ಶಾಲಾ ಮಕ್ಕಳ ಸೆಳೆಯಲು ಐಸ್ ಕ್ರೀಂಗೆ ಡ್ರಗ್ಸ್ ಹಾಕಲಾಗ್ತಿದೆ: ಶಿಕ್ಷಣ ಸಚಿವ ಗಂಭೀರ ಹೇಳಿಕೆ

ಚಾಮರಾಜನಗರ: ಚಂದನವನಕ್ಕೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಶುರುವಾದಾಗಿನಿಂದ ರಾಜ್ಯದಲ್ಲಿ ಹಬ್ಬಿರುವ ಗಾಂಜಾ ಘಾಂಟು ಬಯಲಾಗುತ್ತಿದೆ. ಅಲ್ಲದೆ ಕೊರೊನಾದಿಂದಾಗಿ ಖಿನ್ನತೆಗೆ ಒಳಗಾದವರು ಡ್ರಗ್ಸ್ ಮೊರೆ ಹೋಗುತ್ತಿದ್ದಾರೆ ಎಂಬ ಸುದ್ದಿಯನ್ನು ಸಹ ವರದಿ ಮಾಡಲಾಗಿದೆ. ಈ ನಡುವೆ ಸಚಿವ ಸುರೇಶ್ ಕುಮಾರ್ ಶಾಲಾ ಮಕ್ಕಳನ್ನು ಸೆಳೆಯಲು ಐಸ್ ಕ್ರೀಂಗೆ ಡ್ರಗ್ಸ್ ಹಾಕಲಾಗ್ತಿದೆ ಎಂದು ಗಂಭೀರ ಹೇಳಿಕೆ ನೀಡಿದ್ದಾರೆ. ‘ಈ ವಿಷಯ ಹೊಸದೇನೂ ಅಲ್ಲ, ಶಬ್ದವೇಧಿ ಚಿತ್ರ ಸಹ ನಿರ್ಮಾಣವಾಗಿತ್ತು’ ಹೌದು ಚಾಮರಾಜನಗರದಲ್ಲಿ ಸಚಿವ ಎಸ್. ಸುರೇಶ್ ಕುಮಾರ್ […]

ಶಾಲಾ ಮಕ್ಕಳ ಸೆಳೆಯಲು ಐಸ್ ಕ್ರೀಂಗೆ ಡ್ರಗ್ಸ್ ಹಾಕಲಾಗ್ತಿದೆ: ಶಿಕ್ಷಣ ಸಚಿವ ಗಂಭೀರ ಹೇಳಿಕೆ
Follow us
| Updated By: ಸಾಧು ಶ್ರೀನಾಥ್​

Updated on: Sep 07, 2020 | 1:44 PM

ಚಾಮರಾಜನಗರ: ಚಂದನವನಕ್ಕೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಶುರುವಾದಾಗಿನಿಂದ ರಾಜ್ಯದಲ್ಲಿ ಹಬ್ಬಿರುವ ಗಾಂಜಾ ಘಾಂಟು ಬಯಲಾಗುತ್ತಿದೆ. ಅಲ್ಲದೆ ಕೊರೊನಾದಿಂದಾಗಿ ಖಿನ್ನತೆಗೆ ಒಳಗಾದವರು ಡ್ರಗ್ಸ್ ಮೊರೆ ಹೋಗುತ್ತಿದ್ದಾರೆ ಎಂಬ ಸುದ್ದಿಯನ್ನು ಸಹ ವರದಿ ಮಾಡಲಾಗಿದೆ. ಈ ನಡುವೆ ಸಚಿವ ಸುರೇಶ್ ಕುಮಾರ್ ಶಾಲಾ ಮಕ್ಕಳನ್ನು ಸೆಳೆಯಲು ಐಸ್ ಕ್ರೀಂಗೆ ಡ್ರಗ್ಸ್ ಹಾಕಲಾಗ್ತಿದೆ ಎಂದು ಗಂಭೀರ ಹೇಳಿಕೆ ನೀಡಿದ್ದಾರೆ.

‘ಈ ವಿಷಯ ಹೊಸದೇನೂ ಅಲ್ಲ, ಶಬ್ದವೇಧಿ ಚಿತ್ರ ಸಹ ನಿರ್ಮಾಣವಾಗಿತ್ತು’ ಹೌದು ಚಾಮರಾಜನಗರದಲ್ಲಿ ಸಚಿವ ಎಸ್. ಸುರೇಶ್ ಕುಮಾರ್ ಮಕ್ಕಳನ್ನು ಸೆಳೆಯಲು ಐಸ್ ಕ್ರೀಂಗೆ ಚಾಕೋಲೇಟ್‌ಗೂ ಡ್ರಗ್ಸ್ ಬೆರೆಸುತ್ತಿದ್ದಾರೆ. ವಿದ್ಯಾರ್ಥಿಗಳು ಡ್ರಗ್ಸ್‌ಗೆ ಅಡಿಕ್ಟ್ ಆಗುವ ಆತಂಕವಿದೆ ಎಂದು ಹೇಳಿದ್ದಾರೆ. ಆದರೆ ಈ ವಿಷಯ ಹೊಸದೇನೂ ಅಲ್ಲ. ಈ ಹಿಂದೆ ಉಪ ಸ್ಪೀಕರ್ ಆಗಿದ್ದವರ ನೇತೃತ್ವದಲ್ಲಿ ವರದಿ ಸಲ್ಲಿಕೆ ಆಗಿತ್ತು. ವರದಿ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಮಾಡಲಾಗಿತ್ತು. ಡ್ರಗ್ಸ್ ಸೇವನೆ ಸಮಾಜಕ್ಕೆ ಮಾರಕ ಎಂದು ಹೇಳಿದ್ರು.

ಮಕ್ಕಳಿಗೆ ಈ ರೀತಿ ತಿನ್ನುವ ಪದಾರ್ಥಗಳಲ್ಲಿ ಡ್ರಗ್ಸ್ ನೀಡುವುದು ಹಾಗೂ ಉನ್ನತ ಮಟ್ಟದ ಶಾಲೆಗಳ ಮಕ್ಕಳಿಗೆ ಡ್ರಗ್ಸ್ ಪೂರೈಸುವುದು ನಡೆಯುತ್ತಲೇ ಇರುತ್ತದೆ. ಇದನ್ನೇ ಆಧರಿಸಿ ಡಾ ರಾಜ್​ ಕುಮಾರ್ ಅವರ ಶಬ್ದವೇಧಿ ಚಿತ್ರ ಸಹ ನಿರ್ಮಾಣವಾಗಿತ್ತು. ಆದರೆ ಈ ಬಗ್ಗೆ ಸರ್ಕಾರ ಇನ್ನು ಹೆಚ್ಚಿನ ಗಮನ ಹರಿಸಬೇಕಿದೆ.

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ