ಬೆಂಗಳೂರಿನಿಂದ 80 ಜನ ವಿದ್ಯಾರ್ಥಿಗಳ ತಂಡ ಶನಿವಾರ ಕುಮಟಾದ ಸಿಲವರ್ ಸ್ಯಾಂಡ್ ರೆಸಾರ್ಟ ನಲ್ಲಿ ಬಂದಿಳಿದಿದ್ದರು. ಸಮುದ್ರಕ್ಕಿಳಿದು ಆಟವಾಡುವಾಗ ಅಲೆಗೆ ನಾಲ್ಕು ಜನ ತೇಲಿಹೋಗಿದ್ದರು. ...
ಗಿರಿಧರ ಅವರು ಜೀವನೋಪಾಯಕ್ಕಾಗಿ ತೆಂಗು ಮತ್ತು ಪಪ್ಪಾಯಿ ಬೆಳೆದಿದ್ದರು. ಆದ್ರೆ ರಾತ್ರೋರಾತ್ರಿ ತೋಟಕ್ಕೆ ನುಗ್ಗಿದ ಪುಂಡರು ತೆಂಗು, ಪಪ್ಪಾಯಿ ಬೆಳೆ ನಾಶ ಮಾಡಿದ್ದಾರೆ. ಬೆಳೆಯೊಂದಿಗೆ ನಗರಸಭೆ ಬೀದಿ ದೀಪ ಕೂಡ ಪುಡಿ ಮಾಡಿದ್ದಾರೆ. ...
ಹಾಡುತ್ತ ಎಂಜಾಯ್ ಮಾಡುತ್ತ ಕುಣಿಯುತ್ತಿದ್ದ ಗಣಪತಿ ಆಚಾರ್ಯ ಇದ್ದಕ್ಕಿದ್ದಂತೆ ಹೃದಯಾಘಾತದಿಂದ(Heart Attack) ಕುಸಿದುಬಿದ್ದಿದ್ದಾರೆ. ತಕ್ಷಣವೇ ಗಣಪತಿ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ರವಾನಿಸಿದ್ದು ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ. ...
Karnataka Rain: ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಇಂದು ಬಿರುಗಾಳಿ ಸಹಿತ ಮಳೆಯ ಆರ್ಭಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. 18 ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ...
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಸೂಪಾ ಡ್ಯಾಂ ಅನ್ನು 50 ವರ್ಷಗಳ ಹಿಂದೆ ನೀರಿನ ಸಂಗ್ರಹಣೆಗಾಗಿ ಅಲ್ಲಿನ ಜನರು ಊರು ಬಿಟ್ಟಿದ್ದರು. ಆದರೀಗ ಈ ಡ್ಯಾಂ ಬತ್ತಿಹೋಗಿದ್ದು, ಇದರ ಅವಶೇಷಗಳನ್ನು ನೋಡಲು ಜನರು ...
ನಸುಕಿನ ಜಾವದಿಂದಲೇ ಭಟ್ಕಳ, ಹೊನ್ನಾವರ, ಕುಮಟಾ, ಯಲ್ಲಾಪುರ, ಜೋಯಿಡಾ, ದಾಂಡೇಲಿ, ಕಾರವಾರ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ. ...
ಅಂಕೋಲಾ ತಾಲೂಕಿನ ಹೊನ್ನಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಮದುವೆಗೆ ತೆರಳುತ್ತಿದ್ದ ವಾಹನ ಲಾರಿಗೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೆ ಓರ್ವ ಮಹಿಳೆ ಸಾವನ್ನಪ್ಪಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ...
ದಾಳಿ ವೇಳೆ ಮನೆಯಲ್ಲಿ 4.5 ಲಕ್ಷ ನಗದು, 200 ಗ್ರಾಂ ಚಿನ್ನಾಭರಣ, 2 ಹೈಫೈ ಕಾರು ಮತ್ತು ರಾಯಲ್ ಎನ್ಫೀಲ್ಡ್ ಬೈಕ್ ಸೇರಿ ಆಸ್ತಿ ಪತ್ರಗಳನ್ನ ವಶಕ್ಕೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ...
ವಿಜ್ಞಾನ ವಿಭಾಗದಲ್ಲಿ ಪರೀಕ್ಷೆ ಬರೆದಿದ್ದ. ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸದ್ಯ ಸ್ಥಳಕ್ಕೆ ಕುಮಟಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ...
ನಗರದ ವಿವಿಧೆಡೆ ಕೊಂಕಣಿ ನಾಗರಿಕರು ಮೆರವಣಿಗೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ. ಬೇಕೆಬೇಕು ಕೊಂಕಣಿ ಭಾಷೆ ಬೇಕೆಂದು ಆಗ್ರಹಿಸಿದ್ದಾರೆ. ನಗರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿ 15 ದಿನದಲ್ಲಿ ದೇವನಾಗರಿ ಲಿಪಿಯಲ್ಲಿ ನಾಮಫಲಕ ಬರೆಸಬೇಕು ...