Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ಮಕ್ಕಳ ಸೆಳೆಯಲು ಐಸ್ ಕ್ರೀಂಗೆ ಡ್ರಗ್ಸ್ ಹಾಕಲಾಗ್ತಿದೆ: ಶಿಕ್ಷಣ ಸಚಿವ ಗಂಭೀರ ಹೇಳಿಕೆ

ಚಾಮರಾಜನಗರ: ಚಂದನವನಕ್ಕೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಶುರುವಾದಾಗಿನಿಂದ ರಾಜ್ಯದಲ್ಲಿ ಹಬ್ಬಿರುವ ಗಾಂಜಾ ಘಾಂಟು ಬಯಲಾಗುತ್ತಿದೆ. ಅಲ್ಲದೆ ಕೊರೊನಾದಿಂದಾಗಿ ಖಿನ್ನತೆಗೆ ಒಳಗಾದವರು ಡ್ರಗ್ಸ್ ಮೊರೆ ಹೋಗುತ್ತಿದ್ದಾರೆ ಎಂಬ ಸುದ್ದಿಯನ್ನು ಸಹ ವರದಿ ಮಾಡಲಾಗಿದೆ. ಈ ನಡುವೆ ಸಚಿವ ಸುರೇಶ್ ಕುಮಾರ್ ಶಾಲಾ ಮಕ್ಕಳನ್ನು ಸೆಳೆಯಲು ಐಸ್ ಕ್ರೀಂಗೆ ಡ್ರಗ್ಸ್ ಹಾಕಲಾಗ್ತಿದೆ ಎಂದು ಗಂಭೀರ ಹೇಳಿಕೆ ನೀಡಿದ್ದಾರೆ. ‘ಈ ವಿಷಯ ಹೊಸದೇನೂ ಅಲ್ಲ, ಶಬ್ದವೇಧಿ ಚಿತ್ರ ಸಹ ನಿರ್ಮಾಣವಾಗಿತ್ತು’ ಹೌದು ಚಾಮರಾಜನಗರದಲ್ಲಿ ಸಚಿವ ಎಸ್. ಸುರೇಶ್ ಕುಮಾರ್ […]

ಶಾಲಾ ಮಕ್ಕಳ ಸೆಳೆಯಲು ಐಸ್ ಕ್ರೀಂಗೆ ಡ್ರಗ್ಸ್ ಹಾಕಲಾಗ್ತಿದೆ: ಶಿಕ್ಷಣ ಸಚಿವ ಗಂಭೀರ ಹೇಳಿಕೆ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Sep 07, 2020 | 1:44 PM

ಚಾಮರಾಜನಗರ: ಚಂದನವನಕ್ಕೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಶುರುವಾದಾಗಿನಿಂದ ರಾಜ್ಯದಲ್ಲಿ ಹಬ್ಬಿರುವ ಗಾಂಜಾ ಘಾಂಟು ಬಯಲಾಗುತ್ತಿದೆ. ಅಲ್ಲದೆ ಕೊರೊನಾದಿಂದಾಗಿ ಖಿನ್ನತೆಗೆ ಒಳಗಾದವರು ಡ್ರಗ್ಸ್ ಮೊರೆ ಹೋಗುತ್ತಿದ್ದಾರೆ ಎಂಬ ಸುದ್ದಿಯನ್ನು ಸಹ ವರದಿ ಮಾಡಲಾಗಿದೆ. ಈ ನಡುವೆ ಸಚಿವ ಸುರೇಶ್ ಕುಮಾರ್ ಶಾಲಾ ಮಕ್ಕಳನ್ನು ಸೆಳೆಯಲು ಐಸ್ ಕ್ರೀಂಗೆ ಡ್ರಗ್ಸ್ ಹಾಕಲಾಗ್ತಿದೆ ಎಂದು ಗಂಭೀರ ಹೇಳಿಕೆ ನೀಡಿದ್ದಾರೆ.

‘ಈ ವಿಷಯ ಹೊಸದೇನೂ ಅಲ್ಲ, ಶಬ್ದವೇಧಿ ಚಿತ್ರ ಸಹ ನಿರ್ಮಾಣವಾಗಿತ್ತು’ ಹೌದು ಚಾಮರಾಜನಗರದಲ್ಲಿ ಸಚಿವ ಎಸ್. ಸುರೇಶ್ ಕುಮಾರ್ ಮಕ್ಕಳನ್ನು ಸೆಳೆಯಲು ಐಸ್ ಕ್ರೀಂಗೆ ಚಾಕೋಲೇಟ್‌ಗೂ ಡ್ರಗ್ಸ್ ಬೆರೆಸುತ್ತಿದ್ದಾರೆ. ವಿದ್ಯಾರ್ಥಿಗಳು ಡ್ರಗ್ಸ್‌ಗೆ ಅಡಿಕ್ಟ್ ಆಗುವ ಆತಂಕವಿದೆ ಎಂದು ಹೇಳಿದ್ದಾರೆ. ಆದರೆ ಈ ವಿಷಯ ಹೊಸದೇನೂ ಅಲ್ಲ. ಈ ಹಿಂದೆ ಉಪ ಸ್ಪೀಕರ್ ಆಗಿದ್ದವರ ನೇತೃತ್ವದಲ್ಲಿ ವರದಿ ಸಲ್ಲಿಕೆ ಆಗಿತ್ತು. ವರದಿ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಮಾಡಲಾಗಿತ್ತು. ಡ್ರಗ್ಸ್ ಸೇವನೆ ಸಮಾಜಕ್ಕೆ ಮಾರಕ ಎಂದು ಹೇಳಿದ್ರು.

ಮಕ್ಕಳಿಗೆ ಈ ರೀತಿ ತಿನ್ನುವ ಪದಾರ್ಥಗಳಲ್ಲಿ ಡ್ರಗ್ಸ್ ನೀಡುವುದು ಹಾಗೂ ಉನ್ನತ ಮಟ್ಟದ ಶಾಲೆಗಳ ಮಕ್ಕಳಿಗೆ ಡ್ರಗ್ಸ್ ಪೂರೈಸುವುದು ನಡೆಯುತ್ತಲೇ ಇರುತ್ತದೆ. ಇದನ್ನೇ ಆಧರಿಸಿ ಡಾ ರಾಜ್​ ಕುಮಾರ್ ಅವರ ಶಬ್ದವೇಧಿ ಚಿತ್ರ ಸಹ ನಿರ್ಮಾಣವಾಗಿತ್ತು. ಆದರೆ ಈ ಬಗ್ಗೆ ಸರ್ಕಾರ ಇನ್ನು ಹೆಚ್ಚಿನ ಗಮನ ಹರಿಸಬೇಕಿದೆ.

ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್