AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿಯಲು ಹಣ ಕೊಡಲಿಲ್ಲವೆಂದು ಪತ್ನಿಯನ್ನು ಅಮಾನುಷವಾಗಿ ಹತ್ಯೆಗೈದ ಪತಿ: ತಂದೆ ಕೃತ್ಯಕ್ಕೆ ಕೈಜೋಡಿಸಿದ ಪಾಪಿ ಮಗ

ಕುಡಿತದ ಚಟಕ್ಕೆ ಒಳಗಾಗಿದ್ದ ಪತಿ, ತನ್ನ ಪತ್ನಿಯನ್ನು ಅಮಾನುಷವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಇನ್ನು ತಂದೆಯ ಈ ಕೃತ್ಯಕ್ಕೆ ಮಗನೂ ಕೈಜೋಡಿಸಿದ್ದು ದುರಂತ.

ಕುಡಿಯಲು ಹಣ ಕೊಡಲಿಲ್ಲವೆಂದು ಪತ್ನಿಯನ್ನು ಅಮಾನುಷವಾಗಿ ಹತ್ಯೆಗೈದ ಪತಿ: ತಂದೆ ಕೃತ್ಯಕ್ಕೆ ಕೈಜೋಡಿಸಿದ ಪಾಪಿ ಮಗ
ಕೊಲೆ ಆರೋಪಿಗಳು
TV9 Web
| Edited By: |

Updated on:Dec 07, 2022 | 9:22 PM

Share

ಕಾರವಾರ: ಮದ್ಯ ಕುಡಿಯಲು ಹಣ ನೀಡಲಿಲ್ಲ ಎನ್ನುವ ಒಂದು ಕಾರಣಕ್ಕೆ ಪತಿರಾಯನೊಬ್ಬ ಕಟ್ಟಿಕೊಂಡ ಪತ್ನಿಯನ್ನೇ ಕೊಂದಿದ್ದಾನೆ (Murder).  ತಂದೆಯ ಈ ಕೃತ್ಯಕ್ಕೆ ಮಗನೂ ಕೈಜೋಡಿಸಿದ್ದಾನೆ ಎನ್ನುವುದು ದುರಂತ. ಉತ್ತರ ಕನ್ನಡ ಜಿಲ್ಲೆ (Uttara Kannada District) ಕುಮಟಾ ತಾಲೂಕಿನ ಕೂಜಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಆರೋಪಿಗಳಾದ ಪತಿ ವಿಶ್ವೇಶ್ವರ ಭಟ್(69), ಮಗ ಮಧುಕರ ಭಟ್​(33) ಕುಡಿತದ ಚಟ ಬೆಳೆಸಿಕೊಂಡಿದ್ದರು. ಇಂದು(ಡಿ.07) ಕುಡಿಯಲು ಹಣ ನೀಡಲಿಲ್ಲವೆಂದು ಇಬ್ಬರು ಸೇರಿ ಗೀತಾ ಭಟ್​ಳನ್ನು (64) ಕೊಲೆ ಮಾಡಿದ್ದಾರೆ. ಸದ್ಯ ಆರೋಪಿ ಮಧುಕರ್ ಭಟ್​ನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಗದಗನಲ್ಲಿ ಮತ್ತೊಂದು ಚಾಕು ಇರಿತ: ಒಂದೇ ವಾರದಲ್ಲಿ ಮೂರು ಪ್ರಕರಣ, ಬೆಚ್ಚಿಬಿದ್ದ ಜನ

ದಿನನಿತ್ಯ ಮನೆಯಲ್ಲಿ ತನ್ನ ಕುಡಿತಕ್ಕೆ ಹಣ ನೀಡುವಂತೆ ಗೀತಾ ಭಟ್​ಳ ಮಗ ಮತ್ತು ಗಂಡ ಕಿರುಕುಳ ನೀಡುತ್ತಿದ್ದರು. ಹೀಗಾಗಿ ಇವರ ಮನೆಯಲ್ಲಿ ಕುಡಿತದ ಕಾರಣದಿಂದ ದಿನವೂ ಕಲಹ ನಡೆಯುತ್ತಲೇ ಇತ್ತು. ಎದಿನಂತೆ ಇಂದೂ ಕೂಡಾ ಹಣ ನೀಡುವಂತೆ ಜಗಳವಾಡಿದ್ದಾರೆ. ಆದರೆ ಹಣ ನೀಡದ ಕಾರಣ ತಂದೆ-ಮಗ ಸೇರಿಕೊಂಡು ಗೀತಾ ಭಟ್​ಳನ್ನು ಕಟ್ಟಿಗೆಯಿಂದ ಹೊಡೆದು ಕೊಂದ್ದಿದ್ದಾರೆ.

ಇನ್ನು ವಿಷಯ ತಿಳಿದು ಸ್ಥಳಕ್ಕೆ ಕುಮಟಾ ಪಿಎಸ್‌ಐ ನವೀನಕುಮಾರ ಹಾಗೂ ಸಿಬ್ಬಂದಿಗಳು ಭೇಟಿ ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿಕೊಂಡರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 9:21 pm, Wed, 7 December 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ