AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿಯಲು ಹಣ ಕೊಡಲಿಲ್ಲವೆಂದು ಪತ್ನಿಯನ್ನು ಅಮಾನುಷವಾಗಿ ಹತ್ಯೆಗೈದ ಪತಿ: ತಂದೆ ಕೃತ್ಯಕ್ಕೆ ಕೈಜೋಡಿಸಿದ ಪಾಪಿ ಮಗ

ಕುಡಿತದ ಚಟಕ್ಕೆ ಒಳಗಾಗಿದ್ದ ಪತಿ, ತನ್ನ ಪತ್ನಿಯನ್ನು ಅಮಾನುಷವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಇನ್ನು ತಂದೆಯ ಈ ಕೃತ್ಯಕ್ಕೆ ಮಗನೂ ಕೈಜೋಡಿಸಿದ್ದು ದುರಂತ.

ಕುಡಿಯಲು ಹಣ ಕೊಡಲಿಲ್ಲವೆಂದು ಪತ್ನಿಯನ್ನು ಅಮಾನುಷವಾಗಿ ಹತ್ಯೆಗೈದ ಪತಿ: ತಂದೆ ಕೃತ್ಯಕ್ಕೆ ಕೈಜೋಡಿಸಿದ ಪಾಪಿ ಮಗ
ಕೊಲೆ ಆರೋಪಿಗಳು
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Dec 07, 2022 | 9:22 PM

Share

ಕಾರವಾರ: ಮದ್ಯ ಕುಡಿಯಲು ಹಣ ನೀಡಲಿಲ್ಲ ಎನ್ನುವ ಒಂದು ಕಾರಣಕ್ಕೆ ಪತಿರಾಯನೊಬ್ಬ ಕಟ್ಟಿಕೊಂಡ ಪತ್ನಿಯನ್ನೇ ಕೊಂದಿದ್ದಾನೆ (Murder).  ತಂದೆಯ ಈ ಕೃತ್ಯಕ್ಕೆ ಮಗನೂ ಕೈಜೋಡಿಸಿದ್ದಾನೆ ಎನ್ನುವುದು ದುರಂತ. ಉತ್ತರ ಕನ್ನಡ ಜಿಲ್ಲೆ (Uttara Kannada District) ಕುಮಟಾ ತಾಲೂಕಿನ ಕೂಜಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಆರೋಪಿಗಳಾದ ಪತಿ ವಿಶ್ವೇಶ್ವರ ಭಟ್(69), ಮಗ ಮಧುಕರ ಭಟ್​(33) ಕುಡಿತದ ಚಟ ಬೆಳೆಸಿಕೊಂಡಿದ್ದರು. ಇಂದು(ಡಿ.07) ಕುಡಿಯಲು ಹಣ ನೀಡಲಿಲ್ಲವೆಂದು ಇಬ್ಬರು ಸೇರಿ ಗೀತಾ ಭಟ್​ಳನ್ನು (64) ಕೊಲೆ ಮಾಡಿದ್ದಾರೆ. ಸದ್ಯ ಆರೋಪಿ ಮಧುಕರ್ ಭಟ್​ನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಗದಗನಲ್ಲಿ ಮತ್ತೊಂದು ಚಾಕು ಇರಿತ: ಒಂದೇ ವಾರದಲ್ಲಿ ಮೂರು ಪ್ರಕರಣ, ಬೆಚ್ಚಿಬಿದ್ದ ಜನ

ದಿನನಿತ್ಯ ಮನೆಯಲ್ಲಿ ತನ್ನ ಕುಡಿತಕ್ಕೆ ಹಣ ನೀಡುವಂತೆ ಗೀತಾ ಭಟ್​ಳ ಮಗ ಮತ್ತು ಗಂಡ ಕಿರುಕುಳ ನೀಡುತ್ತಿದ್ದರು. ಹೀಗಾಗಿ ಇವರ ಮನೆಯಲ್ಲಿ ಕುಡಿತದ ಕಾರಣದಿಂದ ದಿನವೂ ಕಲಹ ನಡೆಯುತ್ತಲೇ ಇತ್ತು. ಎದಿನಂತೆ ಇಂದೂ ಕೂಡಾ ಹಣ ನೀಡುವಂತೆ ಜಗಳವಾಡಿದ್ದಾರೆ. ಆದರೆ ಹಣ ನೀಡದ ಕಾರಣ ತಂದೆ-ಮಗ ಸೇರಿಕೊಂಡು ಗೀತಾ ಭಟ್​ಳನ್ನು ಕಟ್ಟಿಗೆಯಿಂದ ಹೊಡೆದು ಕೊಂದ್ದಿದ್ದಾರೆ.

ಇನ್ನು ವಿಷಯ ತಿಳಿದು ಸ್ಥಳಕ್ಕೆ ಕುಮಟಾ ಪಿಎಸ್‌ಐ ನವೀನಕುಮಾರ ಹಾಗೂ ಸಿಬ್ಬಂದಿಗಳು ಭೇಟಿ ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿಕೊಂಡರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 9:21 pm, Wed, 7 December 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ