AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿಯಲು ಹಣ ಕೊಡಲಿಲ್ಲವೆಂದು ಪತ್ನಿಯನ್ನು ಅಮಾನುಷವಾಗಿ ಹತ್ಯೆಗೈದ ಪತಿ: ತಂದೆ ಕೃತ್ಯಕ್ಕೆ ಕೈಜೋಡಿಸಿದ ಪಾಪಿ ಮಗ

ಕುಡಿತದ ಚಟಕ್ಕೆ ಒಳಗಾಗಿದ್ದ ಪತಿ, ತನ್ನ ಪತ್ನಿಯನ್ನು ಅಮಾನುಷವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಇನ್ನು ತಂದೆಯ ಈ ಕೃತ್ಯಕ್ಕೆ ಮಗನೂ ಕೈಜೋಡಿಸಿದ್ದು ದುರಂತ.

ಕುಡಿಯಲು ಹಣ ಕೊಡಲಿಲ್ಲವೆಂದು ಪತ್ನಿಯನ್ನು ಅಮಾನುಷವಾಗಿ ಹತ್ಯೆಗೈದ ಪತಿ: ತಂದೆ ಕೃತ್ಯಕ್ಕೆ ಕೈಜೋಡಿಸಿದ ಪಾಪಿ ಮಗ
ಕೊಲೆ ಆರೋಪಿಗಳು
TV9 Web
| Edited By: |

Updated on:Dec 07, 2022 | 9:22 PM

Share

ಕಾರವಾರ: ಮದ್ಯ ಕುಡಿಯಲು ಹಣ ನೀಡಲಿಲ್ಲ ಎನ್ನುವ ಒಂದು ಕಾರಣಕ್ಕೆ ಪತಿರಾಯನೊಬ್ಬ ಕಟ್ಟಿಕೊಂಡ ಪತ್ನಿಯನ್ನೇ ಕೊಂದಿದ್ದಾನೆ (Murder).  ತಂದೆಯ ಈ ಕೃತ್ಯಕ್ಕೆ ಮಗನೂ ಕೈಜೋಡಿಸಿದ್ದಾನೆ ಎನ್ನುವುದು ದುರಂತ. ಉತ್ತರ ಕನ್ನಡ ಜಿಲ್ಲೆ (Uttara Kannada District) ಕುಮಟಾ ತಾಲೂಕಿನ ಕೂಜಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಆರೋಪಿಗಳಾದ ಪತಿ ವಿಶ್ವೇಶ್ವರ ಭಟ್(69), ಮಗ ಮಧುಕರ ಭಟ್​(33) ಕುಡಿತದ ಚಟ ಬೆಳೆಸಿಕೊಂಡಿದ್ದರು. ಇಂದು(ಡಿ.07) ಕುಡಿಯಲು ಹಣ ನೀಡಲಿಲ್ಲವೆಂದು ಇಬ್ಬರು ಸೇರಿ ಗೀತಾ ಭಟ್​ಳನ್ನು (64) ಕೊಲೆ ಮಾಡಿದ್ದಾರೆ. ಸದ್ಯ ಆರೋಪಿ ಮಧುಕರ್ ಭಟ್​ನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಗದಗನಲ್ಲಿ ಮತ್ತೊಂದು ಚಾಕು ಇರಿತ: ಒಂದೇ ವಾರದಲ್ಲಿ ಮೂರು ಪ್ರಕರಣ, ಬೆಚ್ಚಿಬಿದ್ದ ಜನ

ದಿನನಿತ್ಯ ಮನೆಯಲ್ಲಿ ತನ್ನ ಕುಡಿತಕ್ಕೆ ಹಣ ನೀಡುವಂತೆ ಗೀತಾ ಭಟ್​ಳ ಮಗ ಮತ್ತು ಗಂಡ ಕಿರುಕುಳ ನೀಡುತ್ತಿದ್ದರು. ಹೀಗಾಗಿ ಇವರ ಮನೆಯಲ್ಲಿ ಕುಡಿತದ ಕಾರಣದಿಂದ ದಿನವೂ ಕಲಹ ನಡೆಯುತ್ತಲೇ ಇತ್ತು. ಎದಿನಂತೆ ಇಂದೂ ಕೂಡಾ ಹಣ ನೀಡುವಂತೆ ಜಗಳವಾಡಿದ್ದಾರೆ. ಆದರೆ ಹಣ ನೀಡದ ಕಾರಣ ತಂದೆ-ಮಗ ಸೇರಿಕೊಂಡು ಗೀತಾ ಭಟ್​ಳನ್ನು ಕಟ್ಟಿಗೆಯಿಂದ ಹೊಡೆದು ಕೊಂದ್ದಿದ್ದಾರೆ.

ಇನ್ನು ವಿಷಯ ತಿಳಿದು ಸ್ಥಳಕ್ಕೆ ಕುಮಟಾ ಪಿಎಸ್‌ಐ ನವೀನಕುಮಾರ ಹಾಗೂ ಸಿಬ್ಬಂದಿಗಳು ಭೇಟಿ ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿಕೊಂಡರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 9:21 pm, Wed, 7 December 22

Follow Us
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ