AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧ್ವಜಾರೋಹಣ ಮುಗಿಸುತ್ತಿದ್ದಂತೆ ಕಾಣಿಸಿಕೊಂಡ ಎದೆನೋವು: ಎಎಸ್ಐ ಹೃದಯಾಘಾತಕ್ಕೆ ಬಲಿ

ಸಂಚಾರಿ ಠಾಣೆಯಲ್ಲಿ ಇಂದು ಬೆಳಿಗ್ಗೆ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಎಎಸ್ಐ ಮಹಮ್ಮದ್ ಶೇಖ್, ಧ್ವಜಾರೋಹಣ ಮುಗಿಸಿದ ನಂತರ ದಿಢೀರನೆ ಎದೆನೋವು ಕಾಣಿಸಿಕೊಂಡು ಧರೆಗೆ ಕುಸಿದ್ರು.

ಧ್ವಜಾರೋಹಣ ಮುಗಿಸುತ್ತಿದ್ದಂತೆ ಕಾಣಿಸಿಕೊಂಡ ಎದೆನೋವು: ಎಎಸ್ಐ ಹೃದಯಾಘಾತಕ್ಕೆ ಬಲಿ
ಮಹಮ್ಮದ್ ಶೇಖ್
TV9 Web
| Edited By: |

Updated on:Jan 26, 2022 | 1:28 PM

Share

ಕಾರವಾರ: ಇಂದು ರಾಜ್ಯದಲ್ಲಿ 73ನೇ ಗಣರಾಜ್ಯೋತ್ಸವ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಈ ನಡುವೆ ಸಂಚಾರಿ ಪೋಲಿಸ್ ಠಾಣೆ ಎಎಸ್ಐ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಕಾರವಾರ ನಗರದ ಸಂಚಾರಿ ಠಾಣೆಯಲ್ಲಿ ಎಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ಮಹಮ್ಮದ್ ಶೇಖ್(57) ಮೃತಪಟ್ಟಿದ್ದಾರೆ.

ಸಂಚಾರಿ ಠಾಣೆಯಲ್ಲಿ ಇಂದು ಬೆಳಿಗ್ಗೆ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಎಎಸ್ಐ ಮಹಮ್ಮದ್ ಶೇಖ್, ಧ್ವಜಾರೋಹಣ ಮುಗಿಸಿದ ನಂತರ ದಿಢೀರನೆ ಎದೆನೋವು ಕಾಣಿಸಿಕೊಂಡು ಧರೆಗೆ ಕುಸಿದ್ರು. ಈ ವೇಳೆ ಕೂಡಲೇ ಅವರನ್ನ ಸಿಬ್ಬಂದಿಗಳು ಹತ್ತಿರದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಎಎಸ್ಐ ಮಹಮ್ಮದ್ ಶೇಖ್ ಮೃತಪಟ್ಟಿದ್ದಾರೆ.

ಮಗಳ ಮೇಲೆ ಅತ್ಯಾಚಾರ ಎಸಗಿದ ತಂದೆಗೆ ಶಿಕ್ಷೆ ಸಾಕು ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಅತ್ಯಾಚಾರವೆಸಗಿದ್ದ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ, 77,500 ರೂ. ದಂಡ ವಿಧಿಸಿ ಶಿಕ್ಷೆ ನೀಡಲಾಗಿದೆ. ಗುಲಾಬ್ ಚಂದ್ ಚಿಮಾಲಾಲ್ ಷಾ (38)ಎಂಬಾತನೇ ಶಿಕ್ಷೆಗೆ ಒಳಗಾದ ಆರೋಪಿ. ಕಾರವಾರದ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಶಿವಾಜಿ ಅನಂತ ನಲ್ವಾಡ ಆದೇಶ ಹೊರಡಿಸಿದ್ದಾರೆ. ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಎಂಟು ತಿಂಗಳ ಹಿಂದೆ ಪೋಕ್ಸೊ ಅಡಿ ಪ್ರಕರಣ ದಾಖಲಾಗಿತ್ತು. ಸಿ.ಪಿ.ಐ. ರಾಮಚಂದ್ರ ನಾಯಕ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಕೇವಲ ಎಂಟೆ ತಿಂಗಳಲ್ಲಿ ನ್ಯಾಯಾಲಯ ಆರೋಪಿಗೆ ಶಿಕ್ಷೆ ನೀಡಿದೆ. ಸರ್ಕಾರದ ಪರವಾಗಿ ವಿಶೇಷ ಅಭಿಯೋಜಕ ಸುಭಾಶ್ ಕೈರನ್ ವಾದ ಮಂಡಿಸಿದ್ರು.

ಇದನ್ನೂ ಓದಿ: Republic Day 2022 Parade: ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದ ಪರೇಡ್​ನಲ್ಲಿ ಎನ್​ಸಿಸಿ ನೇತೃತ್ವ ವಹಿಸಿದ ಮೈಸೂರು ವಿದ್ಯಾರ್ಥಿನಿ

Published On - 1:23 pm, Wed, 26 January 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ