ್ರಗ್ಸ್ ಬೆರೆಸುತ್ತಿದ್ದಾರೆ. ವಿದ್ಯಾರ್ಥಿಗಳು ಡ್ರಗ್ಸ್‌ಗೆ ಅಡಿಕ್ಟ್ ಆಗುವ ಆತಂಕವಿದೆ ಎಂದು ಹೇಳಿದ್ದಾರೆ. ಆದರೆ ಈ ವಿಷಯ ಹೊಸದೇನೂ ಅಲ್ಲ. ಈ ಹಿಂದೆ ಉಪ ಸ್ಪೀಕರ್ ಆಗಿದ್ದವರ ನೇತೃತ್ವದಲ್ಲಿ ವರದಿ ಸಲ್ಲಿಕೆ ಆಗಿತ್ತು. ವರದಿ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಮಾಡಲಾಗಿತ್ತು. ಡ್ರಗ್ಸ್ ಸೇವನೆ ಸಮಾಜಕ್ಕೆ ಮಾರಕ ಎಂದು ಹೇಳಿದ್ರು.

ಮಕ್ಕಳಿಗೆ ಈ ರೀತಿ ತಿನ್ನುವ ಪದಾರ್ಥಗಳಲ್ಲಿ ಡ್ರಗ್ಸ್ ನೀಡುವುದು ಹಾಗೂ ಉನ್ನತ ಮಟ್ಟದ ಶಾಲೆಗಳ ಮಕ್ಕಳಿಗೆ ಡ್ರಗ್ಸ್ ಪೂರೈಸುವುದು ನಡೆಯುತ್ತಲೇ ಇರುತ್ತದೆ. ಇದನ್ನೇ ಆಧರಿಸಿ ಡಾ ರಾಜ್​ ಕುಮಾರ್ ಅವರ ಶಬ್ದವೇಧಿ ಚಿತ್ರ ಸಹ ನಿರ್ಮಾಣವಾಗಿತ್ತು. ಆದರೆ ಈ ಬಗ್ಗೆ ಸರ್ಕಾರ ಇನ್ನು ಹೆಚ್ಚಿನ ಗಮನ ಹರಿಸಬೇಕಿದೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ