AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಕನ್ನಡ: ಕೆಎಸ್​ಆರ್​ಸಿಟಿ ಬಸ್​​​​-ಕಾರು ಮಧ್ಯೆ ಭೀಕರ ಅಪಘಾತ, ಐವರು ದುರ್ಮರಣ

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಬಳಿ ಕೆಎಸ್​ಆರ್​ಟಿಸಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಐವರು ದುರ್ಮರಣ ಹೊಂದಿದ್ದಾರೆ. ಇನ್ನು ಘಟನೆಯಲ್ಲಿ ಹಲವು ಗಾಯಗೊಂಡಿದ್ದಾರೆ.

ಉತ್ತರಕನ್ನಡ: ಕೆಎಸ್​ಆರ್​ಸಿಟಿ ಬಸ್​​​​-ಕಾರು ಮಧ್ಯೆ ಭೀಕರ ಅಪಘಾತ, ಐವರು ದುರ್ಮರಣ
TV9 Web
| Edited By: |

Updated on: Dec 08, 2023 | 12:52 PM

Share

ಕಾರವಾರ, (ಡಿಸೆಂಬರ್ 08): ಕೆಎಸ್​ಆರ್​ಸಿಟಿ ಬಸ್ (KSRTC Bus) ಹಾಗೂ ಕಾರಿನ (Car) ಮಧ್ಯೆ ಭೀಕರ ಅಪಘಾತ (Accident) ಸಂಭವಿಸಿದ್ದು, ಕಾರಿನಲ್ಲಿದ್ದ ಐವರು ಮೃತಪಟ್ಟಿದ್ದಾರೆ. ಉತ್ತರಕನ್ನಡ(Uttara Kannada) ಜಿಲ್ಲೆ ಶಿರಸಿ ತಾಲೂಕಿನ ಬಂಡಲ್ ಬಳಿ ಈ ದುರ್ಘಟನೆ ನಡೆದಿದ್ದು, ಅಪಘಾತದಲ್ಲಿ ಮೃತಪಟ್ಟವರನ್ನು ತಮಿಳುನಾಡು ಮೂಲದವರು ಎಂದು ತಿಳಿದುಬಂದಿದೆ. ಹುಬ್ಬಳ್ಳಿಯಿಂದ ಭಟ್ಕಳಕ್ಕೆ ತೆರಳುತ್ತಿದ್ದ ಕೆಎಸ್​ಆರ್​ಸಿಟಿ ಬಸ್​​​​ ಬಂಡಲ್ ಬಳಿ ಕಾರಿಗೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದರೆ, ಇನ್ನಿಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಇನ್ನು  ಕೆಎಸ್​ಆರ್​ಸಿಟಿ ಬಸ್​ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಆದ್ರೆ,  ಮೃತಪಟ್ಟವರ ಹೆಸರು ವಿಳಾಸ ತಿಳಿದುಬರಬೇಕಿದೆ.  ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದರೆ, ಬಸ್​ನ ಮುಂಭಾಗದ ಗಾಜು ಹೊಡೆದಿದೆ.

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!