AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ಮಕ್ಕಳ ಸೆಳೆಯಲು ಐಸ್ ಕ್ರೀಂಗೆ ಡ್ರಗ್ಸ್ ಹಾಕಲಾಗ್ತಿದೆ: ಶಿಕ್ಷಣ ಸಚಿವ ಗಂಭೀರ ಹೇಳಿಕೆ

ಚಾಮರಾಜನಗರ: ಚಂದನವನಕ್ಕೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಶುರುವಾದಾಗಿನಿಂದ ರಾಜ್ಯದಲ್ಲಿ ಹಬ್ಬಿರುವ ಗಾಂಜಾ ಘಾಂಟು ಬಯಲಾಗುತ್ತಿದೆ. ಅಲ್ಲದೆ ಕೊರೊನಾದಿಂದಾಗಿ ಖಿನ್ನತೆಗೆ ಒಳಗಾದವರು ಡ್ರಗ್ಸ್ ಮೊರೆ ಹೋಗುತ್ತಿದ್ದಾರೆ ಎಂಬ ಸುದ್ದಿಯನ್ನು ಸಹ ವರದಿ ಮಾಡಲಾಗಿದೆ. ಈ ನಡುವೆ ಸಚಿವ ಸುರೇಶ್ ಕುಮಾರ್ ಶಾಲಾ ಮಕ್ಕಳನ್ನು ಸೆಳೆಯಲು ಐಸ್ ಕ್ರೀಂಗೆ ಡ್ರಗ್ಸ್ ಹಾಕಲಾಗ್ತಿದೆ ಎಂದು ಗಂಭೀರ ಹೇಳಿಕೆ ನೀಡಿದ್ದಾರೆ. ‘ಈ ವಿಷಯ ಹೊಸದೇನೂ ಅಲ್ಲ, ಶಬ್ದವೇಧಿ ಚಿತ್ರ ಸಹ ನಿರ್ಮಾಣವಾಗಿತ್ತು’ ಹೌದು ಚಾಮರಾಜನಗರದಲ್ಲಿ ಸಚಿವ ಎಸ್. ಸುರೇಶ್ ಕುಮಾರ್ […]

ಶಾಲಾ ಮಕ್ಕಳ ಸೆಳೆಯಲು ಐಸ್ ಕ್ರೀಂಗೆ ಡ್ರಗ್ಸ್ ಹಾಕಲಾಗ್ತಿದೆ: ಶಿಕ್ಷಣ ಸಚಿವ ಗಂಭೀರ ಹೇಳಿಕೆ
ಆಯೇಷಾ ಬಾನು
| Edited By: |

Updated on: Sep 07, 2020 | 1:44 PM

Share

ಚಾಮರಾಜನಗರ: ಚಂದನವನಕ್ಕೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಶುರುವಾದಾಗಿನಿಂದ ರಾಜ್ಯದಲ್ಲಿ ಹಬ್ಬಿರುವ ಗಾಂಜಾ ಘಾಂಟು ಬಯಲಾಗುತ್ತಿದೆ. ಅಲ್ಲದೆ ಕೊರೊನಾದಿಂದಾಗಿ ಖಿನ್ನತೆಗೆ ಒಳಗಾದವರು ಡ್ರಗ್ಸ್ ಮೊರೆ ಹೋಗುತ್ತಿದ್ದಾರೆ ಎಂಬ ಸುದ್ದಿಯನ್ನು ಸಹ ವರದಿ ಮಾಡಲಾಗಿದೆ. ಈ ನಡುವೆ ಸಚಿವ ಸುರೇಶ್ ಕುಮಾರ್ ಶಾಲಾ ಮಕ್ಕಳನ್ನು ಸೆಳೆಯಲು ಐಸ್ ಕ್ರೀಂಗೆ ಡ್ರಗ್ಸ್ ಹಾಕಲಾಗ್ತಿದೆ ಎಂದು ಗಂಭೀರ ಹೇಳಿಕೆ ನೀಡಿದ್ದಾರೆ.

‘ಈ ವಿಷಯ ಹೊಸದೇನೂ ಅಲ್ಲ, ಶಬ್ದವೇಧಿ ಚಿತ್ರ ಸಹ ನಿರ್ಮಾಣವಾಗಿತ್ತು’ ಹೌದು ಚಾಮರಾಜನಗರದಲ್ಲಿ ಸಚಿವ ಎಸ್. ಸುರೇಶ್ ಕುಮಾರ್ ಮಕ್ಕಳನ್ನು ಸೆಳೆಯಲು ಐಸ್ ಕ್ರೀಂಗೆ ಚಾಕೋಲೇಟ್‌ಗೂ ಡ್ರಗ್ಸ್ ಬೆರೆಸುತ್ತಿದ್ದಾರೆ. ವಿದ್ಯಾರ್ಥಿಗಳು ಡ್ರಗ್ಸ್‌ಗೆ ಅಡಿಕ್ಟ್ ಆಗುವ ಆತಂಕವಿದೆ ಎಂದು ಹೇಳಿದ್ದಾರೆ. ಆದರೆ ಈ ವಿಷಯ ಹೊಸದೇನೂ ಅಲ್ಲ. ಈ ಹಿಂದೆ ಉಪ ಸ್ಪೀಕರ್ ಆಗಿದ್ದವರ ನೇತೃತ್ವದಲ್ಲಿ ವರದಿ ಸಲ್ಲಿಕೆ ಆಗಿತ್ತು. ವರದಿ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಮಾಡಲಾಗಿತ್ತು. ಡ್ರಗ್ಸ್ ಸೇವನೆ ಸಮಾಜಕ್ಕೆ ಮಾರಕ ಎಂದು ಹೇಳಿದ್ರು.

ಮಕ್ಕಳಿಗೆ ಈ ರೀತಿ ತಿನ್ನುವ ಪದಾರ್ಥಗಳಲ್ಲಿ ಡ್ರಗ್ಸ್ ನೀಡುವುದು ಹಾಗೂ ಉನ್ನತ ಮಟ್ಟದ ಶಾಲೆಗಳ ಮಕ್ಕಳಿಗೆ ಡ್ರಗ್ಸ್ ಪೂರೈಸುವುದು ನಡೆಯುತ್ತಲೇ ಇರುತ್ತದೆ. ಇದನ್ನೇ ಆಧರಿಸಿ ಡಾ ರಾಜ್​ ಕುಮಾರ್ ಅವರ ಶಬ್ದವೇಧಿ ಚಿತ್ರ ಸಹ ನಿರ್ಮಾಣವಾಗಿತ್ತು. ಆದರೆ ಈ ಬಗ್ಗೆ ಸರ್ಕಾರ ಇನ್ನು ಹೆಚ್ಚಿನ ಗಮನ ಹರಿಸಬೇಕಿದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ