AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಹತ್ಯೆ ನಿಷೇಧ ಕಾನೂನನ್ನು ಜಾರಿಗೆ ತರಲು ತಡವೇಕೆ? -ಸರ್ಕಾರಕ್ಕೆ ಖಾದರ್​ ಸವಾಲ್​

ನಿಮಗೆ ಎಲ್ಲಾ ಕಾನೂನನ್ನು ರಾತ್ರಿಯಿಂದ ಬೆಳಗಾಗುವುದರೊಳಗೆ ಜಾರಿಗೆ ತರಲಾಗುತ್ತದೆ. ಆದರೆ ಗೋಹತ್ಯೆ ನಿಷೇಧ ಕಾನೂನನ್ನು ಜಾರಿಗೆ ತರಲು ತಡವೇಕೆ? ರಾಜ್ಯದಲ್ಲೀಗ ನಿಮ್ಮದೇ ಸರ್ಕಾರವಿದೆ, ಹಾಗಿರುವಾಗ ತಡ ಯಾಕೆ? ಎಂದು ಖಾದರ್ ಪ್ರಶ್ನಿಸಿದ್ದಾರೆ.

ಗೋಹತ್ಯೆ ನಿಷೇಧ ಕಾನೂನನ್ನು ಜಾರಿಗೆ ತರಲು ತಡವೇಕೆ? -ಸರ್ಕಾರಕ್ಕೆ ಖಾದರ್​ ಸವಾಲ್​
ಮಾಜಿ ಸಚಿವ U.T.ಖಾದರ್​
KUSHAL V
|

Updated on: Dec 03, 2020 | 6:08 PM

Share

ಮಂಗಳೂರು: ಮತಾಂತರ ‌ಕಾಯ್ದೆ ಎನ್ನುವುದು ಈಗಾಗಲೇ ನಮ್ಮಲ್ಲಿದೆ. ಈ ಕಾಯ್ದೆಯನ್ನು ಬಲಿಷ್ಠಗೊಳಿಸಲು BJP ಏನು ಮಾಡಿದೆ? ಜಿಹಾದ್ ಎಂಬ ಅರೇಬಿಕ್ ಶಬ್ದ ಯಾಕೆ ಬಳಸುವುದು? ಕಾನೂನಿನ ಹಿಂದೆ ಉದ್ದೇಶ ಇರಬೇಕು, ದುರುದ್ದೇಶ ಇರಬಾರದು ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

ನಮ್ಮಲ್ಲಿ ಜಾರಿಯಾಗುವ ಕಾನೂನಿಗೆ ವಿದೇಶಿ ಹೆಸರು ಯಾಕೆ ಬೇಕು? ದೇಶದಲ್ಲಿ ಕಾನೂನು ಮಾಡುವಾಗ ಅರೇಬಿಕ್‌ ಪದ ಬಂದಿದ್ಯಾ? ಇವರೆಲ್ಲಾ ಕೂತು ನಾಟಕ ಮಾಡುವುದೇ? ಎಂದು ಖಾದರ್​ ಖಾರವಾಗಿ ಪ್ರಶ್ನಿಸಿದ್ದಾರೆ.

‘ಗೋಹತ್ಯೆ ನಿಷೇಧ ಕಾನೂನನ್ನು ಜಾರಿಗೆ ತರಲು ತಡವೇಕೆ?’ APMC ಕಾನೂನನ್ನು ರಾತ್ರಿಯಿಂದ ಬೆಳಗಾಗುವುದರೊಳಗೆ ತಂದಿದ್ದೀರಿ. ನಿಮಗೆ ಎಲ್ಲಾ ಕಾನೂನನ್ನು ರಾತ್ರಿಯಿಂದ ಬೆಳಗಾಗುವುದರೊಳಗೆ ಜಾರಿಗೆ ತರಲಾಗುತ್ತದೆ. ಆದರೆ ಗೋಹತ್ಯೆ ನಿಷೇಧ ಕಾನೂನನ್ನು ಜಾರಿಗೆ ತರಲು ತಡವೇಕೆ? ರಾಜ್ಯದಲ್ಲೀಗ ನಿಮ್ಮದೇ ಸರ್ಕಾರವಿದೆ, ಹಾಗಿರುವಾಗ ತಡ ಯಾಕೆ? ಎಂದು ಖಾದರ್ ಪ್ರಶ್ನಿಸಿದ್ದಾರೆ.

ಗೋಹತ್ಯೆ ನಿಷೇಧ ಕಾನೂನು ಬಗ್ಗೆ 2 ತಿಂಗಳಿನಿಂದ ಬರೀ ಚರ್ಚೆ ಯಾಕೆ? ಈ ಬಗ್ಗೆ ಸಂಪುಟ ಪ್ರಸ್ತಾಪ ಮಾಡಿ, ಚರ್ಚಿಸುವ. BJP ಸರ್ಕಾರ ಬಂದ ಬಳಿಕ ಭಾರತದಿಂದ ವಿದೇಶಕ್ಕೆ ಹೆಚ್ಚು ಗೋಮಾಂಸ ರಫ್ತಾಗುತ್ತಿದೆ. ಗೋಹತ್ಯೆ ತಡೆಯುವ ಕಾನೂನು ಇಂದಿರಾ ಗಾಂಧಿ ತಂದಿರುವುದೇ ಹೊರತು ಬಿಜೆಪಿ ಅಲ್ಲ ಎಂದು ಖಾದರ್​ ಹೇಳಿದರು.

‘ಗೋ ಹತ್ಯೆ ಪ್ರಹಸನ! ಗೋ ಹತ್ಯೆ ಮಾಡಿ ಅದನ್ನು ವಿದೇಶಕ್ಕೆ ರಫ್ತು ಮಾಡ್ತಿರೋರು ಯಾರು?’

ಹಿಂದೂ-ಮುಸ್ಲಿಂ ಕ್ರಾಸ್ ಆಗಿ ಹುಟ್ಟಿದ ಸಾಕಷ್ಟು ಜನರಿದ್ದಾರೆ -ಲವ್​ ಜಿಹಾದ್​ಗೆ ಸಿದ್ದರಾಮಯ್ಯ ಕೌಂಟರ್​

Follow Us
KUSHAL V
KUSHAL V
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?